38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕೊಕ್ಕಡ ಆಟೋ ಚಾಲಕ ಶರತ್ ಕುಮಾರ್ ಕೆ ಹೃದಯಾಘಾತದಿಂದ ನಿಧನ

ಕೊಕ್ಕಡ: ಕೊಕ್ಕಡ ಗ್ರಾಮದ ಕೆಂಪಕೊಡಿ ನಿವಾಸಿ ರಿಕ್ಷಾ ಡ್ರೈವರ್ ಶರತ್ ಕುಮಾರ್ ಕೆ. (35ವ) ರವರು ಜೂ.3ರಂದು ಬೆಳಿಗ್ಗೆ ಗಂಟೆ 10ರ ಸಮಯ ಶಾಲಾ ಟ್ರಿಪ್ ಮುಗಿಸಿ ಮನೆಗೆ ತೆರಳುತ್ತಿದ್ದ ಸಂದರ್ಭ ದಾರಿ ಮಧ್ಯೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ತಕ್ಷಣ ಸ್ಥಳೀಯರು ಸೇರಿ ಕೊಕ್ಕಡ ಸರಕಾರಿ ಆಸ್ಪತ್ರೆಗೆ ತಲುಪಿಸಿದ್ದರೂ, ಅದಾಗಲೇ ಅವರು ಮೃತಪಟ್ಟಿದ್ದರು.

ಮೃತರ ತಂದೆ ಕೂಡಾ ಮಂಗಳೂರಿನ ಆಸ್ಪತ್ರೆಯಲ್ಲಿ ಅಸೌಖ್ಯ ದಿಂದ ದಾಖಲಾಗಿರುತ್ತಾರೆ. ಮೃತರು ತಂದೆ, ತಾಯಿ, ಮತ್ತು ಸಹೋದರಿಯನ್ನು ಆಗಲಿರುತ್ತಾರೆ.

Related posts

ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದ ಉಪಾಧ್ಯಕ್ಷೆಯಾಗಿ ವಿಜಯಾ ಆರಂಬೋಡಿ, ಕಾರ್ಯದರ್ಶಿಯಾಗಿ ಅಮಿತಾ ಕುಶಾಲಪ್ಪ ಗೌಡ ನೇಮಕ

Suddi Udaya

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟ

Suddi Udaya

ಬೆಳ್ತಂಗಡಿಯ ಹಿರಿಯ ಉದ್ಯಮಿ,ಕಲಾಪ್ರೇಮಿ, ಕೊಡುಗೈ ದಾನಿಗುರುವಾಯನಕೆರೆ ಹಂಸ ರೈಸ್ ಮಿಲ್ ಮಾಲಕ ಬಾಲಕೃಷ್ಣ ನಾಯಕ್ ವಿಧಿವಶ

Suddi Udaya

ಬಳಂಜ ಅಭಿಮಾನಿ ಬಳಗದಿಂದ ಮಾಜಿ ಶಾಸಕ ವಸಂತ ಬಂಗೇರರಿಗೆ ಸಾರ್ವಜನಿಕ ನುಡಿನಮನ

Suddi Udaya

ಇಂದಬೆಟ್ಟು: ಭಾರಿ ಗಾಳಿ ಮಳೆಗೆ ವಾಸ್ತವ್ಯದ ಮನೆಯ ಮೇಲ್ಛಾವಣಿ ಕುಸಿತ, ಪ್ರಾಣಾಪಾಯದಿಂದ ಪಾರು

Suddi Udaya

ಶಿಬಾಜೆ: ರಸ್ತೆಗೆ ಅಡ್ಡಲಾಗಿ ಇಟ್ಟಿಗೆ ಇಟ್ಟ ಪರಿಣಾಮ ಆಟೋ ರಿಕ್ಷಾ ಪಲ್ಟಿಯಾಗಿ ಚಾಲಕನಿಗೆ ಗಾಯ ಆರೋಪಿ ವಿರುದ್ಧ ಪ್ರಕರಣ ದಾಖಲು

Suddi Udaya
error: Content is protected !!