25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶುಭಾರಂಭ

ಬೆಳ್ತಂಗಡಿ: ಮಾತೃ ವೃಂದ ಶಿಶುಪಾಲನ ಕೇಂದ್ರ ಉದ್ಘಾಟನೆ

ಬೆಳ್ತಂಗಡಿ: ಇಲ್ಲಿಯ ಮಹಿಳಾ ವೃಂದ ಕಟ್ಟಡದಲ್ಲಿ ನೂತನವಾಗಿ ಪ್ರಾರಂಭಗೊಂಡ ಮಾತೃ ವೃಂದ ಶಿಶು ಪಾಲನ ಕೇಂದ್ರ ಉದ್ಘಾಟನಾ ಸಮಾರಂಭವು ಜೂ.2ರಂದು ಮಹಿಳಾ ವೃಂದ ಸಭಾಂಗಣದಲ್ಲಿ ನಡೆಯಿತು.

ಲಾಯಿಲ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಸುಗಂಧಿ ಮತ್ತು ಜಗನ್ನಾಥ್ ದೀಪ ಪ್ರಜ್ವಲಿಸಿ ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಮಹಿಳಾ ವೃಂದದ ಅಧ್ಯಕ್ಷೆ ಶ್ರೀಮತಿ ನೇತ್ರ ಬಿ., ವಕೀಲರಾದ ಶೈಲೇಶ್ ಆರ್. ಠೋಸರ್ ಭಾಗವಹಿಸಿದರು.

ಈ ಸಂದರ್ಭದಲ್ಲಿ ವಕೀಲ ವೃಂದದವರು, ಪೋಷಕರು ಉಪಸ್ಥಿತರಿದ್ದರು.

ಮಾತೃ ವೃಂದ ಶಿಶುಪಾಲನ ಕೇಂದ್ರದ ಸಂಚಾಲಕಿ ಮಮತಾ ಪ್ರಭಾಕರ್ ಪ್ರಾರ್ಥಿಸಿದರು. ವಕೀಲರಾದ ಪ್ರಿಯಾಂಕ ಶಿವನ್ ನಿರೂಪಿಸಿ ಸ್ವಾಗತಿಸಿ, ವಂದಿಸಿದರು.

Related posts

ಜೆಸಿಐ ವಲಯ ಮಧ್ಯಂತರ ಸಮ್ಮೇಳನ: ಭಾಷಣ ಸ್ಪರ್ಧೆಯಲ್ಲಿ ಕು. ಕನ್ನಿಕಾರಿಗೆ ದ್ವಿತೀಯ ಸ್ಥಾನ

Suddi Udaya

ಪಡಂಗಡಿ ಗ್ರಾ.ಪಂ ನಲ್ಲಿ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

Suddi Udaya

ಉಜಿರೆ: ಚಾರ್ಮಾಡಿ ರಸ್ತೆಯಲ್ಲಿ ಕಾರುಗಳ ಮುಖಾಮುಖಿ ಡಿಕ್ಕಿ

Suddi Udaya

ವಾಣಿ ಆಂ.ಮಾ. ಶಾಲಾ ವಿದ್ಯಾರ್ಥಿ ಶಮಾಳಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ರಾಜ್ಯ ಪುರಸ್ಕಾರ ಪ್ರಶಸ್ತಿ

Suddi Udaya

ಪಂಚಾಯತ್ ಮಟ್ಟದಲ್ಲಿ ಜನಸಾಮಾನ್ಯರಿಗೆ ಕಾಂಗ್ರೆಸ್ ಸರಕಾರದಿಂದ ಆಗುತ್ತಿರುವ ಅನ್ಯಾಯದ ವಿರುದ್ಧ ಜೂ.23 ರಂದು ದ.ಕ ಜಿಲ್ಲೆಯಲ್ಲಿ ಬಿಜೆಪಿ ಪ್ರತಿಭಟನೆಯ ಪೂರ್ವಭಾವಿ ಸಭೆ

Suddi Udaya

ಗರ್ಡಾಡಿ ನಂದಿಬೆಟ್ಟು ಶ್ರೀ ನಂದಿಕೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya
error: Content is protected !!