September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕೊಕ್ಕಡ ಆಟೋ ಚಾಲಕ ಶರತ್ ಕುಮಾರ್ ಕೆ ಹೃದಯಾಘಾತದಿಂದ ನಿಧನ

ಕೊಕ್ಕಡ: ಕೊಕ್ಕಡ ಗ್ರಾಮದ ಕೆಂಪಕೊಡಿ ನಿವಾಸಿ ರಿಕ್ಷಾ ಡ್ರೈವರ್ ಶರತ್ ಕುಮಾರ್ ಕೆ. (35ವ) ರವರು ಜೂ.3ರಂದು ಬೆಳಿಗ್ಗೆ ಗಂಟೆ 10ರ ಸಮಯ ಶಾಲಾ ಟ್ರಿಪ್ ಮುಗಿಸಿ ಮನೆಗೆ ತೆರಳುತ್ತಿದ್ದ ಸಂದರ್ಭ ದಾರಿ ಮಧ್ಯೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ತಕ್ಷಣ ಸ್ಥಳೀಯರು ಸೇರಿ ಕೊಕ್ಕಡ ಸರಕಾರಿ ಆಸ್ಪತ್ರೆಗೆ ತಲುಪಿಸಿದ್ದರೂ, ಅದಾಗಲೇ ಅವರು ಮೃತಪಟ್ಟಿದ್ದರು.

ಮೃತರ ತಂದೆ ಕೂಡಾ ಮಂಗಳೂರಿನ ಆಸ್ಪತ್ರೆಯಲ್ಲಿ ಅಸೌಖ್ಯ ದಿಂದ ದಾಖಲಾಗಿರುತ್ತಾರೆ. ಮೃತರು ತಂದೆ, ತಾಯಿ, ಮತ್ತು ಸಹೋದರಿಯನ್ನು ಆಗಲಿರುತ್ತಾರೆ.

Related posts

ಬೆಳ್ತಂಗಡಿ ಎಸ್ ಡಿ ಎಂ ಆಂ.ಮಾ. ಶಾಲೆಯಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

Suddi Udaya

ಮುಂಡಾಜೆ: ಸಾಧಕರಿಗೆ ಅಭಿನಂದನೆ ಕಾರ್ಯಕ್ರಮ

Suddi Udaya

ಪಟ್ರಮೆ ವ್ಯಾಪ್ತಿಯಲ್ಲಿ ಶಾಸಕ ಹರೀಶ್ ಪೂಂಜರಿಂದ ಮನೆ ಮನೆಗೆ ಭೇಟಿ ನೀಡಿ ಚುನಾವಣಾ ಪ್ರಚಾರ

Suddi Udaya

ವಾಲಿಬಾಲ್ ಪಂದ್ಯಾಟ: ಕೊಯ್ಯೂರು ಸರಕಾರಿ ಪ್ರೌಢ ಶಾಲೆಯ ಹುಡುಗರ ತಂಡ ಪ್ರಥಮ ಸ್ಥಾನ

Suddi Udaya

ಮೈಸೂರು ದಸರಾ ಜಂಬೂ ಸವಾರಿಯಲ್ಲಿ ಸ್ತಬ್ಧಚಿತ್ರಕ್ಕೆ ದಕ್ಷಿಣ ಕನ್ನಡ ಜಿಲ್ಲೆಗೆ ದ್ವಿತೀಯ ಬಹುಮಾನ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya
error: Content is protected !!