25.5 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿಕರಾವಳಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ

ಬಂಟ್ವಾಳ ಅಬ್ದುಲ್ ರಹಿಮಾನ್‌ ಕೊಲೆ ಪ್ರಕರಣ: ಆರೋಪಿಗಳಿಬ್ಬರನ್ನು ಬೆಳ್ತಂಗಡಿಗೆ ಕರೆತಂದು ಮಹಜರು

ಬೆಳ್ತಂಗಡಿ : ಬಂಟ್ವಾಳ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ ಸಂಬಂಧ ಕೊಲೆ ಮಾಡಿದ ಪ್ರಮುಖ ಇಬ್ಬರು ಆರೋಪಿಗಳನ್ನು ಬೆಳ್ತಂಗಡಿಯ ನಾಲ್ಕು ಸ್ಥಳಗಳಿಗೆ ಇಂದು ಸಂಜೆ ಪೊಲೀಸ್ ಭದ್ರತೆಯಲ್ಲಿ ಕರೆತಂದು ಸ್ಥಳ ಮಹಜರು ನಡೆಸಿದ್ದಾರೆ.

ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ಮುಂಡರಕೋಡಿ ನಿವಾಸಿ ದೀಪಕ್(21) ಮತ್ತು ಬಂಟ್ವಾಳ ತಾಲೂಕಿನ ತೆಂಕಬೆಳ್ಳುರು ಗ್ರಾಮದ ಸುಮಿತ್ ಆಚಾರ್ಯ(27) ನನ್ನು ಬಂಟ್ವಾಳ ಡಿವೈಎಸ್ಪಿ ವಿಜಯ ಪ್ರಸಾದ್ ನೇತೃತ್ವದಲ್ಲಿ ಬಿಗಿ ಪೊಲೀಸ್ ಭದ್ರತೆಯಲ್ಲಿ ಜೂ.2 ರಂದು ಗುರುವಾಯನಕೆರೆಯ ಅಂಗಡಿ, ಬೆಳ್ತಂಗಡಿಯ ಸಂತೆಕಟ್ಟೆ ಮೊಬೈಲ್ ಅಂಗಡಿ, ಬೆಳ್ತಂಗಡಿ ಮೂರು ಮಾರ್ಗದ ಬಳಿ ಹಾಗೂ ನಿಡಿಗಲ್ ಬಳಿ ಕರೆತಂದು ಸ್ಥಳ ಮಹಜರು ನಡೆಸಿದ್ದಾರೆ ಎಂದು ವರದಿಯಾಗಿದೆ.

Related posts

ಮರೋಡಿ: ನ್ಯುಮೋನಿಯದಿಂದ 7ವರ್ಷದ ಬಾಲಕಿ ನಿಧನ

Suddi Udaya

ಕವನ ವಾಚನ ಸ್ಪರ್ಧೆ: ಎಲ್ ಸಿ ಆರ್ ಪದವಿ ಕಾಲೇಜು ವಿದ್ಯಾರ್ಥಿನಿ ನವ್ಯ ದ್ವಿತೀಯ ಸ್ಥಾನ

Suddi Udaya

ಭರತನಾಟ್ಯ ಶಾಸ್ತ್ರೀಯ ನೃತ್ಯದ ಜೂನಿಯರ್ ಗ್ರೇಡ್ ಪರೀಕ್ಷೆ: ಮಡಂತ್ಯಾರು ನಿಯತಿ ನೃತ್ಯ ನಿಕೇತನ ವಿದ್ಯಾರ್ಥಿನಿಯರು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಲಾಯಿಲ ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರದಲ್ಲಿ ಮೆಹಂದಿ ಡಿಸೈನ್ ತರಬೇತಿಯ ಸಮಾರೋಪ ಕಾರ್ಯಕ್ರಮ

Suddi Udaya

ತಾಲೂಕು ಮಟ್ಟದ ಚೆಸ್ ಪಂದ್ಯಾಟ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಗಾಳಿ- ಮಳೆಗೆ ಕೋಳಿ ಸಾಕಾಣಿಕೆಯ ಶೆಡ್ ಕುಸಿದು ಬಿದ್ದು ಸಾವಿರಾರು ಕೋಳಿಗಳ ಸಾವು,ಲಕ್ಷಾಂತರ ರೂ ನಷ್ಟ

Suddi Udaya
error: Content is protected !!