23.5 C
ಪುತ್ತೂರು, ಬೆಳ್ತಂಗಡಿ
June 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ನ್ಯಾಚುರೋಪತಿ ಕಾಲೇಜು ವತಿಯಿಂದ “ವಿಶ್ವ ತಂಬಾಕು ರಹಿತ ದಿನಾಚರಣೆಯ ಜಾಗೃತ ರ್‍ಯಾಲಿ”

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದಲ್ಲಿ ಮೇ 31ರಂದು ವಿಶ್ವ ತಂಬಾಕು ರಹಿತ ದಿನಾಚರಣೆಯ ಜಾಗೃತ ರ್‍ಯಾಲಿಯನ್ನು ನಡೆಸಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ಪ್ರಶಾಂತ್ ಶೆಟ್ಟಿ ನೆರವೇರಿಸಿ ಮಾತನಾಡಿ ಸಮಾಜದಲ್ಲಿ ಯುವ ಜನತೆ ತಂಬಾಕು ಹಾಗೂ ದುಷ್ಟ ಚಟಗಳಿಂದ ಪೀಡಿತರಾಗಿದ್ದು ಅದರ ನಿರ್ಮೂಲನೆ ಯಾಗಬೇಕು ಹಾಗೂ ಸಮಾಜ ಜಾಗೃತವಾಗಬೇಕು ಎಂಬ ನಿಟ್ಟಿನಲ್ಲಿ ಕಾಲೇಜಿನಿಂದ ಉಜಿರೆಯ ಮುಖ್ಯ ವೃತ್ತದ ತನಕ ಸುಮಾರು ೫೦೦ಕ್ಕೂ ಮಿಕ್ಕಿ ವೈದ್ಯ ವಿದ್ಯಾರ್ಥಿಗಳೊಂದಿಗೆ ಜಾಗೃತ ರ್‍ಯಾಲಿಯನ್ನು ನಡೆಸಿದರು.

ಈ ಸಂದರ್ಭದಲ್ಲಿ ಕಾಲೇಜಿನ ಉಪ ಪ್ರಾಂಶುಪಾಲ ಡಾ. ಸುಜಾತ ದಿನೇಶ್ ಹಾಗೂ ಡೀನಗಳಾದ ಡಾ. ಶಿವಪ್ರಸಾದ್ ಶೆಟ್ಟಿ, ಡಾ. ಗೀತಾ ಬಿ ಶೆಟ್ಟಿ, ಡಾ. ಬಾಲಕೃಷ್ಣ ಶೆಟ್ಟಿ, ಹಾಗೂ ಉಪನ್ಯಾಸಕ ಬಂಧುಗಳು, ಸಿಬ್ಬಂದಿ ವರ್ಗದವರು ಮತ್ತು ವೈದ್ಯ ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಭಾಗವಹಿಸಿದರು ಮತ್ತು ಬೆಳ್ತಂಗಡಿ ಪೊಲೀಸ್ ಇಲಾಖೆಯ ವೃತ್ತ ನಿರೀಕ್ಷಕರು, ಯು ಪ್ಲೇಸ್ ದೃಶ್ಯ ಮಾಧ್ಯಮದವರು ಸಹಕರಿಸಿದರು.

ಕಾರ್ಯಕ್ರಮವನ್ನು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸಹಯೋಗದೊಂದಿಗೆ ಸಂಯೋಜಕ ಧರ್ಮೇಂದ್ರ ಕುಮಾರ್ ದೈಹಿಕ ನಿರ್ದೇಶಕರು, ಡಾ. ಮೇಘನಾ ಗೌಡ ಹಾಗೂ ವಿದ್ಯಾರ್ಥಿಗಳು ನಿರ್ವಹಿಸಿದರು.

Related posts

ಕಳೆಂಜ ಅರಣ್ಯ ಇಲಾಖೆ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಮನೆ ನಿರ್ಮಾಣ: ಅಕ್ರಮ ಪ್ರವೇಶ ಮತ್ತು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಕರ್ತವ್ಯಕ್ಕೆ ಅಡ್ಡಿ: 11 ಜನರ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಉಜಿರೆ ಎಸ್ ಡಿ ಎಂ ಕಾಲೇಜು ಮತ್ತು ಎಸ್ ಡಿ ಎಂ ಕ್ರೀಡಾ ವಿಭಾಗದ ಸಂಯೋಜನೆಯಲ್ಲಿ ಬೇಸಿಗೆ ಶಿಬಿರ

Suddi Udaya

ಬಾರ್ಯ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ರಾಜೇಶ್ ರೈ ಆಯ್ಕೆ

Suddi Udaya

ಆರು ಜನ ನಕ್ಸಲರು ಶರಣಾಗತಿ ಬೆನ್ನಲ್ಲೇ ನಕ್ಸಲರು ಬಳಸುತ್ತಿದ್ದ ಶಸ್ತ್ರಾಸ್ತ್ರಗಳು ಪತ್ತೆ

Suddi Udaya

ಚಿತ್ರೀಕರಣ ಪೂರ್ಣಗೊಳಿಸಿದ ಕೃಷ್ಣ ಬೆಳ್ತಂಗಡಿ ನಿರ್ದೇಶನದ “ಇದು ನಮ್ ಶಾಲೆ”

Suddi Udaya

ಡಿ.1: ಯುವವಾಹಿನಿ ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆ ಡೆನ್ನಾನ ಡೆನ್ನನ- 2024

Suddi Udaya
error: Content is protected !!