25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶುಭಾರಂಭ

ಬೆಳ್ತಂಗಡಿ: ಮಾತೃ ವೃಂದ ಶಿಶುಪಾಲನ ಕೇಂದ್ರ ಉದ್ಘಾಟನೆ

ಬೆಳ್ತಂಗಡಿ: ಇಲ್ಲಿಯ ಮಹಿಳಾ ವೃಂದ ಕಟ್ಟಡದಲ್ಲಿ ನೂತನವಾಗಿ ಪ್ರಾರಂಭಗೊಂಡ ಮಾತೃ ವೃಂದ ಶಿಶು ಪಾಲನ ಕೇಂದ್ರ ಉದ್ಘಾಟನಾ ಸಮಾರಂಭವು ಜೂ.2ರಂದು ಮಹಿಳಾ ವೃಂದ ಸಭಾಂಗಣದಲ್ಲಿ ನಡೆಯಿತು.

ಲಾಯಿಲ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಸುಗಂಧಿ ಮತ್ತು ಜಗನ್ನಾಥ್ ದೀಪ ಪ್ರಜ್ವಲಿಸಿ ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಮಹಿಳಾ ವೃಂದದ ಅಧ್ಯಕ್ಷೆ ಶ್ರೀಮತಿ ನೇತ್ರ ಬಿ., ವಕೀಲರಾದ ಶೈಲೇಶ್ ಆರ್. ಠೋಸರ್ ಭಾಗವಹಿಸಿದರು.

ಈ ಸಂದರ್ಭದಲ್ಲಿ ವಕೀಲ ವೃಂದದವರು, ಪೋಷಕರು ಉಪಸ್ಥಿತರಿದ್ದರು.

ಮಾತೃ ವೃಂದ ಶಿಶುಪಾಲನ ಕೇಂದ್ರದ ಸಂಚಾಲಕಿ ಮಮತಾ ಪ್ರಭಾಕರ್ ಪ್ರಾರ್ಥಿಸಿದರು. ವಕೀಲರಾದ ಪ್ರಿಯಾಂಕ ಶಿವನ್ ನಿರೂಪಿಸಿ ಸ್ವಾಗತಿಸಿ, ವಂದಿಸಿದರು.

Related posts

ಬಿಜೆಪಿ ದ.ಕ. ಜಿಲ್ಲೆ, ಬೆಳ್ತಂಗಡಿ ಮಂಡಲ ರೈತ ಮೋರ್ಚಾದ ವತಿಯಿಂದ ಪೆಟ್ರೋಲ್, ಡಿಸೇಲ್ ಮತ್ತು ಹಾಲಿನ ದರ ಏರಿಕೆ ಖಂಡಿಸಿ ಹಾಗೂ ಹಾಲಿನ ಪ್ರೋತ್ಸಾಹಧನ ಬಿಡುಗಡೆಗೊಳಿಸದಿರುವುದನ್ನು ಖಂಡಿಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ

Suddi Udaya

ಎ 6-7:ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಬೃಹತ್ ಉದ್ಯೋಗ ಮೇಳ, “ಉದ್ಯೋಗಂ-2026”

Suddi Udaya

ನಿಮ್ಮ ಮನೋಭಾವ ಒಳ್ಳೆಯದಾಗಿದ್ದರೆ ಕೌಶಲ್ಯಗಳ ಸದುಪಯೋಗ ಮಾಡಲು ಆಗುತ್ತದೆ: ಡಾ. ಸತೀಶ್ಚಂದ್ರ ಎಸ್.

Suddi Udaya

ಶಿಶಿಲ: ಹಾವು ಕಡಿತ ಪ್ರಕರಣ-ಉಪ ಆರೋಗ್ಯ ಕೇಂದ್ರಗಳಲ್ಲಿ ತಕ್ಷಣದ ಚಿಕಿತ್ಸೆಗೆ ಕರುಣಾಕರ ಶಿಶಿಲರಿಂದ ಮನವಿ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಬೆಳ್ತಂಗಡಿ ಸಂತ ತೆರೇಸಾ ಸಂಯುಕ್ತ ಪ. ಪೂರ್ವ ಕಾಲೇಜಿನಲ್ಲಿ ಸೈಬರ್ ಸೇಫ್ಟಿ ಹಾಗೂ ತಂತ್ರಜ್ಞಾನದ ಬಳಕೆಯ ಕಾರ್ಯಾಗಾರ

Suddi Udaya
error: Content is protected !!