23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕೊಕ್ಕಡ ಆಟೋ ಚಾಲಕ ಶರತ್ ಕುಮಾರ್ ಕೆ ಹೃದಯಾಘಾತದಿಂದ ನಿಧನ

ಕೊಕ್ಕಡ: ಕೊಕ್ಕಡ ಗ್ರಾಮದ ಕೆಂಪಕೊಡಿ ನಿವಾಸಿ ರಿಕ್ಷಾ ಡ್ರೈವರ್ ಶರತ್ ಕುಮಾರ್ ಕೆ. (35ವ) ರವರು ಜೂ.3ರಂದು ಬೆಳಿಗ್ಗೆ ಗಂಟೆ 10ರ ಸಮಯ ಶಾಲಾ ಟ್ರಿಪ್ ಮುಗಿಸಿ ಮನೆಗೆ ತೆರಳುತ್ತಿದ್ದ ಸಂದರ್ಭ ದಾರಿ ಮಧ್ಯೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ತಕ್ಷಣ ಸ್ಥಳೀಯರು ಸೇರಿ ಕೊಕ್ಕಡ ಸರಕಾರಿ ಆಸ್ಪತ್ರೆಗೆ ತಲುಪಿಸಿದ್ದರೂ, ಅದಾಗಲೇ ಅವರು ಮೃತಪಟ್ಟಿದ್ದರು.

ಮೃತರ ತಂದೆ ಕೂಡಾ ಮಂಗಳೂರಿನ ಆಸ್ಪತ್ರೆಯಲ್ಲಿ ಅಸೌಖ್ಯ ದಿಂದ ದಾಖಲಾಗಿರುತ್ತಾರೆ. ಮೃತರು ತಂದೆ, ತಾಯಿ, ಮತ್ತು ಸಹೋದರಿಯನ್ನು ಆಗಲಿರುತ್ತಾರೆ.

Related posts

ಮೈರೋಳ್ತಡ್ಕ ಸ.ಉ. ಶಾಲೆಗೆ ಅಂಡೆಕೇರಿ ಬದ್ರಿಯಾ ಜುಮಾ ಮಸೀದಿ ವತಿಯಿಂದ ಶುದ್ಧ ನೀರಿನ ಘಟಕ ಕೊಡುಗೆ

Suddi Udaya

ಕಣಿಯೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಆರೋಗ್ಯ ರಕ್ಷಾ ಸಮಿತಿಗೆ ಸದಸ್ಯರ ನೇಮಕ

Suddi Udaya

ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಅಧ್ಯಕ್ಷರಾಗಿ ಸತೀಶ್ ಕೆ. ಕಾಶಿಪಟ್ಣ, ಉಪಾಧ್ಯಕ್ಷರಾಗಿ ದಿವಾಕರ ಭಂಡಾರಿ

Suddi Udaya

ವಿದ್ಯುತ್ ಪರಿವರ್ತಕದಿಂದ ಕಿಡಿಗಳು ಸಿಡಿದು ವ್ಯಾಪಿಸಿದ ಬೆಂಕಿ; ಅನಾಹುತ ತಪ್ಪಿಸಿದ ಸ್ಥಳೀಯ ನಾಗರಿಕರು

Suddi Udaya

ಪುತ್ತೂರಿನ ಸಹಾಯಕ ಆಯುಕ್ತರಾಗಿದ್ದ ಜುಬಿನ್ ಮೊಹಾಪತ್ರ ರವರು ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನಕ್ಕೆ ಹಾಗೂ ಗುರುವಾಯನಕರೆ ನವಶಕ್ತಿ ಮನೆಗೆ ಭೇಟಿ

Suddi Udaya

ರಾಜ್ಯಮಟ್ಟದ ಮುಕ್ತ ಕರಾಟೆ ಚಾಂಪಿಯನ್ಶಿಪ್ ಸ್ಪರ್ಧೆ: ಶಿಹಾನ್ ಅಬ್ದುಲ್ ರೆಹಮಾನ್ ರವರ ನೇತೃತ್ವದ ಉಜಿರೆ ಹಾಗೂ ಬೆಳ್ತಂಗಡಿ ಕರಾಟೆ ತರಬೇತಿ ಕೇಂದ್ರದ ಮಕ್ಕಳಿಗೆ ಹಲವು ಪ್ರಶಸ್ತಿ

Suddi Udaya
error: Content is protected !!