24 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ಹಲವರನ್ನು ಗಡಿಪಾರು ಮಾಡಲು ಪೊಲೀಸ್‌ ಇಲಾಖೆ ಸಿದ್ದತೆ

ಬೆಳ್ತಂಗಡಿ; ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ಹಲವರನ್ನು ಜಿಲ್ಲೆಯಿಂದ ಗಡಿಪಾರು ಮಾಡುವ ಸಲುವಾಗಿ ಕಾನೂನು ಪ್ರಕ್ರಿಯೆಗಳನ್ನು ಆರಂಭಿಸಿರುವುದಾಗಿ ಜಿಲ್ಲಾ ಪೊಲೀಸ್‌ ಇಲಾಖೆ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದೆ. ಬೆಳ್ತಂಗಡಿ ಠಾಣಾ ವ್ಯಪ್ತಿಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ, ಹಾಗೂ ಮನೋಜ್ ಕುಮಾ‌ರ್ ಅವರನ್ನು ಪೂಂಜಾಲಕಟ್ಟೆ ಠಾಣೆಯಲ್ಲಿ ಅಶ್ರಫ್ ಬಿ ಯಾನೆ ಗರಗಸ ಅಶ್ರಫ್‌ ಹಾಗೂ ಉಪ್ಪಿನಂಗಡಿ ಠಾಣಾವ್ಯಾಪ್ತಿಯಲ್ಲಿ ಅಬ್ದುಲ್‌ ಅಜೀಜ್ ಯಾನೆ ಕರಾಯ ಅಜೀಜ್, ಸಂತೋಷ್ ಕುಮಾರ್ ರೈ, ಜಯರಾಮ, ಸಂಶುದ್ದೀನ್, ಅಹಮ್ಮದ್ ಶಾಕಿರ್‌ ಅವರನ್ನು ಸೇರಿದಂತೆ ಜಿಲ್ಲೆಯ ವಿವಿಥ ಠಾಣಾ ವ್ಯಾಪ್ತಿಯ ಒಟ್ಟು 36 ಮಂದಿಯನ್ನು ಜಿಲ್ಲೆಯಿಂದ ಗಡಿಪಾರು ಮಾಡುವ ಸಲುವಾಗಿ ಕಾನೂನು ಪ್ರಕ್ರಿಯೆಗಳು ಆರಂಭಗೊಂಡಿರುವುದಾಗಿ ಜಿಲ್ಲಾ ಪೊಲೋಸರು ತಿಳಿಸಿದ್ದಾರೆ

Related posts

ಬೆಳ್ತಂಗಡಿ ಲಯನ್ಸ್ ಕ್ಲಬ್ ನ ಸುವರ್ಣ ಸಂಭ್ರಮದ ಪ್ರಯುಕ್ತ ‘ಸುವರ್ಣ ಸೇವಾ ವನಮಹೋತ್ಸವ’

Suddi Udaya

ಮಚ್ಚಿನ: ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನ ಮೇಷ ಜಾತ್ರೆಯ ಪ್ರಯುಕ್ತ ಪಿಲಿಚಾಮುಂಡಿ ದೈವದ ನೇಮೋತ್ಸವ

Suddi Udaya

ನಾರಾವಿ ಲೈನ್ ಮ್ಯಾನ್ ಕಿಟ್ಟ ಯಾನೆ ಸುಧಾಕರ ಅಂಡಿಂಜೆಯ ಟಿಸಿ ಹತ್ತಿರ ಆಕಸ್ಮಿಕ ಸಾವು

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಉಜಿರೆ ಎಸ್.ಡಿ.ಎಮ್ ಆಂ.ಮಾ. ಸಿ.ಬಿ.ಎಸ್.ಇ ಶಾಲೆಗೆ ಶೇ.100 ಫಲಿತಾಂಶ

Suddi Udaya

ಕಂಚಿಮಾರ್ ಟೈಗರ್ಸ್ ಧರ್ಮಸ್ಥಳ ನೇತೃತ್ವದಲ್ಲಿ ಹುಲಿವೇಷ

Suddi Udaya

ಗೇರುಕಟ್ಟೆ 52ನೇ ವಷ೯ದ ಶ್ರೀ ಗಣೇಶೋತ್ಸವ ಪ್ರಯುಕ್ತ ಕೆಸರ್ಡೊಂಜಿದಿನ

Suddi Udaya
error: Content is protected !!