July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಗೆ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಭೇಟಿ

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಗೆ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಭೇಟಿ ನೀಡಿದರು.

ಅಲ್ಲಿ ನಡೆಯುತ್ತಿರುವ ಚಟುವಟಿಕೆಗಳನ್ನು ಹಾಗೂ ಮುಂದೆ ನಡೆಯುವ ಕಾರ್ಯಕ್ರಮಗಳ ಕುರಿತಾಗಿ ವಿಚಾರಗಳನ್ನು ತಿಳಿದುಕೊಂಡು ಮಾರ್ಗದರ್ಶನ ನೀಡಿದರು. ಹೆಗ್ಗಡೆಯವರು ತರಗತಿ ಕೊಠಡಿಗಳಿಗೆ ತೆರಳಿ ವಿದ್ಯಾರ್ಥಿಗಳನ್ನು ಮಾತನಾಡಿಸಿ ಆಶೀರ್ವದಿಸಿದರು.

Related posts

ಬೆಳ್ತಂಗಡಿ ಬಿಜೆಪಿ ಯುವಮೋರ್ಚಾ ವತಿಯಿಂದ 6ನೇ ವರ್ಷದ ದೀಪಾವಳಿ ದೋಸೆ ಹಬ್ಬ ಹಾಗೂ ನಮೋ ಮ್ಯಾರಥಾನ್ ಪೂರ್ವಭಾವಿ ಸಭೆ

Suddi Udaya

ಡೆನ್ನಾನ ಡೆನ್ನನ – 2023 ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ: ಯುವವಾಹಿನಿ ಬೆಳ್ತಂಗಡಿ ಘಟಕ ಚಾಂಪಿಯನ್

Suddi Udaya

ಕ್ರೈಸ್ಟ್ ಅಕಾಡಮೆ (ಐಸಿಎಸ್ಇ) ಮುಂಡಾಜೆ ಶಾಲೆಗೆ ಶೇ 100 ಫಲಿತಾಂಶ

Suddi Udaya

ಬಜಿರೆ-ಹೊಸಪಟ್ಣದಲ್ಲಿ ಹೊನಲು ಬೆಳಕಿನ ಪುರುಷರ 60ಕೆ.ಜಿ ವಿಭಾಗದ ಮ್ಯಾಟ್ ಕಬಡ್ಡಿ ಪಂದ್ಯಾಟ ಉದ್ಘಾಟನೆ

Suddi Udaya

ಪಟ್ರಮೆ ವ್ಯಾಪ್ತಿಯಲ್ಲಿ ಶಾಸಕ ಹರೀಶ್ ಪೂಂಜರಿಂದ ಮನೆ ಮನೆಗೆ ಭೇಟಿ ನೀಡಿ ಚುನಾವಣಾ ಪ್ರಚಾರ

Suddi Udaya

ಅರಸಿನಮಕ್ಕಿ: ಅಂಗಡಿ ಗುಡ್ಡೆ ನಿವಾಸಿ ಶ್ರೀಮತಿ ಬಾಲಕಿ ನಿಧನ

Suddi Udaya
error: Content is protected !!