30.2 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕೊಕ್ಕಡ ಆಟೋ ಚಾಲಕ ಶರತ್ ಕುಮಾರ್ ಕೆ ಹೃದಯಾಘಾತದಿಂದ ನಿಧನ

ಕೊಕ್ಕಡ: ಕೊಕ್ಕಡ ಗ್ರಾಮದ ಕೆಂಪಕೊಡಿ ನಿವಾಸಿ ರಿಕ್ಷಾ ಡ್ರೈವರ್ ಶರತ್ ಕುಮಾರ್ ಕೆ. (35ವ) ರವರು ಜೂ.3ರಂದು ಬೆಳಿಗ್ಗೆ ಗಂಟೆ 10ರ ಸಮಯ ಶಾಲಾ ಟ್ರಿಪ್ ಮುಗಿಸಿ ಮನೆಗೆ ತೆರಳುತ್ತಿದ್ದ ಸಂದರ್ಭ ದಾರಿ ಮಧ್ಯೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ತಕ್ಷಣ ಸ್ಥಳೀಯರು ಸೇರಿ ಕೊಕ್ಕಡ ಸರಕಾರಿ ಆಸ್ಪತ್ರೆಗೆ ತಲುಪಿಸಿದ್ದರೂ, ಅದಾಗಲೇ ಅವರು ಮೃತಪಟ್ಟಿದ್ದರು.

ಮೃತರ ತಂದೆ ಕೂಡಾ ಮಂಗಳೂರಿನ ಆಸ್ಪತ್ರೆಯಲ್ಲಿ ಅಸೌಖ್ಯ ದಿಂದ ದಾಖಲಾಗಿರುತ್ತಾರೆ. ಮೃತರು ತಂದೆ, ತಾಯಿ, ಮತ್ತು ಸಹೋದರಿಯನ್ನು ಆಗಲಿರುತ್ತಾರೆ.

Related posts

ಲಾಯಿಲ: ಕುಂಟಿನಿ ಸ.ಕಿ.ಪ್ರಾ. ಶಾಲಾ ಮಂತ್ರಿಮಂಡಲ ರಚನೆ: ಶಾಲಾ ಮುಖ್ಯಮಂತ್ರಿಯಾಗಿ ಇಝಾ ಫಾತಿಮ, ಉಪಮುಖ್ಯಮಂತ್ರಿಯಾಗಿ ಮುಹಮ್ಮದ್ ರಿಶಾನ್ ಆಯ್ಕೆ

Suddi Udaya

ನಾರಾವಿ-ಧರ್ಮಸ್ಥಳ ಕೆಎಸ್ಸಾರ್ಟಿಸಿ ಬಸ್ ಸಂಚಾರಕ್ಕೆ ಸಚಿವ ಗುಂಡೂರಾವ್ ಚಾಲನೆ

Suddi Udaya

ಉರುವಾಲು : ಬೈತಾರು ಕಾರಿಂಜ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ಸಂಭ್ರಮ

Suddi Udaya

ನಡ ಗ್ರಾಮದಲ್ಲಿ ಸನ್‌ರಾಕ್ ಬಲಿಪ ರೆಸಾರ್ಟ್ ಶುಭಾರಂಭ

Suddi Udaya

ನಿಟ್ಟಡೆ: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪಠ್ಯೇತರ ಚಟುವಟಿಕೆಗಳ ತರಬೇತಿ

Suddi Udaya

ಧರ್ಮಸ್ಥಳ: ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

Suddi Udaya
error: Content is protected !!