24.4 C
ಪುತ್ತೂರು, ಬೆಳ್ತಂಗಡಿ
June 7, 2025
Uncategorized

ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ಹಲವರನ್ನು ಗಡಿಪಾರು ಮಾಡಲು ಪೊಲೀಸ್‌ ಇಲಾಖೆ ಸಿದ್ದತೆ

ಬೆಳ್ತಂಗಡಿ; ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ಹಲವರನ್ನು ಜಿಲ್ಲೆಯಿಂದ ಗಡಿಪಾರು ಮಾಡುವ ಸಲುವಾಗಿ ಕಾನೂನು ಪ್ರಕ್ರಿಯೆಗಳನ್ನು ಆರಂಭಿಸಿರುವುದಾಗಿ ಜಿಲ್ಲಾ ಪೊಲೀಸ್‌ ಇಲಾಖೆ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದೆ. ಬೆಳ್ತಂಗಡಿ ಠಾಣಾ ವ್ಯಪ್ತಿಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ, ಹಾಗೂ ಮನೋಜ್ ಕುಮಾ‌ರ್ ಅವರನ್ನು ಪೂಂಜಾಲಕಟ್ಟೆ ಠಾಣೆಯಲ್ಲಿ ಅಶ್ರಫ್ ಬಿ ಯಾನೆ ಗರಗಸ ಅಶ್ರಫ್‌ ಹಾಗೂ ಉಪ್ಪಿನಂಗಡಿ ಠಾಣಾವ್ಯಾಪ್ತಿಯಲ್ಲಿ ಅಬ್ದುಲ್‌ ಅಜೀಜ್ ಯಾನೆ ಕರಾಯ ಅಜೀಜ್, ಸಂತೋಷ್ ಕುಮಾರ್ ರೈ, ಜಯರಾಮ, ಸಂಶುದ್ದೀನ್, ಅಹಮ್ಮದ್ ಶಾಕಿರ್‌ ಅವರನ್ನು ಸೇರಿದಂತೆ ಜಿಲ್ಲೆಯ ವಿವಿಥ ಠಾಣಾ ವ್ಯಾಪ್ತಿಯ ಒಟ್ಟು 36 ಮಂದಿಯನ್ನು ಜಿಲ್ಲೆಯಿಂದ ಗಡಿಪಾರು ಮಾಡುವ ಸಲುವಾಗಿ ಕಾನೂನು ಪ್ರಕ್ರಿಯೆಗಳು ಆರಂಭಗೊಂಡಿರುವುದಾಗಿ ಜಿಲ್ಲಾ ಪೊಲೋಸರು ತಿಳಿಸಿದ್ದಾರೆ

Related posts

ಶಿಲಾ೯ಲು : ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪಿಯ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

Suddi Udaya

ನರೇಗಾ ಮತ್ತು ತೆರಿಗೆ ವಸೂಲಾತಿಯಲ್ಲಿ ಗುರಿ ಸಾಧನೆ ಮಾಡಿದವರಿಗೆ ಸನ್ಮಾನ

Suddi Udaya

ಭರತನಾಟ್ಯ ಜೂನಿಯರ್ ಪರೀಕ್ಷೆ: ಉಜಿರೆಯ ಅನುಷ್ಕಾ ಶೆಟ್ಟಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಶಿರ್ಲಾಲು ಸ. ಉ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಸಂತ ಅಂತೋನಿ ಪದವಿ ಕಾಲೇಜು ಹಾಗೂ ಪದವಿಪೂರ್ವ ಕಾಲೇಜು ಇದರ ಜಂಟಿ ಆಶ್ರಯದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಕಲಾ ಸಂಭ್ರಮ

Suddi Udaya

ಬಂದಾರು : ‘ಅಕ್ಷರ ಸಿರಿ’ ಪ್ರಶಸ್ತಿ ಪುರಸ್ಕೃತ ದೈ.ಶಿ.ಶಿಕ್ಷಕ ಪ್ರಶಾಂತ್ ಸುವರ್ಣ ಅವರಿಗೆ ಭಾವನಾತ್ಮಕ ಬೀಳ್ಕೊಡುಗೆ ಸಮಾರಂಭ – ಪ್ರತಿಭಾ ಪುರಸ್ಕಾರ

Suddi Udaya
error: Content is protected !!