25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಸಂಘ-ಸಂಸ್ಥೆಗಳು

ನಿಡ್ಲೆ ಸ.ಹಿ.ಪ್ರಾ. ಶಾಲೆಯ ಕಟ್ಟಡ ದುರಸ್ಥಿ ಕಾರ್ಯಕ್ಕೆ ಶ್ರೀ ಕ್ಷೇ. ಧ.ಗ್ರಾ.ಯೋ. ವತಿಯಿಂದ ರೂ. 1ಲಕ್ಷ ಮಂಜೂರು

ನಿಡ್ಲೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ನಿಡ್ಲೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ದುರಸ್ಥಿ ಕಾರ್ಯಕ್ಕೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಮಂಜೂರು ಮಾಡಿದ ರೂ.1 ಲಕ್ಷದ ಮೊತ್ತದ ಮಂಜೂರಾತಿ ಪತ್ರವನ್ನು ತಾಲೂಕು ಜನಜಾಗೃತಿ ವೇದಿಕೆ ಸದಸ್ಯರು ಕೊರಗಪ್ಪ ಗೌಡ ನಿಡ್ಲೆ ಬೂಡುಜಾಲು, ಕೊಕ್ಕಡ ವಲಯ ಮೇಲ್ವಿಚಾರಕರು ಶ್ರೀಮತಿ ಭಾಗೀರಥಿ,ಒಕ್ಕೂಟದ ಅಧ್ಯಕ್ಷರು ಚಂದ್ರಶೇಖರ ಗೌಡ, ಶ್ರೀ ಕ್ಷೇತ್ರದರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ ನಿಡ್ಲೆ ಕಳೆಂಜ ಸಂಯೋಜಕರು ಶ್ರೀಮತಿ ಆಶಾಲತಾ , ಸದಸ್ಯರು ಲಿಂಗಪ್ಪ ಗೌಡ, ಒಕ್ಕೂಟದ ನಿಕಟಪೂರ್ವ ಅಧ್ಯಕ್ಷರು ಲಕ್ಷ್ಮಣ ಗೌಡ , ಒಕ್ಕೂಟದ ಪದಾಧಿಕಾರಿ ಶ್ರೀಮತಿ ವನಿತಾ , ಶ್ರೀಮತಿ ಪುಷ್ಪಲತ, ನಿಡ್ಲೆ ಗ್ರಾಮ ಸೇವಪ್ರತಿನಿಧಿ ಸೇಸಪ್ಪ ಗೌಡ ಹಾಗೂ , ಹಾಗೂ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರು ಪ್ರಕಾಶ್ ಗೌಡ, ಸದಸ್ಯರು ಗಿರೀಶ mk, ನಿಡ್ಲೆ ಶಾಲಾ ಮುಖ್ಯೋಪಾಧ್ಯಾಯರು ಶ್ರೀಮತಿ ಮೀನಾಕ್ಷಿ, ಶಿಕ್ಷಕ ವೃಂದದವರು , ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಪ್ರವೀಣ ರವರ ಉಪಸ್ಥಿಯಲ್ಲಿ ವಿತರಿಸಲಾಯಿತು

Related posts

ಉಜಿರೆ: ಅನುಗ್ರಹ ಆಂ.ಮಾ. ಪ್ರೌಢಶಾಲೆಯಲ್ಲಿ ಮಾದಕ ವಸ್ತುಗಳ ಸೇವನೆ ಹಾಗೂ ದುಷ್ಪರಿಣಾಮಗಳ ಮಾಹಿತಿ ಕಾರ್ಯಾಗಾರ

Suddi Udaya

ಇಳಂತಿಲ ಗ್ರಾಮ ಪಂಚಾಯತ್ ಅಧ್ಯಕ್ಷ ವಸಂತ ಶೆಟ್ಟಿ ಮತ್ತು ಸದಸ್ಯ ಸುಪ್ರೀತ್ ಪಾಡೆಂಕಿ ರವರುಗಳಿಗೆ ನುಡಿನಮನ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ.ಕಾಲೇಜು ವಾರ್ಷಿಕ ಕ್ರೀಡಾಕೂಟ

Suddi Udaya

ತೋಟತ್ತಾಡಿ: ರಸ್ತೆಗೆ ಉರುಳಿ ಬಿದ್ದ ಮರ

Suddi Udaya

ನ್ಯಾಯತರ್ಪು: ಪೌಷ್ಟಿಕ ಆಹಾರ ಸಪ್ತಾಹ ಕಾರ್ಯಕ್ರಮ

Suddi Udaya

ಸರ್ಕಾರದ ಹಿಂದೂ ವಿರೋಧಿ ‘ದ್ವೇಷ ಭಾಷಣ ತಡೆ ಕಾಯಿದೆ’ ಮತ್ತು ಬಾಂಗ್ಲಾದೇಶದ ಹಿಂದೂ ಹತ್ಯಾಕಾಂಡದ ವಿರುದ್ಧ ಬೆಳ್ತಂಗಡಿ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ತಹಶೀಲ್ದಾರರ ಮೂಲಕ ಸರಕಾರಕ್ಕೆ ಮನವಿ

Suddi Udaya
error: Content is protected !!