23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶುಭಾರಂಭ

ಬೆಳ್ತಂಗಡಿ: ಮಾತೃ ವೃಂದ ಶಿಶುಪಾಲನ ಕೇಂದ್ರ ಉದ್ಘಾಟನೆ

ಬೆಳ್ತಂಗಡಿ: ಇಲ್ಲಿಯ ಮಹಿಳಾ ವೃಂದ ಕಟ್ಟಡದಲ್ಲಿ ನೂತನವಾಗಿ ಪ್ರಾರಂಭಗೊಂಡ ಮಾತೃ ವೃಂದ ಶಿಶು ಪಾಲನ ಕೇಂದ್ರ ಉದ್ಘಾಟನಾ ಸಮಾರಂಭವು ಜೂ.2ರಂದು ಮಹಿಳಾ ವೃಂದ ಸಭಾಂಗಣದಲ್ಲಿ ನಡೆಯಿತು.

ಲಾಯಿಲ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಸುಗಂಧಿ ಮತ್ತು ಜಗನ್ನಾಥ್ ದೀಪ ಪ್ರಜ್ವಲಿಸಿ ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಮಹಿಳಾ ವೃಂದದ ಅಧ್ಯಕ್ಷೆ ಶ್ರೀಮತಿ ನೇತ್ರ ಬಿ., ವಕೀಲರಾದ ಶೈಲೇಶ್ ಆರ್. ಠೋಸರ್ ಭಾಗವಹಿಸಿದರು.

ಈ ಸಂದರ್ಭದಲ್ಲಿ ವಕೀಲ ವೃಂದದವರು, ಪೋಷಕರು ಉಪಸ್ಥಿತರಿದ್ದರು.

ಮಾತೃ ವೃಂದ ಶಿಶುಪಾಲನ ಕೇಂದ್ರದ ಸಂಚಾಲಕಿ ಮಮತಾ ಪ್ರಭಾಕರ್ ಪ್ರಾರ್ಥಿಸಿದರು. ವಕೀಲರಾದ ಪ್ರಿಯಾಂಕ ಶಿವನ್ ನಿರೂಪಿಸಿ ಸ್ವಾಗತಿಸಿ, ವಂದಿಸಿದರು.

Related posts

ಎ.ಕೃಷ್ಣಪ್ಪ ಪೂಜಾರಿಯವರಿಗೆ ’ಶ್ರೇಷ್ಠ ಶಿಕ್ಷಕ ಸೌರಭ ಪ್ರಶಸ್ತಿ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿ ಮಾಸಿಕ ಸಭೆ

Suddi Udaya

ಬೆಳ್ತಂಗಡಿ ಶ್ರೀ ಕ್ಷೇ.ಧ.ಗ್ರಾ.ಯೋಜನೆಯಿಂದ ಮುಂಡತ್ತೊಡಿ ಹಿ.ಪ್ರಾ. ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಕುಕ್ಕಾವು ಬ್ರಹ್ಮಶ್ರೀ ಮಹಿಳಾ ಸಂಘದಿಂದ ಆರ್ಥಿಕ ನೆರವು

Suddi Udaya

ಧರ್ಮಸ್ಥಳಕ್ಕೆ ಮಂಗಳೂರಿನ ಎ.ಜೆ. ಇನ್‌ಸ್ಟಿಟ್ಯೂಟ್ ಆಫ್ ಎಂಜಿನಿಯರಿಂಗ್ ಮತ್ತು ಟೆಕ್ನಾಲಜಿ ಸಂಸ್ಥೆಯ ಎಂ.ಬಿ.ಎ. ವಿದ್ಯಾರ್ಥಿಗಳ ಅಧ್ಯಯನ ಪ್ರವಾಸ

Suddi Udaya

ಸರ್ವರ್ ಸಮಸ್ಯೆಯಿಂದ ಪಡಿತರ ವಿತರಣೆಗೆ ಅಡ್ಡಿ: ಗ್ರಾಹಕರ ಪರದಾಟ

Suddi Udaya
error: Content is protected !!