July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕವರದಿ

ಮುಂಡಾಜೆ: ಮಂಜುಶ್ರೀ ಭಜನಾ ಮಂದಿರದ ಆಶ್ರಯದಲ್ಲಿ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

ಮಂಜುಶ್ರೀ ಭಜನಾ ಮಂದಿರ ಮಂಜುಶ್ರೀ ನಗರ ಮುಂಡಾಜೆ ಇದರ ಆಶ್ರಯದಲ್ಲಿ ಮಕ್ಕಳಿಗೆ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮವು ಜೂ.2ರಂದು ನಡೆಯಿತು.

ಈ ಸಂದರ್ಭದಲ್ಲಿ ಇತ್ತೀಚಿಗೆ ನಿಧನರಾದ ಜಯರಾಂ ಕೆ.ಮುಂಡಾಜೆ ಇವರ ಸಂಸ್ಮರಣಾ ಕಾರ್ಯಕ್ರಮ ಹಾಗೂ ಯಕ್ಷಗಾನ ತಾಳ ಮದ್ದಳೆ ನಡೆಯಿತು.ಸಭಾಧ್ಯಕ್ಷತೆಯನ್ನು ಭಜನಾ ಮಂಡಳಿಯ ಅಧ್ಯಕ್ಷ ನಾರಾಯಣ ಶೆಟ್ಟಿ, ಮುಖ್ಯ ಅತಿಥಿಗಳಾಗಿ ಹೀರೇಮಠ ಬಾಗಲಕೋಟೆ, ಪುರುಷೋತ್ತಮ ಶೆಟ್ಟಿ ಅಗರಿ, ನಾರಾಯಣ ಫಡ್ಕೆ, ಚೆನ್ನಕೇಶವ ನಾಯ್ಕ ಅರಸಮಜಲು, ಸದಾನಂದ ಬಿ., ಪ್ರಕಾಶ್ ಬಂಗ್ಲೆ ಭಾಗವಹಿಸಿದ್ದರು.

ಭಜನಾ ಮಂಡಳಿಯ ಕಾರ್ಯದರ್ಶಿ ಉಮೇಶ್ ಆಚಾರ್ಯ ಕಾನರ್ಪ ಸ್ವಾಗತಿಸಿದರು. ರೇವತಿ ದಿನೇಶ್ ಕಾರ್ಯಕ್ರಮ ನಿರ್ವಹಿಸಿದರು. ರಂಜನಿ ರವಿಕುಮಾರ್ ಧನ್ಯವಾದವಿತ್ತರು.

Related posts

ಅಳದಂಗಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ: ವರದಿ ಸಾಲಿನಲ್ಲಿ 4,13,15,569 ವ್ಯವಹಾರ,13,49,980 ನಿವ್ವಳ ಲಾಭ. ಸದಸ್ಯರಿಗೆ 65% ಬೋನಸ್ ಹಾಗೂ 25% ಡಿವಿಡೆಂಡ್ ಘೋಷಣೆ: ದ್ವೀತಿಯ ಪಿಯುಸಿ ಮತ್ತು ಎಸ್.ಎಸ್.ಎಲ್.ಸಿ ಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Suddi Udaya

ಸೌತಡ್ಕ ಸ.ಕಿ. ಪ್ರಾ. ಶಾಲೆಗೆ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಮತ್ತು ಸೌತಡ್ಕ ಸೇವಾ ಸಮಿತಿಯ ವತಿಯಿಂದ ಪುಸ್ತಕ ವಿತರಣೆ

Suddi Udaya

ಮುಂಡ್ರುಪಾಡಿ: ದ.ಕ.ಜಿ.ಪಂ.ಸ.ಕಿ.ಪ್ರಾ. ಶಾಲೆಯಲ್ಲಿ ಪರಿಸರ ಕಾರ್ಯಕ್ರಮ, ಹಣ್ಣಿನ ಗಿಡ ನಾಟಿ

Suddi Udaya

ಬೆಳ್ತಂಗಡಿ : ವಿಕಲಚೇತನ ವ್ಯಕ್ತಿಯನ್ನು ಮನೆಯವರು ಎತ್ತಿಕೊಂಡು ಮತಗಟ್ಟೆಗೆ ಹೋಗಿ ಮತ ಚಲಾವಣೆ

Suddi Udaya

ದ.ಕ. ಜಿಲ್ಲೆಯಲ್ಲಿ ಗಣೇಶ ಚತುರ್ಥಿಗೆ ಸೆ.19 ರಂದು ಸರ್ಕಾರಿ ರಜೆ

Suddi Udaya

ಪದ್ಮುಂಜ ಸಿ.ಎ ಬ್ಯಾಂಕ್ ಬಳಿ ಸರ್ಕಾರಿ ಗೇರುತೋಟ ಹಾಗೂ ರಬ್ಬರ್ ತೋಟಕ್ಕೆ ತಗುಲಿದ ಬೆಂಕಿ : ಅಪಾರ ನಷ್ಟ

Suddi Udaya
error: Content is protected !!