23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕೊಕ್ಕಡ ಆಟೋ ಚಾಲಕ ಶರತ್ ಕುಮಾರ್ ಕೆ ಹೃದಯಾಘಾತದಿಂದ ನಿಧನ

ಕೊಕ್ಕಡ: ಕೊಕ್ಕಡ ಗ್ರಾಮದ ಕೆಂಪಕೊಡಿ ನಿವಾಸಿ ರಿಕ್ಷಾ ಡ್ರೈವರ್ ಶರತ್ ಕುಮಾರ್ ಕೆ. (35ವ) ರವರು ಜೂ.3ರಂದು ಬೆಳಿಗ್ಗೆ ಗಂಟೆ 10ರ ಸಮಯ ಶಾಲಾ ಟ್ರಿಪ್ ಮುಗಿಸಿ ಮನೆಗೆ ತೆರಳುತ್ತಿದ್ದ ಸಂದರ್ಭ ದಾರಿ ಮಧ್ಯೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ತಕ್ಷಣ ಸ್ಥಳೀಯರು ಸೇರಿ ಕೊಕ್ಕಡ ಸರಕಾರಿ ಆಸ್ಪತ್ರೆಗೆ ತಲುಪಿಸಿದ್ದರೂ, ಅದಾಗಲೇ ಅವರು ಮೃತಪಟ್ಟಿದ್ದರು.

ಮೃತರ ತಂದೆ ಕೂಡಾ ಮಂಗಳೂರಿನ ಆಸ್ಪತ್ರೆಯಲ್ಲಿ ಅಸೌಖ್ಯ ದಿಂದ ದಾಖಲಾಗಿರುತ್ತಾರೆ. ಮೃತರು ತಂದೆ, ತಾಯಿ, ಮತ್ತು ಸಹೋದರಿಯನ್ನು ಆಗಲಿರುತ್ತಾರೆ.

Related posts

ಸುಹಾಸ್ ಶೆಟ್ಟಿ ಪ್ರಕರಣದೊಂದಿಗೆ ಉಳಿದ ಮೂರು ಕೊಲೆ ಪ್ರಕರಣಗಳನ್ನು ಎನ್.ಐ.ಎ (NIA) ಗೆ ಯಾಕೆ ನೀಡಿಲ್ಲ?: ಹರೀಶ್ ಕುಮಾರ್ ಪ್ರಶ್ನೆ

Suddi Udaya

ಯಕ್ಷಗಾನ ಕಲಾವಿದ ರಮೇಶ್ ಶೆಟ್ಟಿ ಪೆರಿಂಜೆ ಅವರಿಗೆ ಸಿದ್ದಕಟ್ಟೆ ಯಕ್ಷ ಮಿತ್ರ ಪ್ರಶಸ್ತಿ ಪ್ರದಾನ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ದೀಪಾವಳಿ ಆಚರಣೆ

Suddi Udaya

ಜೇಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ಕೊಕ್ಕಡ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ

Suddi Udaya

ಮುಂಡಾಜೆ: ಮೈಸೂರು ವಿಭಾಗ ಮಟ್ಟದ ವಾಲಿಬಾಲ್ ಪಂದ್ಯಾಟ ಸಮಾರೋಪ 

Suddi Udaya

ಜೋಯಾಲುಕ್ಕಾಸ್ ಫೌಂಡೇಶನ್ ಟ್ರಸ್ಟ್ ವತಿಯಿಂದ ಮನೆ ಹಸ್ತಾಂತರ

Suddi Udaya
error: Content is protected !!