30.4 C
ಪುತ್ತೂರು, ಬೆಳ್ತಂಗಡಿ
June 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಸಂಘ-ಸಂಸ್ಥೆಗಳು

ನಿಡ್ಲೆ ಸ.ಹಿ.ಪ್ರಾ. ಶಾಲೆಯ ಕಟ್ಟಡ ದುರಸ್ಥಿ ಕಾರ್ಯಕ್ಕೆ ಶ್ರೀ ಕ್ಷೇ. ಧ.ಗ್ರಾ.ಯೋ. ವತಿಯಿಂದ ರೂ. 1ಲಕ್ಷ ಮಂಜೂರು

ನಿಡ್ಲೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ನಿಡ್ಲೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ದುರಸ್ಥಿ ಕಾರ್ಯಕ್ಕೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಮಂಜೂರು ಮಾಡಿದ ರೂ.1 ಲಕ್ಷದ ಮೊತ್ತದ ಮಂಜೂರಾತಿ ಪತ್ರವನ್ನು ತಾಲೂಕು ಜನಜಾಗೃತಿ ವೇದಿಕೆ ಸದಸ್ಯರು ಕೊರಗಪ್ಪ ಗೌಡ ನಿಡ್ಲೆ ಬೂಡುಜಾಲು, ಕೊಕ್ಕಡ ವಲಯ ಮೇಲ್ವಿಚಾರಕರು ಶ್ರೀಮತಿ ಭಾಗೀರಥಿ,ಒಕ್ಕೂಟದ ಅಧ್ಯಕ್ಷರು ಚಂದ್ರಶೇಖರ ಗೌಡ, ಶ್ರೀ ಕ್ಷೇತ್ರದರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ ನಿಡ್ಲೆ ಕಳೆಂಜ ಸಂಯೋಜಕರು ಶ್ರೀಮತಿ ಆಶಾಲತಾ , ಸದಸ್ಯರು ಲಿಂಗಪ್ಪ ಗೌಡ, ಒಕ್ಕೂಟದ ನಿಕಟಪೂರ್ವ ಅಧ್ಯಕ್ಷರು ಲಕ್ಷ್ಮಣ ಗೌಡ , ಒಕ್ಕೂಟದ ಪದಾಧಿಕಾರಿ ಶ್ರೀಮತಿ ವನಿತಾ , ಶ್ರೀಮತಿ ಪುಷ್ಪಲತ, ನಿಡ್ಲೆ ಗ್ರಾಮ ಸೇವಪ್ರತಿನಿಧಿ ಸೇಸಪ್ಪ ಗೌಡ ಹಾಗೂ , ಹಾಗೂ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರು ಪ್ರಕಾಶ್ ಗೌಡ, ಸದಸ್ಯರು ಗಿರೀಶ mk, ನಿಡ್ಲೆ ಶಾಲಾ ಮುಖ್ಯೋಪಾಧ್ಯಾಯರು ಶ್ರೀಮತಿ ಮೀನಾಕ್ಷಿ, ಶಿಕ್ಷಕ ವೃಂದದವರು , ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಪ್ರವೀಣ ರವರ ಉಪಸ್ಥಿಯಲ್ಲಿ ವಿತರಿಸಲಾಯಿತು

Related posts

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ನಲ್ಲಿ ಕಂಠಿ ಉತ್ಸವಕ್ಕೆ ಚಾಲನೆ ಹಾಗೂ ಕೃಷಿ ಸಾಧಕರಿಗೆ ” ಶ್ರೇಷ್ಠ ಕೃಷಿ ಸಾಧಕ ” ಪ್ರಶಸ್ತಿ

Suddi Udaya

ಕುತ್ಲೂರು ಪುನರ್ವಸತಿ ಹೊಂದಿರುವ ಕುಟುಂಬದ ಸದಸ್ಯೆಯರಿಗೆ ಮಲ್ಲಿಗೆಯ ಕೃಷಿಯ ಬಗ್ಗೆ ಪ್ರಾತ್ಯಕ್ಷಿಕೆ

Suddi Udaya

ಇತಿಹಾಸ ಪ್ರಸಿದ್ದ ನಿಡಿಗಲ್ ಸಿರಿಜಾತ್ರಾ ಮಹೋತ್ಸವದ ಅಧ್ಯಕ್ಷರಾಗಿ ಯಶೋಧರ ಗೌಡ ಗುರಿಪಳ್ಳ ಆಯ್ಕೆ

Suddi Udaya

ಬೆಳ್ತಂಗಡಿ ಒಕ್ಕಲಿಗ ಗೌಡರ ಸಂಘ ಹಾಗೂ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದಿಂದ ತುoಗಪ್ಪ ಗೌಡರಿಗೆ ನುಡಿನಮನ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ನೇತ್ರಾವತಿ ನದಿಗೆ ಹಾರಿ ದಂಪತಿಗಳು ಆತ್ಮಹತ್ಯೆ: ದೊಂಡೋಲೆ ಪವರ್ ಪ್ರಾಜೆಕ್ಟ್ ಬಳಿ ಮೃತದೇಹ ಪತ್ತೆ

Suddi Udaya

ಉಪ್ಪಿನಂಗಡಿ – ಮಡಂತ್ಯಾರು ಮಾರ್ಗದಲ್ಲಿ ರಾಜ್ಯ ಸಾರಿಗೆ ಸಂಸ್ಥೆ ಬಸ್ ಬಿಡುವಂತೆ ಆಗ್ರಹಿಸಿ ಅಧಿಕಾರಿಗಳನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಎಸ್‌ಡಿಪಿಐ ನಿಯೋಗ

Suddi Udaya
error: Content is protected !!