22.6 C
ಪುತ್ತೂರು, ಬೆಳ್ತಂಗಡಿ
July 23, 2026
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿಸಮಸ್ಯೆ

ಕರಾಯ: ಗುಡ್ಡ ಕುಸಿದು ಬಿದ್ದು, ತೋಟಗಳಿಗೆ ಹಾನಿ

ಕರಾಯ: ಮೇ 30ರಂದು ಸುರಿದ ಧಾರಾಕಾರ ಮಳೆಗೆ ಕರಾಯ ಗ್ರಾಮದ ಖಂಡಿಗ ನಿವಾಸಿ ದೊಡ್ಡಪ್ಪ ಗೌಡ, ಶ್ರೀಧರ ಗೌಡ, ಬೊಮ್ಮಣ್ಣ ಗೌಡರ ತೋಟಕ್ಕೆ ಗುಡ್ಡ ಕುಸಿದು ಬಿದ್ದು ತೋಡು ಮುಚ್ಚಿ ಹೋಗಿದ್ದು, ಅಡಿಕೆ ತೋಟದಲ್ಲೇ ನೀರು ನಿಂತು, ಕೃಷಿಗೆ ಹಾನಿಯಾಗಿದೆ.

ನೀರು ತೋಟದಲ್ಲಿ ನಿರಂತರವಾಗಿ ಹರಿದುಹೋದರೆ ತೋಟ ಸಂಪೂರ್ಣ ನಾಶವಾಗುತ್ತದೆ ಎಂದು ಸಂತ್ರಸ್ತರು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ಸಂಬಂಧಪಟ್ಟ ಇಲಾಖೆ ಸೂಕ್ತ ಪರಿಹಾರ ನೀಡುಬೇಕೆಂದು ಆಗ್ರಹಿಸಿದ್ದಾರೆ.

Related posts

ಶಾಸಕ ಹರೀಶ್ ಪೂಂಜ ಕೋಮು ದ್ವೇಷ ಭಾಷಣ ಮಾಡಿದ ಆರೋಪ: ಜನಪ್ರತಿನಿಧಿಗಳ ನ್ಯಾಯಾಲಯ ತಡೆಯಾಜ್ಞೆ

Suddi Udaya

ಲಾಯಿಲ ಗಾಂಧಿನಗರದಲ್ಲಿ ನಡೆದ ಕೊಲೆ ಪ್ರಕರಣ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ರೂ 3 ಲಕ್ಷ ದಂಡ

Suddi Udaya

ಬೆಳಾಲು ಗ್ರಾಮ ಪಂಚಾಯತ್ ಮಕ್ಕಳ ಗ್ರಾಮಸಭೆ

Suddi Udaya

ಬರೆಂಗಾಯ ಸ.ಉ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ಹಲವು ಬಹುಮಾನ

Suddi Udaya

ಬಿಜೆಪಿ ಶಿಶಿಲ ಶಕ್ತಿ ಕೇಂದ್ರದ ಪ್ರಮುಖ್ ರಾಗಿ ಸಂದೀಪ್ ಆಯ್ಕೆ

Suddi Udaya
error: Content is protected !!