ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಸಂಘ-ಸಂಸ್ಥೆಗಳು

ನಿಡ್ಲೆ ಸ.ಹಿ.ಪ್ರಾ. ಶಾಲೆಯ ಕಟ್ಟಡ ದುರಸ್ಥಿ ಕಾರ್ಯಕ್ಕೆ ಶ್ರೀ ಕ್ಷೇ. ಧ.ಗ್ರಾ.ಯೋ. ವತಿಯಿಂದ ರೂ. 1ಲಕ್ಷ ಮಂಜೂರು

ನಿಡ್ಲೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ನಿಡ್ಲೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ದುರಸ್ಥಿ ಕಾರ್ಯಕ್ಕೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಮಂಜೂರು ಮಾಡಿದ ರೂ.1 ಲಕ್ಷದ ಮೊತ್ತದ ಮಂಜೂರಾತಿ ಪತ್ರವನ್ನು ತಾಲೂಕು ಜನಜಾಗೃತಿ ವೇದಿಕೆ ಸದಸ್ಯರು ಕೊರಗಪ್ಪ ಗೌಡ ನಿಡ್ಲೆ ಬೂಡುಜಾಲು, ಕೊಕ್ಕಡ ವಲಯ ಮೇಲ್ವಿಚಾರಕರು ಶ್ರೀಮತಿ ಭಾಗೀರಥಿ,ಒಕ್ಕೂಟದ ಅಧ್ಯಕ್ಷರು ಚಂದ್ರಶೇಖರ ಗೌಡ, ಶ್ರೀ ಕ್ಷೇತ್ರದರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ ನಿಡ್ಲೆ ಕಳೆಂಜ ಸಂಯೋಜಕರು ಶ್ರೀಮತಿ ಆಶಾಲತಾ , ಸದಸ್ಯರು ಲಿಂಗಪ್ಪ ಗೌಡ, ಒಕ್ಕೂಟದ ನಿಕಟಪೂರ್ವ ಅಧ್ಯಕ್ಷರು ಲಕ್ಷ್ಮಣ ಗೌಡ , ಒಕ್ಕೂಟದ ಪದಾಧಿಕಾರಿ ಶ್ರೀಮತಿ ವನಿತಾ , ಶ್ರೀಮತಿ ಪುಷ್ಪಲತ, ನಿಡ್ಲೆ ಗ್ರಾಮ ಸೇವಪ್ರತಿನಿಧಿ ಸೇಸಪ್ಪ ಗೌಡ ಹಾಗೂ , ಹಾಗೂ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರು ಪ್ರಕಾಶ್ ಗೌಡ, ಸದಸ್ಯರು ಗಿರೀಶ mk, ನಿಡ್ಲೆ ಶಾಲಾ ಮುಖ್ಯೋಪಾಧ್ಯಾಯರು ಶ್ರೀಮತಿ ಮೀನಾಕ್ಷಿ, ಶಿಕ್ಷಕ ವೃಂದದವರು , ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಪ್ರವೀಣ ರವರ ಉಪಸ್ಥಿಯಲ್ಲಿ ವಿತರಿಸಲಾಯಿತು

Related posts

ಎ.2: ಬಿಜೆಪಿ ಬೆಳ್ತಂಗಡಿ ಮಂಡಲ ಪದಾಧಿಕಾರಿಗಳ, ವಿವಿಧ ಮೋರ್ಚಾಗಳ, ಮಹಾಶಕ್ತಿಕೇಂದ್ರ, ಶಕ್ತಿಕೇಂದ್ರ ಹಾಗೂ ಬೂತ್ ಸಮಿತಿ ಪದಾಧಿಕಾರಿಗಳ ಪದಗ್ರಹಣ ಹಾಗೂ ಕಾರ್ಯಕರ್ತರ ಸಮಾವೇಶ

Suddi Udaya

ಬೆಳ್ತಂಗಡಿ ಪೊಲೀಸ್ ಠಾಣಾ ಉಪನಿರೀಕ್ಷಕರಾಗಿ ಧನ್ ರಾಜ್ ಟಿ.ಎಮ್ ಅಧಿಕಾರ ಸ್ವೀಕಾರ

Suddi Udaya

ಉಜಿರೆ: ಪಾಕತಜ್ಞ ಕೃಷ್ಣಮೂರ್ತಿ ರಾವ್ ನಿಧನ

Suddi Udaya

ವೇಣೂರು ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ವಿದ್ಯಾರ್ಥಿ ಪರಿಷತ್ತು ಮತ್ತು ಶೈಕ್ಷಣಿಕ ಸಂಘಗಳ ಉದ್ಘಾಟನೆ

Suddi Udaya

ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ರವರಿಗೆ ‘ಆಯುಷ್ ರತ್ನ ಪ್ರಶಸ್ತಿ’ ಪುರಸ್ಕಾರ

Suddi Udaya

ಶಾಸಕರ ವಿರುದ್ಧ ಸಾಮಾಜಿಕ ಜಾಲತಾಣದ ಮೂಲಕ ಅಪಪ್ರಚಾರ

Suddi Udaya
error: Content is protected !!