September 6, 2026
ನಿಧನ

ವೇಣೂರು: ವಿ.ಎಸ್. ಉಮರಬ್ಬ ನಿಧನ

ವೇಣೂರು: ಇಲ್ಲಿಯ ಮೂಡುಕೋಡಿ ನಿವಾಸಿ ವಿ.ಎಸ್. ಉಮರಬ್ಬ (73ವ) ರವರು ಜೂ.3ರಂದು ಸ್ವಗೃಹದಲ್ಲಿ ನಿಧನ ಹೊಂದಿದರು.

ಮೃತರು ಹಲವು ವರ್ಷಗಳ ಕಾಲ ಕುವೈಟ್ ನಲ್ಲಿ ಸರಕಾರಿ ಬಸ್ ಚಾಲಕರಾಗಿ ಸೇವೆ ಸಲ್ಲಿಸಿದ್ದು, ಮೃತರು ಪತ್ನಿ, ಮೂವರು ಪುತ್ರರು, ಓರ್ವ ಪುತ್ರಿ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

Related posts

ಸಾಲಬಾಧೆ – ಕೃಷಿಯಲ್ಲಿ ನಷ್ಟ: ಮಲವಂತಿಗೆ ಬಾಡಿಗೆ ಮನೆಯಲ್ಲಿರಾಧೀಶ್ ಆತ್ಮಹತ್ಯೆ

Suddi Udaya

ಬೋರ್ ವೆಲ್ ಲಾರಿಯ ಡ್ರಿಲ್ ಯಂತ್ರ ವಿದ್ಯುತ್ ಲೈನಿಗೆ ತಾಗಿ ಕಾರ್ಮಿಕ ಮೃತ್ಯು

Suddi Udaya

ಕೆರೆಗೆ ಬಿದ್ದಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಇಂದಬೆಟ್ಟು ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಇಬ್ರಾಹಿಂ ನಿಧನ

Suddi Udaya

ನಾಲ್ಕೂರು ನಿವಾಸಿ ಬಾಬು ನಿಧನ

Suddi Udaya

ಕಿಲ್ಲೂರು ದರ್ಖಾಸು ನಿವಾಸಿ ರಾಧಾಕೃಷ್ಣ ಆಚಾರ್ಯ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!