ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬಜಿರೆ ಪಿಎಂಶ್ರೀ ಸ.ಹಿ.ಪ್ರಾ.ಶಾಲಾ ಪ್ರಾರಂಭೋತ್ಸವ

ಬಜಿರೆ: ಇಲ್ಲಿಯ ಪಿಎಂಶ್ರೀ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಬಜಿರೆಯಲ್ಲಿ ಶಾಲಾ ಪ್ರಾರಂಭೋತ್ಸವವು ಕಾರ್ಯಕ್ರಮವು ಜೂ.2ರಂದು ವಿಜೃಂಭಣೆಯಿಂದ ನಡೆಯಿತು.

ಮಕ್ಕಳನ್ನು ಬ್ಯಾಂಡ್ ಸೆಟ್ ಮೂಲಕ ಮೆರವಣಿಗೆಯಲ್ಲಿ ಬರಮಾಡಿಕೊಂಡು ವಿದ್ಯಾರ್ಥಿಗಳಿಗೆ ಹೂವನ್ನು ನೀಡಿ ಸ್ವಾಗತಿಸಿ, ಸಿಹಿ ನೀಡಿ ಬರಮಾಡಿಕೊಂಡರು.

ಈ ಸಂದರ್ಭ ಕಾರ್ಯಕ್ರಮದಲ್ಲಿ ವೇಣೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಮಲ್ಲಿಕಾ ಕಾಶಿನಾಥ್, ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ದಿನೇಶ್, ಉಪಾಧ್ಯಕ್ಷೆ ಸುಶೀಲ, ಶಾಲಾ ಮುಖ್ಯೋಪಾಧ್ಯಾಯಿನಿ ಕಮಲಾಜಿ ಎಸ್. ಜೈನ್, ಎಸ್‌ಡಿಎಂಸಿ ಸದಸ್ಯ ಕಾಶಿನಾಥ್ ಹೆಗ್ಡೆ, ಎಸ್‌ಡಿಎಂಸಿ ಮಾಜಿ ಅಧ್ಯಕ್ಷ ಶಿವಾನಂದ ಗೌಡ ಹಾಗೂ ತಾಯಂದಿರ ಸಮಿತಿ ಅಧ್ಯಕ್ಷೆ ಜಯಶ್ರೀ, ಎಸ್‌ಡಿಎಂಸಿ ಸದಸ್ಯರು, ತಾಯಂದಿರ ಸಮಿತಿಯ ಸದಸ್ಯರು, ಶಾಲಾ ಶಿಕ್ಷಕವೃಂದದವರು, ಬಿಸಿಯೂಟ ಸಿಬ್ಬಂದಿಗಳು, ಪೋಷಕರು ಉಪಸ್ಥಿತರಿದ್ದು ಸಹಕರಿಸಿದರು.

ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ ಹಾಗೂ ಬ್ಯಾಗ್ ವಿತರಿಸಲಾಯಿತು. ಮಧ್ಯಾಹ್ನ ಸಿಹಿ ಊಟದೊಂದಿಗೆ ಮೊಟ್ಟೆಯನ್ನು ಮತ್ತು ಬಾಳೆಹಣ್ಣನ್ನು ವಿತರಿಸಲಾಯಿತು.

Related posts

ಕರಂಬಾರು: ಮಾನಸಿಕ ಖಿನ್ನತೆಗೆ ಒಳಗಾಗಿ ನಾಗೇಶ್ ನೇಣು ಬಿಗಿದು ಆತ್ಮಹತ್ಯೆ

Suddi Udaya

ಮಾ.30-ಎ.5: ಮಿತ್ತಬಾಗಿಲು ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ (ದುರ್ಗಾದೇವಿ) ದೇವಸ್ಥಾನದ ವರ್ಷಾವಧಿ ಜಾತ್ರೆ

Suddi Udaya

ಬೆಳ್ತಂಗಡಿ ಒಕ್ಕಲಿಗ ಗೌಡರ ಯುವ ವೇದಿಕೆ ನೇತೃತ್ವದಲ್ಲಿ,ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಕೆಂಪೇಗೌಡ ಜಯಂತಿ ಆಚರಣೆ, ಬೃಹತ್ ರಕ್ತದಾನ ಶಿಬಿರ ಮತ್ತು ಉಚಿತ ವೈದ್ಯಕೀಯ ತಪಾಸಣಾ ಶಿಬಿರ

Suddi Udaya

ನ.5: ಬೆಳ್ತಂಗಡಿ ಧರ್ಮಪ್ರಾಂತ್ಯದ ಎರಡನೆಯ ಧರ್ಮಾಧ್ಯಕ್ಷರಾದ ಅತೀ ವಂದನೀಯ ಜೇಮ್ಸ್ ಪಟ್ಟೇರಿಲ್ ಪಟ್ಟಾಭಿಷೇಕ

Suddi Udaya

ಅಪರೂಪದ ರಾಜಕಾರಣಿ ಮಾಜಿ ಶಾಸಕ ಕೆ. ವಸಂತ ಬಂಗೇರರ ನಿಧನಕ್ಕೆ ಸಂತಾಪ ಸೂಚಿಸಿದ ವಿಪಕ್ಷ ನಾಯಕ, ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ

Suddi Udaya

ವರ್ಗಾವಣೆಗೊಂಡ ನಿಡ್ಲೆ ಉಪ ಆರೋಗ್ಯ ಕೇಂದ್ರದ ಸುರಕ್ಷಾಧಿಕಾರಿ ಶ್ರೀಮತಿ ಪುಟ್ಟಮ್ಮರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya
error: Content is protected !!