38.6 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ಹಲವರನ್ನು ಗಡಿಪಾರು ಮಾಡಲು ಪೊಲೀಸ್‌ ಇಲಾಖೆ ಸಿದ್ದತೆ

ಬೆಳ್ತಂಗಡಿ; ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ಹಲವರನ್ನು ಜಿಲ್ಲೆಯಿಂದ ಗಡಿಪಾರು ಮಾಡುವ ಸಲುವಾಗಿ ಕಾನೂನು ಪ್ರಕ್ರಿಯೆಗಳನ್ನು ಆರಂಭಿಸಿರುವುದಾಗಿ ಜಿಲ್ಲಾ ಪೊಲೀಸ್‌ ಇಲಾಖೆ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದೆ. ಬೆಳ್ತಂಗಡಿ ಠಾಣಾ ವ್ಯಪ್ತಿಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ, ಹಾಗೂ ಮನೋಜ್ ಕುಮಾ‌ರ್ ಅವರನ್ನು ಪೂಂಜಾಲಕಟ್ಟೆ ಠಾಣೆಯಲ್ಲಿ ಅಶ್ರಫ್ ಬಿ ಯಾನೆ ಗರಗಸ ಅಶ್ರಫ್‌ ಹಾಗೂ ಉಪ್ಪಿನಂಗಡಿ ಠಾಣಾವ್ಯಾಪ್ತಿಯಲ್ಲಿ ಅಬ್ದುಲ್‌ ಅಜೀಜ್ ಯಾನೆ ಕರಾಯ ಅಜೀಜ್, ಸಂತೋಷ್ ಕುಮಾರ್ ರೈ, ಜಯರಾಮ, ಸಂಶುದ್ದೀನ್, ಅಹಮ್ಮದ್ ಶಾಕಿರ್‌ ಅವರನ್ನು ಸೇರಿದಂತೆ ಜಿಲ್ಲೆಯ ವಿವಿಥ ಠಾಣಾ ವ್ಯಾಪ್ತಿಯ ಒಟ್ಟು 36 ಮಂದಿಯನ್ನು ಜಿಲ್ಲೆಯಿಂದ ಗಡಿಪಾರು ಮಾಡುವ ಸಲುವಾಗಿ ಕಾನೂನು ಪ್ರಕ್ರಿಯೆಗಳು ಆರಂಭಗೊಂಡಿರುವುದಾಗಿ ಜಿಲ್ಲಾ ಪೊಲೋಸರು ತಿಳಿಸಿದ್ದಾರೆ

Related posts

ಬೈಕ್ ಕಳ್ಳತನ ಆರೋಪಿಯ ಬಂಧನ

Suddi Udaya

ಸರಕಾರದ ನಡೆ ಕಾರ್ಯಕರ್ತರ ಕಡೆ ಸಮಾವೇಶಬೆಳ್ತಂಗಡಿ ನಗರ ವ್ಯಾಪ್ತಿಯ ಕಾರ್ಯಕರ್ತರ ಸಭೆ

Suddi Udaya

ಬಳಂಜ: ಜ್ಯೋತಿ ಮಹಿಳಾ ಮಂಡಲದಿಂದ ಸರಕಾರಿ ಶಾಲೆಯಲ್ಲಿ ಊರಿನವರ ಪಾತ್ರ ವಿಷಯದ ಬಗ್ಗೆ ಕಾರ್ಯಾಗಾರ

Suddi Udaya

ವೇಣೂರು: ಬಜಿರೆಯಲ್ಲಿ ಮನೆಯ ಬಾವಿ ತಡೆಗೋಡೆ ಕುಸಿತ

Suddi Udaya

ಮಡಂತ್ಯಾರು: ಬಂಗೇರಕಟ್ಟೆ ಅಕ್ಷರ ಕರಾವಳಿ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ಬಾಲಮೇಳ ಕಾರ್ಯಕ್ರಮ

Suddi Udaya

ಮುಂಡಾಜೆ: ವಿದ್ಯುತ್ ಶಾಕ್ ಗಬ್ಬದ ಹಸು ಸಾವು

Suddi Udaya
error: Content is protected !!