24 C
ಪುತ್ತೂರು, ಬೆಳ್ತಂಗಡಿ
June 8, 2026
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಮಸ್ಯೆ

ಕಡಿರುದ್ಯಾವರ: ತೋಟಗಳಿಗೆ ನುಗ್ಗಿದ ಕಾಡಾನೆಗಳ ಹಿಂಡು: ಅಪಾರ ಕೃಷಿ ನಾಶ

ಕಡಿರುದ್ಯಾವರ: ಇಲ್ಲಿಯ ಶೆಟ್ಟಿಪಾಲು ಎಂಬಲ್ಲಿ ಕಾಡಾನೆಗಳ ಹಿಂಡು ದಾಳಿ ನಡೆಸಿ ವ್ಯಾಪಕವಾಗಿ ಕೃಷಿಗೆ ಹಾನಿಯುಂಟುಮಾಡಿದ ಘಟನೆ ಸಂಭವಿಸಿದೆ.

ಇಲ್ಲಿನ ನಿವಾಸಿಗಳಾದ ಚಿನ್ನಮ್ಮ, ಪುರಂದರ ಮೊಯಿಲಿ ಹಾಗೂ ಶೈಜು ಎಂಬವರ ತೋಟಗಳಿಗೆ ಆನೆಗಳ ಹಿಂಡು ನುಗ್ಗಿದೆ. ತೋಟದಲ್ಲಿದ್ದ ತೆಂಗಿನ ಮರ, ಅಡಿಕೆಮರಗಳನ್ನು ಹಾಗೂ ಬಾಳೆಯನ್ನು ನೆಲಕ್ಕೆ ಉರುಳಿಸಿದೆ.ಕಳೆದ ಕೆಲದಿನಗಳಿಂದಲೂ ಈ ಪ್ರದೇಶದಲ್ಲಿ ಕಾಡಾನೆಗಳು ತಿರುಗಾಟ ನಡೆಸುತ್ತಿದ್ದು ಆಗಾಗ ತೋಟಗಳಿಗೆ ನುಗ್ಗುತ್ತಿದೆ.

ಕಾಡಾನೆಗಳ ಅಟ್ಟಹಾಸ ಮಿತಿ ಮೀರುತ್ತಿದ್ದು ಅದನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳುವಂತೆ ಜನರು ಒತ್ತಾಯಿಸುತ್ತಿದ್ದಾರೆ.

Related posts

ಧಮ೯ಸ್ಥಳ ಮೃತದೇಹ ಹೂತು ಹಾಕಿದ ಪ್ರಕರಣ ತನಿಖೆ: ಬೆಳ್ತಂಗಡಿ ಠಾಣಾ ಬಳಿ ಎಸ್.ಐ.ಟಿ ಕಚೇರಿ

Suddi Udaya

ಎ.30: ಬೆನಕ ಹೆಲ್ತ್ ಸೆಂಟರ್ ನಲ್ಲಿ ರೇಡಿಯೋಲಜಿ ವಿಭಾಗ ಸಿ.ಟಿ. ಸ್ಕ್ಯಾನಿಂಗ್ Siemens Somatom Go Now 32 Slice ಪ್ರಾರಂಭೋತ್ಸವ

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ ಗ್ರಾಮ ಸಮಿತಿ ಉಜಿರೆ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ: ಶಾಸಕ ಹರೀಶ್ ಪೂಂಜರನ್ನು ಆಶೀರ್ವದಿಸಿದ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಜೀಗಳು

Suddi Udaya

ಜಾತಿ ಗಣತಿ ಸಮೀಕ್ಷೆಯಲ್ಲಿ ಒಕ್ಕಲಿಗ ಗೌಡ ಸಮುದಾಯದವರು ಜಾತಿ ಕಾಲಂನಲ್ಲಿ ಒಕ್ಕಲಿಗ , ಉಪಜಾತಿ ಕಾಲಂನಲ್ಲಿ ಗೌಡ ಎಂದು ನಮೂದಿಸುವಂತೆ ತಾಲೂಕು ಒಕ್ಕಲಿಗ ಗೌಡ ಸಂಘದ ಅಧ್ಯಕ್ಷ ಬಾಲಕೃಷ್ಣ ಗೌಡ ಕೇರಿಮಾರು ಹೇಳಿಕೆ

Suddi Udaya

ಮಚ್ಚಿನ: ಚರಂಡಿಗಳ ಹೂಳೆತ್ತದೆ ರಸ್ತೆಯಲ್ಲೆ ಹರಿಯುತ್ತಿರುವ ಮಳೆ ನೀರು: ಹೂಳು ತೆರವುಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya
error: Content is protected !!