23.8 C
ಪುತ್ತೂರು, ಬೆಳ್ತಂಗಡಿ
June 7, 2025
ಅಪರಾಧ ಸುದ್ದಿಕರಾವಳಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ

ಬಂಟ್ವಾಳ ಅಬ್ದುಲ್ ರಹಿಮಾನ್‌ ಕೊಲೆ ಪ್ರಕರಣ: ಆರೋಪಿಗಳಿಬ್ಬರನ್ನು ಬೆಳ್ತಂಗಡಿಗೆ ಕರೆತಂದು ಮಹಜರು

ಬೆಳ್ತಂಗಡಿ : ಬಂಟ್ವಾಳ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ ಸಂಬಂಧ ಕೊಲೆ ಮಾಡಿದ ಪ್ರಮುಖ ಇಬ್ಬರು ಆರೋಪಿಗಳನ್ನು ಬೆಳ್ತಂಗಡಿಯ ನಾಲ್ಕು ಸ್ಥಳಗಳಿಗೆ ಇಂದು ಸಂಜೆ ಪೊಲೀಸ್ ಭದ್ರತೆಯಲ್ಲಿ ಕರೆತಂದು ಸ್ಥಳ ಮಹಜರು ನಡೆಸಿದ್ದಾರೆ.

ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ಮುಂಡರಕೋಡಿ ನಿವಾಸಿ ದೀಪಕ್(21) ಮತ್ತು ಬಂಟ್ವಾಳ ತಾಲೂಕಿನ ತೆಂಕಬೆಳ್ಳುರು ಗ್ರಾಮದ ಸುಮಿತ್ ಆಚಾರ್ಯ(27) ನನ್ನು ಬಂಟ್ವಾಳ ಡಿವೈಎಸ್ಪಿ ವಿಜಯ ಪ್ರಸಾದ್ ನೇತೃತ್ವದಲ್ಲಿ ಬಿಗಿ ಪೊಲೀಸ್ ಭದ್ರತೆಯಲ್ಲಿ ಜೂ.2 ರಂದು ಗುರುವಾಯನಕೆರೆಯ ಅಂಗಡಿ, ಬೆಳ್ತಂಗಡಿಯ ಸಂತೆಕಟ್ಟೆ ಮೊಬೈಲ್ ಅಂಗಡಿ, ಬೆಳ್ತಂಗಡಿ ಮೂರು ಮಾರ್ಗದ ಬಳಿ ಹಾಗೂ ನಿಡಿಗಲ್ ಬಳಿ ಕರೆತಂದು ಸ್ಥಳ ಮಹಜರು ನಡೆಸಿದ್ದಾರೆ ಎಂದು ವರದಿಯಾಗಿದೆ.

Related posts

ಕುವೆಟ್ಟು ಬೂತ್ ಸಂಖ್ಯೆ 117 ಮತ್ತು 118 ರ ಮತಗಟ್ಟೆಗೆ ಕ್ಯಾ| ಬ್ರಿಜೇಶ್ ಚೌಟ ಹಾಗೂ ಗಣೇಶ್ ಕಾರ್ಣಿಕ ಭೇಟಿ

Suddi Udaya

ಹೊಸಂಗಡಿ ಗ್ರಾಮ ಪಂಚಾಯತ್ ನಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಮ್ ಅವರ ಚುನಾವಣಾ ಕಚೇರಿ ಉದ್ಘಾಟನೆ

Suddi Udaya

ಮಚ್ಚಿನ ಸ.ಉ.ಹಿ.ಪ್ರಾ. ಶಾಲಾ ಎಸ್. ಡಿ ಎಮ್ ಸಿ ನೂತನ ಸಮಿತಿ ರಚನೆ

Suddi Udaya

ಡಿ.17: ನಾರಾವಿ ಎನ್ ಎಸ್ ಎಸ್ ವತಿಯಿಂದ ಬೃಹತ್ ರಕ್ತದಾನ ಶಿಬಿರ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಮತ್ತು ವಿಜ್ಞಾನ ಮಾದರಿಗಳ ಪ್ರದರ್ಶನ ಕಾರ್ಯಕ್ರಮ

Suddi Udaya
error: Content is protected !!