23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕವರದಿ

ಮುಂಡಾಜೆ: ಮಂಜುಶ್ರೀ ಭಜನಾ ಮಂದಿರದ ಆಶ್ರಯದಲ್ಲಿ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

ಮಂಜುಶ್ರೀ ಭಜನಾ ಮಂದಿರ ಮಂಜುಶ್ರೀ ನಗರ ಮುಂಡಾಜೆ ಇದರ ಆಶ್ರಯದಲ್ಲಿ ಮಕ್ಕಳಿಗೆ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮವು ಜೂ.2ರಂದು ನಡೆಯಿತು.

ಈ ಸಂದರ್ಭದಲ್ಲಿ ಇತ್ತೀಚಿಗೆ ನಿಧನರಾದ ಜಯರಾಂ ಕೆ.ಮುಂಡಾಜೆ ಇವರ ಸಂಸ್ಮರಣಾ ಕಾರ್ಯಕ್ರಮ ಹಾಗೂ ಯಕ್ಷಗಾನ ತಾಳ ಮದ್ದಳೆ ನಡೆಯಿತು.ಸಭಾಧ್ಯಕ್ಷತೆಯನ್ನು ಭಜನಾ ಮಂಡಳಿಯ ಅಧ್ಯಕ್ಷ ನಾರಾಯಣ ಶೆಟ್ಟಿ, ಮುಖ್ಯ ಅತಿಥಿಗಳಾಗಿ ಹೀರೇಮಠ ಬಾಗಲಕೋಟೆ, ಪುರುಷೋತ್ತಮ ಶೆಟ್ಟಿ ಅಗರಿ, ನಾರಾಯಣ ಫಡ್ಕೆ, ಚೆನ್ನಕೇಶವ ನಾಯ್ಕ ಅರಸಮಜಲು, ಸದಾನಂದ ಬಿ., ಪ್ರಕಾಶ್ ಬಂಗ್ಲೆ ಭಾಗವಹಿಸಿದ್ದರು.

ಭಜನಾ ಮಂಡಳಿಯ ಕಾರ್ಯದರ್ಶಿ ಉಮೇಶ್ ಆಚಾರ್ಯ ಕಾನರ್ಪ ಸ್ವಾಗತಿಸಿದರು. ರೇವತಿ ದಿನೇಶ್ ಕಾರ್ಯಕ್ರಮ ನಿರ್ವಹಿಸಿದರು. ರಂಜನಿ ರವಿಕುಮಾರ್ ಧನ್ಯವಾದವಿತ್ತರು.

Related posts

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎಲ್ ಕೆಜಿ ಯ ಪ್ರಾರಂಭೋತ್ಸವ

Suddi Udaya

ಕಲ್ಮಂಜ ಅಕ್ಷಯ ನಗರ ಗೆಳೆಯರ ಬಳಗದ ರಜತ ಸಂಭ್ರಮಾಚರಣೆ

Suddi Udaya

ಕಳೆಂಜ : ಶಾಸಕ ಹರೀಶ್ ಪೂಂಜರ ಅನುದಾನದಲ್ಲಿ ಕಾಯರ್ತಡ್ಕ ಕುಲಾಡಿ ಸಂಪರ್ಕ ರಸ್ತೆಯ ಕಾಂಕ್ರಿಟೀಕರಣ ಕಾಮಗಾರಿ ಪೂರ್ಣ

Suddi Udaya

ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಅಧ್ಯಕ್ಷರಾಗಿ ಜಯಾನಂದ ಕಲ್ಲಾಪು, ಉಪಾಧ್ಯಕ್ಷರಾಗಿ ಸುನಿಲ್ ಅಣವು

Suddi Udaya

ಗುರುವಾಯನಕೆರೆ: ವೇದವ್ಯಾಸ ಶಿಶು ಮಂದಿರದಲ್ಲಿ ಆಟಿದ ಕೂಟ

Suddi Udaya

ವೃಕ್ಷಮಾತೆ, ಶತಾಯುಷಿ ಸಾಲುಮರದ ತಿಮ್ಮಕ್ಕ ವಿಧಿವಶ

Suddi Udaya
error: Content is protected !!