25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶುಭಾರಂಭ

ಬೆಳ್ತಂಗಡಿ: ಮಾತೃ ವೃಂದ ಶಿಶುಪಾಲನ ಕೇಂದ್ರ ಉದ್ಘಾಟನೆ

ಬೆಳ್ತಂಗಡಿ: ಇಲ್ಲಿಯ ಮಹಿಳಾ ವೃಂದ ಕಟ್ಟಡದಲ್ಲಿ ನೂತನವಾಗಿ ಪ್ರಾರಂಭಗೊಂಡ ಮಾತೃ ವೃಂದ ಶಿಶು ಪಾಲನ ಕೇಂದ್ರ ಉದ್ಘಾಟನಾ ಸಮಾರಂಭವು ಜೂ.2ರಂದು ಮಹಿಳಾ ವೃಂದ ಸಭಾಂಗಣದಲ್ಲಿ ನಡೆಯಿತು.

ಲಾಯಿಲ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಸುಗಂಧಿ ಮತ್ತು ಜಗನ್ನಾಥ್ ದೀಪ ಪ್ರಜ್ವಲಿಸಿ ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಮಹಿಳಾ ವೃಂದದ ಅಧ್ಯಕ್ಷೆ ಶ್ರೀಮತಿ ನೇತ್ರ ಬಿ., ವಕೀಲರಾದ ಶೈಲೇಶ್ ಆರ್. ಠೋಸರ್ ಭಾಗವಹಿಸಿದರು.

ಈ ಸಂದರ್ಭದಲ್ಲಿ ವಕೀಲ ವೃಂದದವರು, ಪೋಷಕರು ಉಪಸ್ಥಿತರಿದ್ದರು.

ಮಾತೃ ವೃಂದ ಶಿಶುಪಾಲನ ಕೇಂದ್ರದ ಸಂಚಾಲಕಿ ಮಮತಾ ಪ್ರಭಾಕರ್ ಪ್ರಾರ್ಥಿಸಿದರು. ವಕೀಲರಾದ ಪ್ರಿಯಾಂಕ ಶಿವನ್ ನಿರೂಪಿಸಿ ಸ್ವಾಗತಿಸಿ, ವಂದಿಸಿದರು.

Related posts

ಎಸ್‌ಡಿಪಿಐ ರಾಷ್ಟ್ರೀಯ ಅಧ್ಯಕ್ಷರ ಬಂಧನ ವಿರುದ್ಧ ಬಿಡುಗಡೆಗೆ ಆಗ್ರಹಿಸಿ ಬೆಳ್ತಂಗಡಿ ಕ್ಷೇತ್ರ ಸಮಿತಿ ವತಿಯಿಂದ ಪ್ರತಿಭಟನೆ

Suddi Udaya

ಬೆಳ್ತಂಗಡಿ ಪೊಲೀಸ್ ಠಾಣೆಯ ವಿಚಾರಣೆಗೆ ಹಾಜರಾದ ಸಮೀರ್ ಎಂ.ಡಿ

Suddi Udaya

ಶಿಶಿಲ: ಗುಡ್ಡೆತೋಟ ಮನೆ ಯಮುನಾ ನಿಧನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಕೊಲ್ಪಾಡಿ ಶಾಲೆಗೆ ಊಟದ ತಟ್ಟೆ ಕೊಡುಗೆ

Suddi Udaya

ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯ ವಿದ್ಯಾರ್ಥಿನಿ ಶ್ರುತ ಆಳ್ವ ಎನ್.ಎಮ್.ಎಮ್.ಎಸ್ ಪರೀಕ್ಷೆಯಲ್ಲಿ ಉತ್ತೀರ್ಣ

Suddi Udaya

ವೇಣೂರು: ನಿಟ್ಟಡೆ ಕುಂಭಶ್ರೀ ಶಿಕ್ಷಣ ಸಂಸ್ಥೆಗೆ ‘ಶಿಕ್ಷಣ ಭೀಷ್ಮ ಪ್ರಶಸ್ತಿ’ಯ ಗರಿ

Suddi Udaya
error: Content is protected !!