September 6, 2026
Uncategorized

ಚಾರ್ಮಾಡಿ ಸ.ಹಿ.ಉ.ಪ್ರಾ. ಶಾಲೆಗೆ ಬೆಸ್ಟ್ ಫೌಂಡೇಶನ್ ವತಿಯಿಂದ ಪೀಠೋಪಕರಣ ವಿತರಣೆ

ಬೆಳ್ತಂಗಡಿ: ಬೆಸ್ಟ್ ಫೌಂಡೇಶನ್ ವತಿಯಿಂದ ಚಾರ್ಮಾಡಿ ಗ್ರಾಮದ ಚಾರ್ಮಾಡಿ ಸರ್ಕಾರಿ ಹಿರಿಯ ಉನ್ನತೀಕರಿಸಿದ ಪ್ರಾಥಮಿಕ ಶಾಲೆಗೆ ಪೀಠೋಪಕರಣವನ್ನು ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ನ ಅಧ್ಯಕ್ಷ ರಕ್ಷಿತ್ ಶಿವರಾಂ ಹಸ್ತಾಂತರ ಮಾಡಿದರು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಸನಬ್ಬ ಚಾರ್ಮಾಡಿ, ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ದಿನೇಶ್ ಚಾರ್ಮಾಡಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಯಶೋಧರ್ ಚಾರ್ಮಾಡಿ, ಕಾರ್ಯದರ್ಶಿ ಕಿಶೋರ್, ಶಾಲಾ ಮುಖ್ಯೋಪಾಧ್ಯಾಯ ವೀರಯ್ಯ ಹಾಗೂ ಪ್ರಮುಖರಾದ ಅಬ್ದುಲ್ ಮಜೀದ್, ನಿತಿನ್ ಚಾರ್ಮಾಡಿ ಹರಿಶ್ಚಂದ್ರ ಚಾರ್ಮಾಡಿ ದಿನೇಶ್ ಚಾರ್ಮಾಡಿ, ಬಾಲಕೃಷ್ಣ ಗೌಡ ತೋಟತ್ತಾಡಿ ಹಾಗೂ ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

Related posts

ಚಾರ್ಮಾಡಿ ಘಾಟ್‌ನಲ್ಲಿ ಟಿಟಿ ವಾಹನ ಪಲ್ಟಿ: 9 ಮಂದಿಗೆ ಗಾಯ, ಓರ್ವನ ಸ್ಥಿತಿ ಗಂಭೀರ

Suddi Udaya

ಬಿ.ವಿಜಯ ಕುಮಾರ್ ಪೊಲೀಸ್ ಮಹಾ ನಿರ್ದೇಶಕರು ಮತ್ತು ಮಹಾ ನಿರೀಕ್ಷೀ ಕರು ಬೆಂಗಳೂರು ಇವರು ನೀಡುವ ಪ್ರತಿಷ್ಠಿತ ಪೊಲೀಸ್ ಚಿನ್ನದ ಪದಕಕ್ಕೆ ಆಯ್ಕೆ

Suddi Udaya

ನಂದಿನಿ ಹಾಲಿನ ದರ 4 ರೂ. ಏರಿಕೆ

Suddi Udaya

ಗೇರುಕಟ್ಟೆ ನೂತನ ಹಿಂದೂ ರುದ್ರ ಭೂಮಿ ಲೋಕಾರ್ಪಣೆ ಪೂರ್ವಭಾವಿ ಸಭೆ

Suddi Udaya

ಲಾಯಿಲ: ಕುಂಟಿನಿ ಅಲ್ ಬುಖಾರಿ ಜುಮಾ ಮಸ್ಜಿದ್ ಯಲ್ಲಿ ಬಕ್ರೀದ್ ಆಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಚಲನಚಿತ್ರ ತಾರೆ ಶ್ರುತಿ ಭೇಟಿ

Suddi Udaya
error: Content is protected !!