March 7, 2026
ಅಪಘಾತ

ಚಾರ್ಮಾಡಿ ಘಾಟ್ನ ಮಲೆಯ ಮಾರುತ ಬಳಿಚಾಲಕನ ನಿಯಂತ್ರಣ ತಪ್ಪಿ ಪಿಕಪ್ ಪಲ್ಟಿ ಚಾಲಕನಿಗೆ ಗಂಭೀರ ಗಾಯ

ಮೂಡಿಗೆರೆ: ಚಿಕ್ಕಮಗಳೂರು ಜಿಲ್ಲೆಯ ಚಾರ್ಮಾಡಿ ಘಾಟಿಯಲ್ಲಿ ದಟ್ಟ ಮಂಜಿನ ಹಿನ್ನೆಲೆಯಲ್ಲಿ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಪಲ್ಟಿಯಾಗಿರುವ ಘಟನೆ ನಡೆದಿದೆ. ಈ ಅಪಘಾತದಲ್ಲಿ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ.

ಮಂಗಳೂರು ಕಡೆಗೆ ತರಕಾರಿ ಸಾಗಿಸುತ್ತಿದ್ದ ಪಿಕಪ್ ವಾಹನವು ಚಾರ್ಮಾಡಿ ಘಾಟಿಯ ಮಲೆಯಮಾರುತ ಬಳಿಯಲ್ಲಿ ಮಂಜು ಹಿಡಿದಿರುವ ಕಾರಣ ರಸ್ತೆಯ ದೃಶ್ಯತೆ ಕಡಿಮೆಯಾಗಿತ್ತು. ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿಯಾಗಿದೆ.

ಘಟನೆ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಪಘಾತವಾದ ಕೂಡಲೆ ಸ್ಥಳೀಯರು ಧಾವಿಸಿ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

Related posts

ಬೈಕ್ ಗೆ ಅಡ್ಡ ಬಂದ ನಾಯಿ:ಪತ್ರಿಕೆ ವಿತರಕನಿಗೆ ಗಾಯ

Suddi Udaya

ನಾಲ್ಕೂರು: ತುಂಡಾಗಿ ಬಿದ್ದ ವಿದ್ಯುತ್‌ ತಂತಿಯಿಂದ ತೋಟದಲ್ಲಿ ಮೆಯುತ್ತಿದ್ದ ಹಸುವಿಗೆ ವಿದ್ಯುತ್ ತಗುಲಿ ಸಾವು

Suddi Udaya

ಸಂಪೂರ್ಣ ಹಾಳಾದ ಧರ್ಮಸ್ಥಳ-ಮುಳಿಕ್ಕಾರು ರಸ್ತೆ: ಶಾಲಾ ಮಕ್ಕಳು ಸಂಚರಿಸಲು ಪರದಾಡುವ ಸ್ಥಿತಿ ನಿರ್ಮಾಣ, ಅಲ್ಲಲ್ಲಿ ಹೂತು ಹೋಗುವ ವಾಹನಗಳು

Suddi Udaya

ಕುಕ್ಕಾವು ಕೊಪ್ಪಂದಗುಂಡಿಯಲ್ಲಿ ರಸ್ತೆಗೆ ಬಿದ್ದ ಮರ: ದ್ವಿಚಕ್ರ ಸವಾರರಿಗೆ ಗಾಯ

Suddi Udaya

ಬೊಳಿಯಾರು ಕಾಡಾನೆ ದಾಳಿಗೆ ರಿಕ್ಷಾ ನಜ್ಜುಗುಜ್ಜು: ಅದೃಷ್ಟಾವಶತ್ ಪಾರಾದ ಚಾಲಕ

Suddi Udaya

ಗುರುವಾಯನಕೆರೆ: ಟಿಟಿ ಹಾಗೂ ಟಿಪ್ಪರ್ ಡಿಕ್ಕಿ: ಚಾಲಕ, ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

Suddi Udaya
error: Content is protected !!