22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮುಂಡಾಜೆ ಪ.ಪೂ. ಕಾಲೇಜು ಪ್ರಾರಂಭೋತ್ಸವ

ಮುಂಡಾಜೆ: ಪದವಿ ಪೂರ್ವ ಕಾಲೇಜು ಮುಂಡಾಜೆ ಇಲ್ಲಿನ 2025 -26 ನೇ ಶೈಕ್ಷಣಿಕ ವರ್ಷದ ಪ್ರಥಮ ಪಿಯುಸಿಯ ವಿದ್ಯಾರ್ಥಿಗಳಿಗೆ ಸ್ವಾಗತ ಹಾಗೂ ಕಾಲೇಜಿನ ಪ್ರಾರಂಭೋತ್ಸವವು ಜೂ.2ರಂದು ನಡೆಯಿತು.

ಆಡಳಿತ ವೃಂದ, ಉಪನ್ಯಾಸಕ ವೃಂದ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಹೂವನ್ನು ನೀಡಿ ಬರಮಾಡಿಕೊಂಡರು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ದೀಪ ಬೆಳಗಿಸಿ, ಶೈಕ್ಷಣಿಕ ವರ್ಷದ ಶುಭಾರಂಭ ಕೈಗೊಳ್ಳಲಾಯಿತು.

ಅಧ್ಯಕ್ಷತೆ ವಹಿಸಿದ್ದ ಶತಾಬ್ದಿ ವಿದ್ಯಾಲಯ ಸಮಿತಿಯ ಸಂಚಾಲಕ ನಾರಾಯಣ ಫಡ್ಕೆ ಮಾತನಾಡಿ ವಿದ್ಯಾರ್ಥಿ ಜೀವನದಲ್ಲಿ ಕೇವಲ ಅಂಕಗಳನ್ನು ಗಳಿಸುವುದು ಮುಖ್ಯವಲ್ಲ, ಜೀವನ ಕೌಶಲಗಳನ್ನು ಕಲಿತು ಮೌಲ್ಯಾಧಾರಿತ ಜೀವನವನ್ನು ನಡೆಸುವುದು ಮುಖ್ಯ ಎಂದರು.

ವಿವೇಕಾನಂದ ಶಿಕ್ಷಣ ಸಂಸ್ಥೆಗಳು ಮುಂಡಾಜೆ, ಇದರ ಕಾರ್ಯದರ್ಶಿ ನಾರಾಯಣ ಗೌಡ ಕೊಳಂಬೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪ್ರಾಚಾರ್ಯೆ ಗೀತಾ ಸ್ವಾಗತಿಸಿದರು. ವಾಣಿಜ್ಯಶಾಸ್ತ್ರ ಉಪನ್ಯಾಸಕ ಪದ್ಮನಾಭ ಬಿ.ಕೆ ವಂದಿಸಿದರು ಕನ್ನಡ ಉಪನ್ಯಾಸಕಿ ವಸಂತಿ ನಿರೂಪಿಸಿದರು.

Related posts

ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿಯನ್ನು ಖಂಡಿಸಿ ಕನ್ನಡಿಕಟ್ಟೆ ಮೊಹಿಯುದ್ದೀನ್ ಜುಮಾ ಮಸೀದಿ ವತಿಯಿಂದ ಪ್ರತಿಭಟನೆ

Suddi Udaya

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ “ಟರ್ಮ್ ಇನ್ಶೂರೆನ್ಸ್ ” ಕುರಿತು ಮಾಹಿತಿ ಕಾರ್ಯಾಗಾರ

Suddi Udaya

ನೇತ್ರಾವತಿ ಸಂಜೀವಿನಿ ತಾಲೂಕು ಮಟ್ಟದ ಒಕ್ಕೂಟದ ಆಟಿ ಕೂಟ – ಮೆರಗು ತಂದ ಆಟಿ ಕಳೆಂಜ : ರಂಗೇರಿಸಿದ ಮಹಿಳೆಯರ ಕೋರಿದ ಕಟ್ಟ ಡ್ಯಾನ್ಸ್

Suddi Udaya

ಮರಳಿನ ತಾಯಿನಾಡು ದ.ಕ. ಜಿಲ್ಲೆಯಲ್ಲಿ ಮರಳು ಇಲ್ಲದೆ ಕಾರ್ಮಿಕರು ಬೀದಿಗೆ : ವಸಂತ ನಡ

Suddi Udaya

ಲಾಯಿಲ: ಹಳೆಪೇಟೆ ಮುಹಿಯುದ್ದಿನ್ ಜುಮ್ಮಾ ಮಸ್ಜಿದ್ ಯಲ್ಲಿ ಸಂಭ್ರಮದ ಈದ್ ಮಿಲಾದ್

Suddi Udaya

ಉಜಿರೆ ಎಸ್ ಡಿ ಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಿಇಟಿ ಸಹಾಯ ಕೇಂದ್ರ

Suddi Udaya
error: Content is protected !!