ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಗೆ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಭೇಟಿ

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಗೆ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಭೇಟಿ ನೀಡಿದರು.

ಅಲ್ಲಿ ನಡೆಯುತ್ತಿರುವ ಚಟುವಟಿಕೆಗಳನ್ನು ಹಾಗೂ ಮುಂದೆ ನಡೆಯುವ ಕಾರ್ಯಕ್ರಮಗಳ ಕುರಿತಾಗಿ ವಿಚಾರಗಳನ್ನು ತಿಳಿದುಕೊಂಡು ಮಾರ್ಗದರ್ಶನ ನೀಡಿದರು. ಹೆಗ್ಗಡೆಯವರು ತರಗತಿ ಕೊಠಡಿಗಳಿಗೆ ತೆರಳಿ ವಿದ್ಯಾರ್ಥಿಗಳನ್ನು ಮಾತನಾಡಿಸಿ ಆಶೀರ್ವದಿಸಿದರು.

Related posts

ಅ.15 : ಚರ್ಚ್ ರೋಡ್ ಬಳಿ ನೂತನ ಶ್ರೀ ದುರ್ಗಾ ಬೆಂಗಳೂರು ಅಯ್ಯಂಗಾರ್ ಬೇಕರಿ ಶುಭಾರಂಭ

Suddi Udaya

ತಣ್ಣೀರುಪಂತ ಗ್ರಾ.ಪಂ. ವ್ಯಾಪ್ತಿಯಲ್ಲಿ ಶ್ರೀ ಲಕ್ಷ್ಮಿ ಸಂಜೀವಿನಿ ಒಕ್ಕೂಟದ ಮಹಿಳೆಯರಿಂದ ತೋಡಿನ ಹೂಳೆತ್ತುವ ಕಾರ್ಯ

Suddi Udaya

ಎಂ.ಎನ್. ರಾಜೇಂದ್ರ ಕುಮಾ‌ರ್ ರವರಿಗೆ ‘ಗ್ಲೋಬಲ್ ಅಚೀವರ್ಸ್‌’ ಪ್ರಶಸ್ತಿ

Suddi Udaya

ಕಳೆಂಜ ಕ್ರಿಶ್ಚಿಯನ್ ಬ್ರದರ್‍ಸ್ ವತಿಯಿಂದ ಕಾಯರ್ತ್ತಡ್ಕ – ಶಿಬರಾಜೆ ರಸ್ತೆಯ ಶ್ರಮದಾನ

Suddi Udaya

ಪೆರ್ಲ ಬೈಪಾಡಿ ಸ.ಪ್ರೌ. ಶಾಲೆಯ ಸಹ ಶಿಕ್ಷಕ ಜಿಲ್ಲಾ ಪ್ರಶಸ್ತಿ ಪುರಸ್ಕೃತ ವಿಜಯಕುಮಾರ್ ಎಂ ಸೇವಾ ನಿವೃತ್ತಿ

Suddi Udaya

ಧರ್ಮಸ್ಥಳ ಶತಾಯಿಷಿ ಮತದಾರರಿಗೆ ಚುನಾವಣಾ ಆಯೋಗದಿಂದ ಗೌರವಪೂರ್ವಕ ಸನ್ಮಾನ ಹಾಗೂ ಪ್ರಮಾಣ ಪತ್ರ ವಿತರಣೆ

Suddi Udaya
error: Content is protected !!