July 28, 2026
ಅಪಘಾತ

ಚಾರ್ಮಾಡಿ ಘಾಟ್ನ ಮಲೆಯ ಮಾರುತ ಬಳಿಚಾಲಕನ ನಿಯಂತ್ರಣ ತಪ್ಪಿ ಪಿಕಪ್ ಪಲ್ಟಿ ಚಾಲಕನಿಗೆ ಗಂಭೀರ ಗಾಯ

ಮೂಡಿಗೆರೆ: ಚಿಕ್ಕಮಗಳೂರು ಜಿಲ್ಲೆಯ ಚಾರ್ಮಾಡಿ ಘಾಟಿಯಲ್ಲಿ ದಟ್ಟ ಮಂಜಿನ ಹಿನ್ನೆಲೆಯಲ್ಲಿ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಪಲ್ಟಿಯಾಗಿರುವ ಘಟನೆ ನಡೆದಿದೆ. ಈ ಅಪಘಾತದಲ್ಲಿ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ.

ಮಂಗಳೂರು ಕಡೆಗೆ ತರಕಾರಿ ಸಾಗಿಸುತ್ತಿದ್ದ ಪಿಕಪ್ ವಾಹನವು ಚಾರ್ಮಾಡಿ ಘಾಟಿಯ ಮಲೆಯಮಾರುತ ಬಳಿಯಲ್ಲಿ ಮಂಜು ಹಿಡಿದಿರುವ ಕಾರಣ ರಸ್ತೆಯ ದೃಶ್ಯತೆ ಕಡಿಮೆಯಾಗಿತ್ತು. ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿಯಾಗಿದೆ.

ಘಟನೆ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಪಘಾತವಾದ ಕೂಡಲೆ ಸ್ಥಳೀಯರು ಧಾವಿಸಿ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

Related posts

ಚಾರ್ಮಾಡಿ: ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಬಿದ್ದ ಟಿಪ್ಪರ್ ಲಾರಿ

Suddi Udaya

ಉಜಿರೆಯಲ್ಲಿ ಸರಣಿ ಅಪಘಾತ, ಐದು ವಾಹನಗಳು ಜಖಂ

Suddi Udaya

ಮುಂಡಾಜೆ: ಎರಡು ಕಾರುಗಳು ಮುಖಾಮುಖಿ ಡಿಕ್ಕಿ

Suddi Udaya

ಚಾರ್ಮಾಡಿ ಬೀಟಿಗೆಯಲ್ಲಿ ರಸ್ತೆ ದಾಟುತ್ತಿದ್ದ ಪುಟ್ಟ ಬಾಲಕನಿಗೆ ಕಾರು ಡಿಕ್ಕಿ ಬಾಲಕ ಮೃತ್ಯು

Suddi Udaya

ಶಾಲಾ ವಾಹನ ಹಾಗೂ ಕಾರ್ ನಡುವೆ ರಸ್ತೆ ಅಪಘಾತ

Suddi Udaya

ಬೈಕ್ ಅಪಘಾತ, ಚಿಕಿತ್ಸೆ ಫಲಕಾರಿಯಾಗದೆ ಧರ್ಮಸ್ಥಳದ ಯುವಕ ಸಾವು

Suddi Udaya
error: Content is protected !!