27.9 C
ಪುತ್ತೂರು, ಬೆಳ್ತಂಗಡಿ
March 6, 2026
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿಸಮಸ್ಯೆ

ಕರಾಯ: ಗುಡ್ಡ ಕುಸಿದು ಬಿದ್ದು, ತೋಟಗಳಿಗೆ ಹಾನಿ

ಕರಾಯ: ಮೇ 30ರಂದು ಸುರಿದ ಧಾರಾಕಾರ ಮಳೆಗೆ ಕರಾಯ ಗ್ರಾಮದ ಖಂಡಿಗ ನಿವಾಸಿ ದೊಡ್ಡಪ್ಪ ಗೌಡ, ಶ್ರೀಧರ ಗೌಡ, ಬೊಮ್ಮಣ್ಣ ಗೌಡರ ತೋಟಕ್ಕೆ ಗುಡ್ಡ ಕುಸಿದು ಬಿದ್ದು ತೋಡು ಮುಚ್ಚಿ ಹೋಗಿದ್ದು, ಅಡಿಕೆ ತೋಟದಲ್ಲೇ ನೀರು ನಿಂತು, ಕೃಷಿಗೆ ಹಾನಿಯಾಗಿದೆ.

ನೀರು ತೋಟದಲ್ಲಿ ನಿರಂತರವಾಗಿ ಹರಿದುಹೋದರೆ ತೋಟ ಸಂಪೂರ್ಣ ನಾಶವಾಗುತ್ತದೆ ಎಂದು ಸಂತ್ರಸ್ತರು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ಸಂಬಂಧಪಟ್ಟ ಇಲಾಖೆ ಸೂಕ್ತ ಪರಿಹಾರ ನೀಡುಬೇಕೆಂದು ಆಗ್ರಹಿಸಿದ್ದಾರೆ.

Related posts

ಡಿ.24: ಅಯ್ಯಪ್ಪ ವ್ರತಧಾರಿಗಳು ಮತ್ತು ಅಯ್ಯಪ್ಪ ಭಕ್ತರ ತಾಲೂಕು ಸಮಾವೇಶ: ಸಂಪತ್ ಬಿ. ಸುವರ್ಣ

Suddi Udaya

ಸುರ್ಯ ಸದಾಶಿವರುದ್ರ ದೇವಸ್ಥಾನಕ್ಕೆ ಮಂಗಳೂರು ಕೆ.ಎಂ.ಎಫ್ ಅಧ್ಯಕ್ಷ ರವಿರಾಜ್ ಹೆಗ್ಡೆ ಭೇಟಿ

Suddi Udaya

ಲಾಯಿಲ ಶಿವ ದುರ್ಗಾ ಟೈಗರ್ಸ್ ವತಿಯಿಂದ 5ನೇ ವರ್ಷದ ಪಿಲಿ ನಲಿಕೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಅಳದಂಗಡಿ ಶ್ರೀ ಸತ್ಯ ದೇವತೆ ಕಲ್ಲುರ್ಟಿ ದೇವಸ್ಥಾನಕ್ಕೆ ನಟ ವಿಜಯರಾಘವೇಂದ್ರ ಭೇಟಿ

Suddi Udaya

ಗುರುವಾಯನಕೆರೆ: ಎಕ್ಸೆಲ್‌ ಪ.ಪೂ. ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಗುರು ನಮನ ಹಾಗೂ 272 ಶಿಕ್ಷಕರಿಗೆ ಗೌರವಾರ್ಪಣೆ

Suddi Udaya

ಲಾಯಿಲ: ತಾಲೂಕು ಮಟ್ಟದ ಮಂದಿರ ಅಧಿವೇಶನ

Suddi Udaya
error: Content is protected !!