September 6, 2026
Uncategorized

ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ಹಲವರನ್ನು ಗಡಿಪಾರು ಮಾಡಲು ಪೊಲೀಸ್‌ ಇಲಾಖೆ ಸಿದ್ದತೆ

ಬೆಳ್ತಂಗಡಿ; ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ಹಲವರನ್ನು ಜಿಲ್ಲೆಯಿಂದ ಗಡಿಪಾರು ಮಾಡುವ ಸಲುವಾಗಿ ಕಾನೂನು ಪ್ರಕ್ರಿಯೆಗಳನ್ನು ಆರಂಭಿಸಿರುವುದಾಗಿ ಜಿಲ್ಲಾ ಪೊಲೀಸ್‌ ಇಲಾಖೆ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದೆ. ಬೆಳ್ತಂಗಡಿ ಠಾಣಾ ವ್ಯಪ್ತಿಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ, ಹಾಗೂ ಮನೋಜ್ ಕುಮಾ‌ರ್ ಅವರನ್ನು ಪೂಂಜಾಲಕಟ್ಟೆ ಠಾಣೆಯಲ್ಲಿ ಅಶ್ರಫ್ ಬಿ ಯಾನೆ ಗರಗಸ ಅಶ್ರಫ್‌ ಹಾಗೂ ಉಪ್ಪಿನಂಗಡಿ ಠಾಣಾವ್ಯಾಪ್ತಿಯಲ್ಲಿ ಅಬ್ದುಲ್‌ ಅಜೀಜ್ ಯಾನೆ ಕರಾಯ ಅಜೀಜ್, ಸಂತೋಷ್ ಕುಮಾರ್ ರೈ, ಜಯರಾಮ, ಸಂಶುದ್ದೀನ್, ಅಹಮ್ಮದ್ ಶಾಕಿರ್‌ ಅವರನ್ನು ಸೇರಿದಂತೆ ಜಿಲ್ಲೆಯ ವಿವಿಥ ಠಾಣಾ ವ್ಯಾಪ್ತಿಯ ಒಟ್ಟು 36 ಮಂದಿಯನ್ನು ಜಿಲ್ಲೆಯಿಂದ ಗಡಿಪಾರು ಮಾಡುವ ಸಲುವಾಗಿ ಕಾನೂನು ಪ್ರಕ್ರಿಯೆಗಳು ಆರಂಭಗೊಂಡಿರುವುದಾಗಿ ಜಿಲ್ಲಾ ಪೊಲೋಸರು ತಿಳಿಸಿದ್ದಾರೆ

Related posts

ಸಿಯೋನ್ ಆಶ್ರಮ ಟ್ರಸ್ಟ್ (ರಿ.), ಗಂಡಿಬಾಗಿಲು ಇಲ್ಲಿ ಕನ್ನಡ ರಾಜ್ಯೋತ್ಸವ ಮತ್ತು ದೀಪಾವಳಿ ಹಬ್ಬ ಆಚರಣೆ

Suddi Udaya

ಕುವೆಟ್ಟು ಗ್ರಾ.ಪಂ ಸಹಯೋಗದಲ್ಲಿ ಕಣ್ಣಿನ ಉಚಿತ ತಪಾಸಣ ಶಿಬಿರ ಉದ್ಘಾಟನೆ

Suddi Udaya

ಬಿ.ಎಸ್.ಎಫ್ ನಲ್ಲಿ 21 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಲಾಯಿಲದ ಗಣೇಶ್ ಬಿ.ಎಲ್ ರವರಿಗೆ ಬೆಳ್ತಂಗಡಿಯಲ್ಲಿ ಭವ್ಯ ಸ್ವಾಗತ

Suddi Udaya

ಲಾಯಿಲ 36ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಅಂತರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ

Suddi Udaya

ಶಾಸಕ ಹರೀಶ್ ಪೂಂಜಾ ವಿರುದ್ಧದ ಕೇಸ್ ಗೆ ಹೈಕೋರ್ಟ್ ತಡೆ

Suddi Udaya
error: Content is protected !!