22.6 C
ಪುತ್ತೂರು, ಬೆಳ್ತಂಗಡಿ
July 23, 2026
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಮಸ್ಯೆ

ಕಡಿರುದ್ಯಾವರ: ತೋಟಗಳಿಗೆ ನುಗ್ಗಿದ ಕಾಡಾನೆಗಳ ಹಿಂಡು: ಅಪಾರ ಕೃಷಿ ನಾಶ

ಕಡಿರುದ್ಯಾವರ: ಇಲ್ಲಿಯ ಶೆಟ್ಟಿಪಾಲು ಎಂಬಲ್ಲಿ ಕಾಡಾನೆಗಳ ಹಿಂಡು ದಾಳಿ ನಡೆಸಿ ವ್ಯಾಪಕವಾಗಿ ಕೃಷಿಗೆ ಹಾನಿಯುಂಟುಮಾಡಿದ ಘಟನೆ ಸಂಭವಿಸಿದೆ.

ಇಲ್ಲಿನ ನಿವಾಸಿಗಳಾದ ಚಿನ್ನಮ್ಮ, ಪುರಂದರ ಮೊಯಿಲಿ ಹಾಗೂ ಶೈಜು ಎಂಬವರ ತೋಟಗಳಿಗೆ ಆನೆಗಳ ಹಿಂಡು ನುಗ್ಗಿದೆ. ತೋಟದಲ್ಲಿದ್ದ ತೆಂಗಿನ ಮರ, ಅಡಿಕೆಮರಗಳನ್ನು ಹಾಗೂ ಬಾಳೆಯನ್ನು ನೆಲಕ್ಕೆ ಉರುಳಿಸಿದೆ. ಕಳೆದ ಕೆಲದಿನಗಳಿಂದಲೂ ಈ ಪ್ರದೇಶದಲ್ಲಿ ಕಾಡಾನೆಗಳು ತಿರುಗಾಟ ನಡೆಸುತ್ತಿದ್ದು ಆಗಾಗ ತೋಟಗಳಿಗೆ ನುಗ್ಗುತ್ತಿದೆ.

ಕಾಡಾನೆಗಳ ಅಟ್ಟಹಾಸ ಮಿತಿ ಮೀರುತ್ತಿದ್ದು ಅದನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳುವಂತೆ ಜನರು ಒತ್ತಾಯಿಸುತ್ತಿದ್ದಾರೆ.

Related posts

ಉಜಿರೆ: ಕುಂಜರ್ಪ ನಿವಾಸಿ ತಿಮ್ಮಪ್ಪ ಪೂಜಾರಿ ನಿಧನ

Suddi Udaya

ಪುಂಜಾಲಕಟ್ಟೆ ಸ.ಪ್ರ. ದರ್ಜೆ ಕಾಲೇಜಿನಲ್ಲಿ ರಕ್ತದಾನ ಶಿಬಿರ

Suddi Udaya

ಕೃಷಿ ಕ್ಷೇತ್ರದ ಸಾಧನೆ ಮತ್ತು ಸಮಾಜ ಸೇವಾಕಾರ್ಯ ಗುರುತಿಸಿ ಏಶ್ಯಾಕಲ್ಚರಲ್ ಎಂಡ್‌ ಸಂಶೋಧನಾ ‌ಅಕಾಡೆಮಿಯಿಂದ ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡು‌ರಿಗೆ ಗೌರವ ಡಾಕ್ಟರೇಟ್

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಕಕ್ಕಿಂಜೆ ಇಷ್ಟ ದೇವತಾ ಬೆಟ್ಟ ಶ್ರೀ ಇಷ್ಟ ದೇವತಾ ಇದರ ಪ್ರತಿಷ್ಠಾಪನೆಯ ವಿಜ್ಞಾಪನ ಪತ್ರ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ತೆಕ್ಕಾರು : ಸರಳಿಕಟ್ಟೆ ನದಿ ಬಳಿ ಕಾಡಾನೆ ಪ್ರತ್ಯಕ್ಷ

Suddi Udaya
error: Content is protected !!