22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪರಾಧ ಸುದ್ದಿಕರಾವಳಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ

ಬಂಟ್ವಾಳ ಅಬ್ದುಲ್ ರಹಿಮಾನ್‌ ಕೊಲೆ ಪ್ರಕರಣ: ಆರೋಪಿಗಳಿಬ್ಬರನ್ನು ಬೆಳ್ತಂಗಡಿಗೆ ಕರೆತಂದು ಮಹಜರು

ಬೆಳ್ತಂಗಡಿ : ಬಂಟ್ವಾಳ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ ಸಂಬಂಧ ಕೊಲೆ ಮಾಡಿದ ಪ್ರಮುಖ ಇಬ್ಬರು ಆರೋಪಿಗಳನ್ನು ಬೆಳ್ತಂಗಡಿಯ ನಾಲ್ಕು ಸ್ಥಳಗಳಿಗೆ ಇಂದು ಸಂಜೆ ಪೊಲೀಸ್ ಭದ್ರತೆಯಲ್ಲಿ ಕರೆತಂದು ಸ್ಥಳ ಮಹಜರು ನಡೆಸಿದ್ದಾರೆ.

ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ಮುಂಡರಕೋಡಿ ನಿವಾಸಿ ದೀಪಕ್(21) ಮತ್ತು ಬಂಟ್ವಾಳ ತಾಲೂಕಿನ ತೆಂಕಬೆಳ್ಳುರು ಗ್ರಾಮದ ಸುಮಿತ್ ಆಚಾರ್ಯ(27) ನನ್ನು ಬಂಟ್ವಾಳ ಡಿವೈಎಸ್ಪಿ ವಿಜಯ ಪ್ರಸಾದ್ ನೇತೃತ್ವದಲ್ಲಿ ಬಿಗಿ ಪೊಲೀಸ್ ಭದ್ರತೆಯಲ್ಲಿ ಜೂ.2 ರಂದು ಗುರುವಾಯನಕೆರೆಯ ಅಂಗಡಿ, ಬೆಳ್ತಂಗಡಿಯ ಸಂತೆಕಟ್ಟೆ ಮೊಬೈಲ್ ಅಂಗಡಿ, ಬೆಳ್ತಂಗಡಿ ಮೂರು ಮಾರ್ಗದ ಬಳಿ ಹಾಗೂ ನಿಡಿಗಲ್ ಬಳಿ ಕರೆತಂದು ಸ್ಥಳ ಮಹಜರು ನಡೆಸಿದ್ದಾರೆ ಎಂದು ವರದಿಯಾಗಿದೆ.

Related posts

ಎಸ್‌ಡಿಎಂ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗಾಗಿ ಮೇಳೈಸಿದ ಕೆಸರುಗದ್ದೆ ಕ್ರೀಡಾಕೂಟ

Suddi Udaya

ಗುರುನಾರಾಯಣ ಸ್ವಾಮಿ ಸೇವಾ ಸಂಘದ ಮಾಸಿಕ ಸಭೆ, ಬೆಳ್ತಂಗಡಿಯಲ್ಲಿ ಒಂದು ವೃತ್ತಕ್ಕೆ ವಸಂತ ಬಂಗೇರರ ಹೆಸರಿಟ್ಟು ಪುತ್ಥಳಿ ನಿರ್ಮಿಸಲು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲು ನಿರ್ಣಯ

Suddi Udaya

ಬೆಳ್ತಂಗಡಿ ಮಂಡಲ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ರಾಷ್ಟ್ರೀಯ ಕೈ ಮಗ್ಗ ದಿನಾಚರಣೆ

Suddi Udaya

ಉಜಿರೆ ಮಹಿಳಾ ಜ್ಞಾನವಿಕಾಸ ಕೇಂದ್ರದಲ್ಲಿ ಬೀದಿ ನಾಟಕ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಅಪಾಯಕಾರಿಯಾಗಿ ವೀಲಿಂಗ್ ಮಾಡುತ್ತಿದ್ದವನ ಹೆಡೆಮುರಿ ಕಟ್ಟಿದ ಬೆಳ್ತಂಗಡಿ ಸಂಚಾರಿ ಪೊಲೀಸರು

Suddi Udaya
error: Content is protected !!