June 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಸಂಘ-ಸಂಸ್ಥೆಗಳು

ನಿಡ್ಲೆ ಸ.ಹಿ.ಪ್ರಾ. ಶಾಲೆಯ ಕಟ್ಟಡ ದುರಸ್ಥಿ ಕಾರ್ಯಕ್ಕೆ ಶ್ರೀ ಕ್ಷೇ. ಧ.ಗ್ರಾ.ಯೋ. ವತಿಯಿಂದ ರೂ. 1ಲಕ್ಷ ಮಂಜೂರು

ನಿಡ್ಲೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ನಿಡ್ಲೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ದುರಸ್ಥಿ ಕಾರ್ಯಕ್ಕೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಮಂಜೂರು ಮಾಡಿದ ರೂ.1 ಲಕ್ಷದ ಮೊತ್ತದ ಮಂಜೂರಾತಿ ಪತ್ರವನ್ನು ತಾಲೂಕು ಜನಜಾಗೃತಿ ವೇದಿಕೆ ಸದಸ್ಯರು ಕೊರಗಪ್ಪ ಗೌಡ ನಿಡ್ಲೆ ಬೂಡುಜಾಲು, ಕೊಕ್ಕಡ ವಲಯ ಮೇಲ್ವಿಚಾರಕರು ಶ್ರೀಮತಿ ಭಾಗೀರಥಿ,ಒಕ್ಕೂಟದ ಅಧ್ಯಕ್ಷರು ಚಂದ್ರಶೇಖರ ಗೌಡ, ಶ್ರೀ ಕ್ಷೇತ್ರದರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ ನಿಡ್ಲೆ ಕಳೆಂಜ ಸಂಯೋಜಕರು ಶ್ರೀಮತಿ ಆಶಾಲತಾ , ಸದಸ್ಯರು ಲಿಂಗಪ್ಪ ಗೌಡ, ಒಕ್ಕೂಟದ ನಿಕಟಪೂರ್ವ ಅಧ್ಯಕ್ಷರು ಲಕ್ಷ್ಮಣ ಗೌಡ , ಒಕ್ಕೂಟದ ಪದಾಧಿಕಾರಿ ಶ್ರೀಮತಿ ವನಿತಾ , ಶ್ರೀಮತಿ ಪುಷ್ಪಲತ, ನಿಡ್ಲೆ ಗ್ರಾಮ ಸೇವಪ್ರತಿನಿಧಿ ಸೇಸಪ್ಪ ಗೌಡ ಹಾಗೂ , ಹಾಗೂ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರು ಪ್ರಕಾಶ್ ಗೌಡ, ಸದಸ್ಯರು ಗಿರೀಶ mk, ನಿಡ್ಲೆ ಶಾಲಾ ಮುಖ್ಯೋಪಾಧ್ಯಾಯರು ಶ್ರೀಮತಿ ಮೀನಾಕ್ಷಿ, ಶಿಕ್ಷಕ ವೃಂದದವರು , ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಪ್ರವೀಣ ರವರ ಉಪಸ್ಥಿಯಲ್ಲಿ ವಿತರಿಸಲಾಯಿತು

Related posts

ನಿಡ್ಲೆ : ಚಾಲಕನ ನಿಯಂತ್ರಣ ತಪ್ಪಿ ಟಿಪ್ಪರ್ ಪಲ್ಟಿ

Suddi Udaya

ಭಾರತೀಯ ಬಾಹ್ಯಾಕಾಶ ವಿಜ್ಞಾನ ಸಂಸ್ಥೆಯಾದ ಇಸ್ರೊ ಕೈಗೊಂಡ ಚಂದ್ರಯಾನ-3 ಯಶಸ್ವಿ: ಕೇದಾರನಾಥ ಯಾತ್ರೆ ಕೈಗೊಂಡಿದ್ದ ಬೆಳ್ತಂಗಡಿಯ ಯುವಕರು ಹರಿದ್ವಾರದಲ್ಲಿ ಸಂಭ್ರಮಾಚರಣೆ

Suddi Udaya

ಕೇಳದಪೇಟೆ ಸ.ಹಿ.ಪ್ರಾ ಶಾಲಾ ಮಂತ್ರಿಮಂಡಲ ರಚನೆ

Suddi Udaya

ಧರ್ಮಸ್ಥಳ: ಕಟ್ಟದಬೈಲು ಸಂತಾನ ಪ್ರದಾ ನಾಗಕ್ಷೇತ್ರದಲ್ಲಿ ಚಪ್ಪರದ ಶ್ರಮದಾನ

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಪ್ರಾಕೃತಿಕ ವಿಕೋಪದಿಂದ ಮನೆ ಬಿರುಕುಗೊಂಡ ಕುಟುಂಬಕ್ಕೆ ಸಹಾಯಧನ ಹಸ್ತಾಂತರ

Suddi Udaya

ಬೆಳ್ತಂಗಡಿ: ನಿವೃತ್ತ ಸಿಂಡಿಕೇಟ್ ಬ್ಯಾಂಕ್ ಅಧಿಕಾರಿ ಸೋಮನಾಥ ಭಟ್ ಪಟವರ್ಧನ್ ನಿಧನ

Suddi Udaya
error: Content is protected !!