22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ಹಲವರನ್ನು ಗಡಿಪಾರು ಮಾಡಲು ಪೊಲೀಸ್‌ ಇಲಾಖೆ ಸಿದ್ದತೆ

ಬೆಳ್ತಂಗಡಿ; ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ಹಲವರನ್ನು ಜಿಲ್ಲೆಯಿಂದ ಗಡಿಪಾರು ಮಾಡುವ ಸಲುವಾಗಿ ಕಾನೂನು ಪ್ರಕ್ರಿಯೆಗಳನ್ನು ಆರಂಭಿಸಿರುವುದಾಗಿ ಜಿಲ್ಲಾ ಪೊಲೀಸ್‌ ಇಲಾಖೆ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದೆ. ಬೆಳ್ತಂಗಡಿ ಠಾಣಾ ವ್ಯಪ್ತಿಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ, ಹಾಗೂ ಮನೋಜ್ ಕುಮಾ‌ರ್ ಅವರನ್ನು ಪೂಂಜಾಲಕಟ್ಟೆ ಠಾಣೆಯಲ್ಲಿ ಅಶ್ರಫ್ ಬಿ ಯಾನೆ ಗರಗಸ ಅಶ್ರಫ್‌ ಹಾಗೂ ಉಪ್ಪಿನಂಗಡಿ ಠಾಣಾವ್ಯಾಪ್ತಿಯಲ್ಲಿ ಅಬ್ದುಲ್‌ ಅಜೀಜ್ ಯಾನೆ ಕರಾಯ ಅಜೀಜ್, ಸಂತೋಷ್ ಕುಮಾರ್ ರೈ, ಜಯರಾಮ, ಸಂಶುದ್ದೀನ್, ಅಹಮ್ಮದ್ ಶಾಕಿರ್‌ ಅವರನ್ನು ಸೇರಿದಂತೆ ಜಿಲ್ಲೆಯ ವಿವಿಥ ಠಾಣಾ ವ್ಯಾಪ್ತಿಯ ಒಟ್ಟು 36 ಮಂದಿಯನ್ನು ಜಿಲ್ಲೆಯಿಂದ ಗಡಿಪಾರು ಮಾಡುವ ಸಲುವಾಗಿ ಕಾನೂನು ಪ್ರಕ್ರಿಯೆಗಳು ಆರಂಭಗೊಂಡಿರುವುದಾಗಿ ಜಿಲ್ಲಾ ಪೊಲೋಸರು ತಿಳಿಸಿದ್ದಾರೆ

Related posts

ಉಜಿರೆಯಲ್ಲಿ ಸರಣಿ ಅಪಘಾತ: ಹಲವು ವಾಹನಗಳು ಜಖಂ

Suddi Udaya

ಕಸ್ತೂರಿ ರಂಗನ್ ವರದಿ ವಿರೋಧಿಸಿ ಚಾರ್ಮಾಡಿ ಗ್ರಾ.ಪಂ. ನಲ್ಲಿ ಬೃಹತ್ ಪ್ರತಿಭಟನೆ

Suddi Udaya

ಪ್ರಸನ್ನ ನರ್ಸಿಂಗ್ ಕಾಲೇಜಿನ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿಗಳಾದ ಸಂಚಿತಾ ಹಜ್ರಾ ಹಾಗೂ ಶ್ರೇಯಾ ಸಿದ್ದಪ್ಪ ರಿಗೆ ಅತ್ಯುತ್ತಮ ರ್‍ಯಾಂಕ್

Suddi Udaya

ಮುಂಡಾಜೆ ಗ್ರಾ.ಪಂ. ಹಾಗೂ ನೇತ್ರಾವತಿ ಸಂಜೀವಿನಿ ಒಕ್ಕೂಟದ ವತಿಯಂದ ಮಹಿಳಾ ಗ್ರಾಮ ಸಭೆ ಮತ್ತು ವಿಚಾರ ಸಂಕಿರಣ

Suddi Udaya

ಮೇಲಂತಬೆಟ್ಟು ಗ್ರಾ.ಪಂ.ನಿಂದ ಪ್ರಕೃತಿ ವಿಕೋಪಗೊಂಡಾಗ ಕೈಗೊಳ್ಳಬೇಕಾದ ಕ್ರಮ ಹಾಗೂ ಡೆಂಗ್ಯೂ ಜ್ವರ ಉತ್ಪತ್ತಿ ಹಾಗೂ ಹರಡುವ ಬಗ್ಗೆ ಮಾಹಿತಿ

Suddi Udaya

ಗೇರುಕಟ್ಟೆಯಲ್ಲಿ ಸಾರ್ವಜನಿಕ ಶ್ರೀ ಮಾರಿಪೂಜೆ

Suddi Udaya
error: Content is protected !!