23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ಹಲವರನ್ನು ಗಡಿಪಾರು ಮಾಡಲು ಪೊಲೀಸ್‌ ಇಲಾಖೆ ಸಿದ್ದತೆ

ಬೆಳ್ತಂಗಡಿ; ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ಹಲವರನ್ನು ಜಿಲ್ಲೆಯಿಂದ ಗಡಿಪಾರು ಮಾಡುವ ಸಲುವಾಗಿ ಕಾನೂನು ಪ್ರಕ್ರಿಯೆಗಳನ್ನು ಆರಂಭಿಸಿರುವುದಾಗಿ ಜಿಲ್ಲಾ ಪೊಲೀಸ್‌ ಇಲಾಖೆ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದೆ. ಬೆಳ್ತಂಗಡಿ ಠಾಣಾ ವ್ಯಪ್ತಿಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ, ಹಾಗೂ ಮನೋಜ್ ಕುಮಾ‌ರ್ ಅವರನ್ನು ಪೂಂಜಾಲಕಟ್ಟೆ ಠಾಣೆಯಲ್ಲಿ ಅಶ್ರಫ್ ಬಿ ಯಾನೆ ಗರಗಸ ಅಶ್ರಫ್‌ ಹಾಗೂ ಉಪ್ಪಿನಂಗಡಿ ಠಾಣಾವ್ಯಾಪ್ತಿಯಲ್ಲಿ ಅಬ್ದುಲ್‌ ಅಜೀಜ್ ಯಾನೆ ಕರಾಯ ಅಜೀಜ್, ಸಂತೋಷ್ ಕುಮಾರ್ ರೈ, ಜಯರಾಮ, ಸಂಶುದ್ದೀನ್, ಅಹಮ್ಮದ್ ಶಾಕಿರ್‌ ಅವರನ್ನು ಸೇರಿದಂತೆ ಜಿಲ್ಲೆಯ ವಿವಿಥ ಠಾಣಾ ವ್ಯಾಪ್ತಿಯ ಒಟ್ಟು 36 ಮಂದಿಯನ್ನು ಜಿಲ್ಲೆಯಿಂದ ಗಡಿಪಾರು ಮಾಡುವ ಸಲುವಾಗಿ ಕಾನೂನು ಪ್ರಕ್ರಿಯೆಗಳು ಆರಂಭಗೊಂಡಿರುವುದಾಗಿ ಜಿಲ್ಲಾ ಪೊಲೋಸರು ತಿಳಿಸಿದ್ದಾರೆ

Related posts

ಕಿಲ್ಲೂರು ಇರ್ಷಾದುಶ್ಶಿಬಿಯಾನ್ ಅರಬಿಕ್ ಮದರಸ ವಿದ್ಯಾರ್ಥಿಗಳಿಂದ ವಿಶ್ವ ಪರಿಸರ ದಿನಾಚರಣೆ

Suddi Udaya

ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ನಡೆಯುವ ಉಚಿತ ತರಬೇತಿಗಳಿಗೆ ಅರ್ಜಿ ಆಹ್ವಾನ

Suddi Udaya

ಹೆಜ್ಜೇನು ದಾಳಿಯಿಂದ ಮಗುವನ್ನು ರಕ್ಷಿಸಿದ ಮೇಲಂತ ಬೆಟ್ಟು ಗ್ರಾಮ ಪಂಚಾಯತ್ ಸಿಬ್ಬಂದಿ: ಚಂದ್ರವತಿ ಯವರ ಸಮಯ ಪ್ರಜ್ಞೆ ತಾಯಿ ಮಮತೆ ಧೈರ್ಯಕ್ಕೆ ಗ್ರಾಮಸ್ಥರ ಮೆಚ್ಚುಗೆ

Suddi Udaya

ವೃತ್ತಿ ಕೀಳರಿಮೆ ಬೇಡ, ಗೌರವವನ್ನು ಬೆಳೆಸಿಕೊಳ್ಳಿ : ಡಿ ಹರ್ಷೇಂದ್ರ ಕುಮಾರ್

Suddi Udaya

ಓಡೀಲು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಸಾಂಸ್ಕೃತಿಕ ಸ್ಪರ್ಧೆ: ನಡ ಸರಕಾರಿ ಪ.ಪೂ. ಕಾಲೇಜಿಗೆ ರನ್ನರ್ಸ್ ಆಫ್ ಪ್ರಶಸ್ತಿ

Suddi Udaya
error: Content is protected !!