23.7 C
ಪುತ್ತೂರು, ಬೆಳ್ತಂಗಡಿ
April 24, 2026
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಮಸ್ಯೆ

ಕಡಿರುದ್ಯಾವರ: ತೋಟಗಳಿಗೆ ನುಗ್ಗಿದ ಕಾಡಾನೆಗಳ ಹಿಂಡು: ಅಪಾರ ಕೃಷಿ ನಾಶ

ಕಡಿರುದ್ಯಾವರ: ಇಲ್ಲಿಯ ಶೆಟ್ಟಿಪಾಲು ಎಂಬಲ್ಲಿ ಕಾಡಾನೆಗಳ ಹಿಂಡು ದಾಳಿ ನಡೆಸಿ ವ್ಯಾಪಕವಾಗಿ ಕೃಷಿಗೆ ಹಾನಿಯುಂಟುಮಾಡಿದ ಘಟನೆ ಸಂಭವಿಸಿದೆ.

ಇಲ್ಲಿನ ನಿವಾಸಿಗಳಾದ ಚಿನ್ನಮ್ಮ, ಪುರಂದರ ಮೊಯಿಲಿ ಹಾಗೂ ಶೈಜು ಎಂಬವರ ತೋಟಗಳಿಗೆ ಆನೆಗಳ ಹಿಂಡು ನುಗ್ಗಿದೆ. ತೋಟದಲ್ಲಿದ್ದ ತೆಂಗಿನ ಮರ, ಅಡಿಕೆಮರಗಳನ್ನು ಹಾಗೂ ಬಾಳೆಯನ್ನು ನೆಲಕ್ಕೆ ಉರುಳಿಸಿದೆ.ಕಳೆದ ಕೆಲದಿನಗಳಿಂದಲೂ ಈ ಪ್ರದೇಶದಲ್ಲಿ ಕಾಡಾನೆಗಳು ತಿರುಗಾಟ ನಡೆಸುತ್ತಿದ್ದು ಆಗಾಗ ತೋಟಗಳಿಗೆ ನುಗ್ಗುತ್ತಿದೆ.

ಕಾಡಾನೆಗಳ ಅಟ್ಟಹಾಸ ಮಿತಿ ಮೀರುತ್ತಿದ್ದು ಅದನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳುವಂತೆ ಜನರು ಒತ್ತಾಯಿಸುತ್ತಿದ್ದಾರೆ.

Related posts

ಕಳೆಂಜ ಬೂತ್ ಸಂಖ್ಯೆ 174 ರಲ್ಲಿ ಕೈಕೊಟ್ಟ ಮತಯಂತ್ರ: ಮತದಾನ ವಿಳಂಬ

Suddi Udaya

ಭಜನಾ ಪರಿಷತ್ತಿಗೆ ನೂತನ ಕಾರ್ಯದರ್ಶಿಯಾಗಿ ಆಯ್ಕೆಯಾದ ಕೊಯ್ಯೂರು ಪಿ ಚಂದ್ರಶೇಖರ ಸಾಲ್ಯಾನ್ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಕುವೆಟ್ಟು: ಮಾರಿಯಮ್ಮ ದೇವಿಯ ನೂತನ ಕಟ್ಟೆ ನಿರ್ಮಿಸಲು ಭೂಮಿ ಪೂಜೆ

Suddi Udaya

ಡಿ. 7 :ಪದ್ಮುಂಜದಲ್ಲಿ ಮ್ಯಾರಥಾನ್ ಯೋಗ ತರಬೇತಿ ಶಿಬಿರ

Suddi Udaya

ಬಳಂಜ, ನಿಟ್ಟಡ್ಕ ಶಾಲೆಯಲ್ಲಿ ಬಿರುಸಿನ ಮತದಾನ

Suddi Udaya

ನಾರಾವಿ ಭಾರತೀಯ ಜೈನ್ ಮಿಲನ್ ವತಿಯಿಂದ ವಿಶೇಷ ಆಟಿದ ಕೂಟ, ಜಿನ ಭಜನಾ ಪುಸ್ತಕ ಬಿಡುಗಡೆ ಮತ್ತು ಪರಮ ಪೂಜ್ಯ ಆಚಾರ್ಯ 108 ಕಾಮಕುಮಾರ ನಂದಿ ಮಹಾರಾಜರ ವಿನಯಾಂಜಲಿ ಸಭೆ,

Suddi Udaya
error: Content is protected !!