23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮೈರೋಳ್ತಡ್ಕ ಸರಕಾರಿ ಉನ್ನತಿಕರಿಸಿದ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

ಬಂದಾರು: ಮೈರೋಳ್ತಡ್ಕ ಸರಕಾರಿ ಉನ್ನತಿಕರಿಸಿದ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ಹಾಗೂ ಮಕ್ಕಳಿಗೆ ನೋಟ್ ಪುಸ್ತಕ ಮತ್ತು ಪಠ್ಯಪುಸ್ತಕ ವಿತರಣೆ ಕಾರ್ಯಕ್ರಮವು ಜೂ.2ರಂದು ನಡೆಯಿತು.

ಶಾಸಕ ಹರೀಶ್ ಪೂಂಜ ಭಾಗವಹಿಸಿ ಮಕ್ಕಳಿಗೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ಗೌಡ ಖಂಡಿಗ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಪ್ರಶಾಂತ್ ಗೌಡ ನಿರುಂಬುಡ, ಮುಖ್ಯಶಿಕ್ಷಕಿ ಚಂದ್ರಾವತಿ, ಪೋಷಕ ವೃಂದ, ಶಾಲಾಭಿವೃದ್ಧಿ ಸಮಿತಿ, ಶಿಕ್ಷಕ ವೃಂದ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಜೆ ಸಿ ಐ ಕೊಕ್ಕಡ ಕಪಿಲಾ ಸಂಸ್ಥೆಯ ವತಿಯಿಂದ ಚಿತ್ತಾರ ಕಾರ್ಯಕ್ರಮ

Suddi Udaya

ಮಂಜೊಟ್ಟಿ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ” ವಿದ್ಯಾರ್ಥಿ ಸಂಘದ ಚುನಾವಣೆ “

Suddi Udaya

ಬೆಳ್ತಂಗಡಿ ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಶಾಸಕ ಹರೀಶ್ ಪೂಂಜರ ಹುಟ್ಟು ಹಬ್ಬದ ಪ್ರಯುಕ್ತ ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya

ಉಜಿರೆ ಎಸ್. ಡಿ. ಎಂ. ಪದವಿ ಪೂರ್ವ ಕಾಲೇಜಿನಲ್ಲಿ “ಭವಾನ್ ವಿದ್ಯಾಮ್ ದೇಹಿ” ಅಭಿಯಾನ

Suddi Udaya

ಕವನವಾಚನ ಸ್ಪರ್ಧೆಯಲ್ಲಿ ಕರಾಯ ಸ.ಪ್ರೌ. ಶಾಲೆಯ ವಿದ್ಯಾರ್ಥಿನಿ ಆಯಿಷತ್ ರಿಶ್ಬಾ ಪ್ರಥಮ ಸ್ಥಾನ

Suddi Udaya

ಚಾರ್ಮಾಡಿ ಹೊಸಮಠ ಪ್ರದೇಶದಲ್ಲಿ ಓಣಂ ಆಚರಣೆ

Suddi Udaya
error: Content is protected !!