September 6, 2026
Uncategorized

ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ಹಲವರನ್ನು ಗಡಿಪಾರು ಮಾಡಲು ಪೊಲೀಸ್‌ ಇಲಾಖೆ ಸಿದ್ದತೆ

ಬೆಳ್ತಂಗಡಿ; ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ಹಲವರನ್ನು ಜಿಲ್ಲೆಯಿಂದ ಗಡಿಪಾರು ಮಾಡುವ ಸಲುವಾಗಿ ಕಾನೂನು ಪ್ರಕ್ರಿಯೆಗಳನ್ನು ಆರಂಭಿಸಿರುವುದಾಗಿ ಜಿಲ್ಲಾ ಪೊಲೀಸ್‌ ಇಲಾಖೆ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದೆ. ಬೆಳ್ತಂಗಡಿ ಠಾಣಾ ವ್ಯಪ್ತಿಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ, ಹಾಗೂ ಮನೋಜ್ ಕುಮಾ‌ರ್ ಅವರನ್ನು ಪೂಂಜಾಲಕಟ್ಟೆ ಠಾಣೆಯಲ್ಲಿ ಅಶ್ರಫ್ ಬಿ ಯಾನೆ ಗರಗಸ ಅಶ್ರಫ್‌ ಹಾಗೂ ಉಪ್ಪಿನಂಗಡಿ ಠಾಣಾವ್ಯಾಪ್ತಿಯಲ್ಲಿ ಅಬ್ದುಲ್‌ ಅಜೀಜ್ ಯಾನೆ ಕರಾಯ ಅಜೀಜ್, ಸಂತೋಷ್ ಕುಮಾರ್ ರೈ, ಜಯರಾಮ, ಸಂಶುದ್ದೀನ್, ಅಹಮ್ಮದ್ ಶಾಕಿರ್‌ ಅವರನ್ನು ಸೇರಿದಂತೆ ಜಿಲ್ಲೆಯ ವಿವಿಥ ಠಾಣಾ ವ್ಯಾಪ್ತಿಯ ಒಟ್ಟು 36 ಮಂದಿಯನ್ನು ಜಿಲ್ಲೆಯಿಂದ ಗಡಿಪಾರು ಮಾಡುವ ಸಲುವಾಗಿ ಕಾನೂನು ಪ್ರಕ್ರಿಯೆಗಳು ಆರಂಭಗೊಂಡಿರುವುದಾಗಿ ಜಿಲ್ಲಾ ಪೊಲೋಸರು ತಿಳಿಸಿದ್ದಾರೆ

Related posts

ಲೋಕಸಭಾ ಚುನಾವಣೆ, ಹಲವು ಮತಗಟ್ಟೆಗಳಿಗೆ ಸಂಪತ್ ಬಿ ಸುವರ್ಣ ಭೇಟಿ

Suddi Udaya

ಕಕ್ಕಿಂಜೆ ನಿವಾಸಿ ಎ.ಕೆ ಮುಹಮ್ಮದ್ ಹಾಜಿ (ಅಡ್ಡೂರು ಹಾಜಿ ) ನಿಧನ

Suddi Udaya

ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಸಂಘಟಿತ ಶ್ರಮದಿಂದ ಕಾಂಗ್ರೆಸ್ ಗೆಲುವು: ಸಂದೀಪ್ ಎಸ್ ನೀರಲ್ಕೆ

Suddi Udaya

ಬೆಳ್ತಂಗಡಿ ಗಣೇಶ್ ಹೋಟೆಲ್ ನ ಮಾಲಕ ದಿವಾಕರ ಪ್ರಭು ನಿಧನ

Suddi Udaya

ಪ್ರಧಾನಿ ನರೇಂದ್ರ ಮೋದಿ ಸರಕಾರಕ್ಕೆ 12 ವರ್ಷ: ಅರಿಕೆಗುಡ್ಡೆ ಕ್ಷೇತ್ರದಲ್ಲಿ ಅಭಿಮಾನಿಗಳ ವತಿಯಿಂದ ವಿಶೇಷ ಪೂಜೆ

Suddi Udaya

ರೆಖ್ಯಾ ಗ್ರಾಮದ ಬಾಲಕೃಷ್ಣ ಗೌಡ ಸಾವು : ಕಾಡಾನೆ ದಾಳಿ ಶಂಕೆ

Suddi Udaya
error: Content is protected !!