22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ಹಲವರನ್ನು ಗಡಿಪಾರು ಮಾಡಲು ಪೊಲೀಸ್‌ ಇಲಾಖೆ ಸಿದ್ದತೆ

ಬೆಳ್ತಂಗಡಿ; ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ಹಲವರನ್ನು ಜಿಲ್ಲೆಯಿಂದ ಗಡಿಪಾರು ಮಾಡುವ ಸಲುವಾಗಿ ಕಾನೂನು ಪ್ರಕ್ರಿಯೆಗಳನ್ನು ಆರಂಭಿಸಿರುವುದಾಗಿ ಜಿಲ್ಲಾ ಪೊಲೀಸ್‌ ಇಲಾಖೆ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದೆ. ಬೆಳ್ತಂಗಡಿ ಠಾಣಾ ವ್ಯಪ್ತಿಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ, ಹಾಗೂ ಮನೋಜ್ ಕುಮಾ‌ರ್ ಅವರನ್ನು ಪೂಂಜಾಲಕಟ್ಟೆ ಠಾಣೆಯಲ್ಲಿ ಅಶ್ರಫ್ ಬಿ ಯಾನೆ ಗರಗಸ ಅಶ್ರಫ್‌ ಹಾಗೂ ಉಪ್ಪಿನಂಗಡಿ ಠಾಣಾವ್ಯಾಪ್ತಿಯಲ್ಲಿ ಅಬ್ದುಲ್‌ ಅಜೀಜ್ ಯಾನೆ ಕರಾಯ ಅಜೀಜ್, ಸಂತೋಷ್ ಕುಮಾರ್ ರೈ, ಜಯರಾಮ, ಸಂಶುದ್ದೀನ್, ಅಹಮ್ಮದ್ ಶಾಕಿರ್‌ ಅವರನ್ನು ಸೇರಿದಂತೆ ಜಿಲ್ಲೆಯ ವಿವಿಥ ಠಾಣಾ ವ್ಯಾಪ್ತಿಯ ಒಟ್ಟು 36 ಮಂದಿಯನ್ನು ಜಿಲ್ಲೆಯಿಂದ ಗಡಿಪಾರು ಮಾಡುವ ಸಲುವಾಗಿ ಕಾನೂನು ಪ್ರಕ್ರಿಯೆಗಳು ಆರಂಭಗೊಂಡಿರುವುದಾಗಿ ಜಿಲ್ಲಾ ಪೊಲೋಸರು ತಿಳಿಸಿದ್ದಾರೆ

Related posts

ಅ. 20 ತುಳು ಕೂಟ ಗೋವಾದಲ್ಲಿ ಉದ್ಘಾಟನಾ ಸಮಾರಂಭ

Suddi Udaya

ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಕನ್ಯಾಡಿ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿಯಿಂದ ದೇಣಿಗೆ

Suddi Udaya

ಬಳಂಜ ಕೃಷಿಕ ಅಣ್ಣಿ ಪೂಜಾರಿ ನಿಧನ

Suddi Udaya

ಬಳಂಜ: ರಾಜ್ಯ ಮಡಿವಾಳರ ಸಂಘದ ವತಿಯಿಂದ ಸನ್ಮಾನ ಹಾಗೂ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನ, ಶ್ರೀ ನಾಗಂಬಿಕಾ ದೇವಸ್ಥಾನ ಶ್ರೀ ಕ್ಷೇತ್ರ ಮಂಗಳಗಿರಿ, ವತಿಯಿಂದ 10ನೇ ವರ್ಷದ ಶ್ರೀ ಗಣೇಶೋತ್ಸವ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ವಲಯ ಮಟ್ಟದ ಕ್ರೀಡಾಕೂಟದ ಸಮಾರೋಪ ಸಮಾರಂಭ

Suddi Udaya
error: Content is protected !!