27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಮಸ್ಯೆ

ಇಳಂತಿಲ: ಬೃಹತ್ ಗಾತ್ರದಲ್ಲಿ ಗುಡ್ಡ ಕುಸಿತ : ಗ್ರಾ.ಪಂ. ಸದಸ್ಯ ತಿಮ್ಮಪ್ಪ ಗೌಡರ ನೇತೃತ್ವದಲ್ಲಿ ತೆರವು ಕಾರ್ಯ

ಇಳಂತಿಲ: ಜೂ.3ರಂದು ಇಳಂತಿಲ ಗ್ರಾಮದ ಹಾರಕೆರೆ ಎಂಬಲ್ಲಿ ವಿಪರೀತ ಮಳೆಗೆ ಮುಖ್ಯ ರಸ್ತೆಗೆ ಬೃಹತ್ ಗಾತ್ರದಲ್ಲಿ ಗುಡ್ಡ ಕುಸಿದು ವಾಹನ ಸಂಚಾರ ಸ್ತಗಿತಗೊಂಡಿತ್ತು.

ಇಳಂತಿಲ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಹಾಲಿ ಸದಸ್ಯರಾದ ತಿಮ್ಮಪ್ಪ ಗೌಡರವರು ಸ್ಥಳಕ್ಕೆ ಭೇಟಿ ನೀಡಿ, ಹಿಟಾಚಿ ಮೂಲಕ ಸ್ಥಳದಲ್ಲಿದ್ದ ಮಣ್ಣು ತೆರವು ಕಾರ್ಯ ಹಾಗೂ ಆ ಸ್ಥಳದ ಡಾಮಾರು ರಸ್ತೆಯಲ್ಲಿ ಕೆಸರಿದ್ದ ಕಾರಣ ದ್ವಿಚಕ್ರ, ತ್ರಿಚಕ್ರ ವಾಹನಕ್ಕೆ ಅಡಚಣೆ ಉಂಟಾಗಿತ್ತು ಇದನ್ನು ಗಮನಿಸಿ ಟ್ಯಾಂಕರ್ ನಲ್ಲಿ ನೀರು ಹಾಯಿಸಿ ರಸ್ತೆಯನ್ನು ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಈ ಸಂದರ್ಭದಲ್ಲಿ ಪಂಚಾಯತ್ ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಸಹಕರಿದರು.

ಈ ಕಾರ್ಯಕ್ಕೆ ನಾಗರಿಕರಿಂದ ಮೆಚ್ಚುಗೆ ವ್ಯಕ್ತವಾಯಿತು.ವಿಪರ್ಯಾಸ ಎಂದರೆ ಹಾನಿ ಸಂಭವಿಸಿದ ಸ್ಥಳಕ್ಕೆ ಇಳಂತಿಲ ಗ್ರಾಮ ಪಂಚಾಯತ್ ಅಧ್ಯಕ್ಷರು, ಅಥವಾ ಸದಸ್ಯರಾಗಲಿ ಭೇಟಿ ನೀಡದೆ ಇರುವುದು ನಾಗರಿಕರ ಕೆಂಗಣ್ಣಿಗೆ ಗುರಿಯಾಗಿದೆ.

Related posts

ಬೆಳಾಲು : ವಿಶ್ವವಿಕಲಚೇತನರ ದಿನಾಚರಣೆ ಹಾಗೂ ವಿಶೇಷ ಗ್ರಾಮ ಸಭೆ

Suddi Udaya

ಮುಂಡಾಜೆಯಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ, ಆಟಿ ತಿನಿಸಿನ ಸಹಭೋಜನ, ಆಟಿಕಳೆಂಜ ಪ್ರದರ್ಶನ

Suddi Udaya

ಬಳ್ಳಮಂಜ ಶ್ರೀ ವಿದ್ಯಾಸಾಗರ ಸಿಬಿಎಸ್ಇ ಶಾಲೆಗೆ ಶೇ.100 ಫಲಿತಾಂಶ

Suddi Udaya

ಕಲ್ಮಂಜ : ಕಲ್ಲೆ ನಿವಾಸಿ ದೇವಕಿ ಕೊಳ್ತಿಗೆ ನಿಧನ

Suddi Udaya

ಸುಳ್ಯ ,ಕಡಬ, ಪುತ್ತೂರು ತಾಲೂಕಿನಲ್ಲಿ ಶೂನ್ಯ ಬಂಡವಾಳದಲ್ಲಿ ಉದ್ಯಮ ನಡೆಸಲು ಚಿಂತನೆ” ಮೋಹನ್ ಗೌಡ. ಬಿ. ಎ

Suddi Udaya

ನೈನಾಡು ಅಂಗನವಾಡಿ ಕೇಂದ್ರಕ್ಕೆ ಹಿಂಭಾಗದ ಕಾಂಪೌಂಡ್ ಗೋಡೆ ಕುಸಿದು ಹಾನಿ

Suddi Udaya
error: Content is protected !!