July 25, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮನ್‌ಶರ್ ಪಿ.ಯು. ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಹಂಸಶ್ರೀ ಬಿ.ಆರ್. ಅಧಿಕಾರ ಸ್ವೀಕಾರ

ಮಡಂತ್ಯಾರು: ಗೇರುಕಟ್ಟೆಯಲ್ಲಿ ಬಹುಮಾನ್ಯ ಸಯ್ಯಿದ್ ಉಮರ್ ಅಸ್ಸಖಾಫ್ ಮನ್‌ಷ್ಯರ್ ತಂಗಳ್ ರವರ ನೇತೃತ್ವದ ಮನ್‌ಶರ್ ಪಿ.ಯು ಕಾಲೇಜಿಗೆ ನೂತನ ಪ್ರಾಂಶುಪಾಲರಾಗಿ ಹಂಸಶ್ರೀ ಬಿ.ಆರ್. ಅವರು ಅಧಿಕಾರ ಸ್ವೀಕರಿಸಿದರು.

ಇವರು ಬಂಟ್ವಾಳ ತಾಲೂಕು ಕಾವಲುಕಟ್ಟೆ ಎನ್.ಸಿ. ರೋಡ್ ನಿವಾಸಿ, ಸರಕಾರಿ ಪದವಿಪೂರ್ವ ಕಾಲೇಜು ಸಿದ್ದಕಟ್ಟೆಯ ಪ್ರಾಂಶುಪಾಲರಾಗಿ ನಿವೃತ್ತಿ ಹೊಂದಿರುತ್ತಾರೆ. ಡಿ. ರಾಮಯ್ಯ ರವರ ಸುಪುತ್ರಿ. ಗಣಿತಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದು ಸುಮಾರು 17 ವರ್ಷಕ್ಕಿಂತಲೂ ಹೆಚ್ಚು ಕಾಲ ಸೇವೆಯನ್ನು ಸಲ್ಲಿಸಿದ್ದಾರೆ.

ಮೇ 31ರಂದು ಗೇರುಕಟ್ಟೆ ಮನ್‌ಶರ್ ಸಂಸ್ಥೆಯ ಅಧ್ಯಕ್ಷರು ಸಯ್ಯಿದ್ ಉಮರ್ ಅಸ್ಸಖಾಫ್ ಮನ್‌ಷ್ಯರ್ ತಂಗಳ್, ಸಂಸ್ಥೆಯ ಜನರಲ್ ಮ್ಯಾನೇಜರ್ ಹೈದರ್ ಮರ್ದಾಳ, ಪಿ.ಯು. ಕಾಲೇಜು ಉಪ ಪ್ರಾಂಶುಪಾಲರು ಮೊಹಮ್ಮದ್ ತೌಫೀಕ್ ಪಟ್ಟೆ ಹಾಗೂ ಉಪನ್ಯಾಸಕರ ಉಪಸ್ಥಿತಿಯಲ್ಲಿ ಅಧಿಕಾರ ಪತ್ರವನ್ನು ನೀಡಿ ಗೌರವಿಸಲಾಯಿತು.

Related posts

ಗಡಿ ಪಾರು ಮಾಡಿ ಎನ್ನಲು ರಕ್ಷಿತ್ ಶಿವರಾಂ ಯಾರು..? ಕುಂಬಳಕಾಯಿ ಕಳ್ಳ ಎಂದಾಗ ಹೆಗಲು ಮುಟ್ಟಿ ಅರಚಾಡಿದರೆ ನಾವೇನು ಮಾಡಲು ಸಾಧ್ಯ:ತಾ.ಪಂ ಮಾಜಿ ಸದಸ್ಯ ಮಂಜುನಾಥ್ ಸಾಲ್ಯಾನ್

Suddi Udaya

ಗುರುವಾಯನಕೆರೆ ನಿವಾಸಿ ಜಿ. ಅಬ್ದುಲ್ ಹಮೀದ್ ನಿಧನ

Suddi Udaya

ಅಪಘಾತದಲ್ಲಿ ಗಂಭೀರ ಗಾಯಗೊಂಡ ಮಂಚ ಗುರಿಪಳ್ಳ ಇವರಿಗೆ ವಾಟರ್ ಬೆಡ್ ಹಸ್ತಾಂತರ

Suddi Udaya

ಮಾದಕ ವಸ್ತು ಗಾಂಜಾ ಮಾರಾಟಕ್ಕೆ ಯತ್ನ: ಕುವೆಟ್ಟು ನಿವಾಸಿ ಮೊಹಮ್ಮದ್ ರಫೀಕ್ ಬಂಧನ

Suddi Udaya

ವೇಣೂರು ಯುವ ಸೇವಾ ಸಂಗಮ ಸೇವಾ ಟ್ರಸ್ಟ್ ವತಿಯಿಂದ ಪವನ್ ರವರ ಚಿಕಿತ್ಸೆಗೆ ನೆರವು

Suddi Udaya

ವೇಣೂರು: ನೇಮಕ್ಕು ನಿಧನ

Suddi Udaya
error: Content is protected !!