27.9 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ಚಾರ್ಮಾಡಿ ಸ.ಹಿ.ಉ.ಪ್ರಾ. ಶಾಲೆಗೆ ಬೆಸ್ಟ್ ಫೌಂಡೇಶನ್ ವತಿಯಿಂದ ಪೀಠೋಪಕರಣ ವಿತರಣೆ

ಬೆಳ್ತಂಗಡಿ: ಬೆಸ್ಟ್ ಫೌಂಡೇಶನ್ ವತಿಯಿಂದ ಚಾರ್ಮಾಡಿ ಗ್ರಾಮದ ಚಾರ್ಮಾಡಿ ಸರ್ಕಾರಿ ಹಿರಿಯ ಉನ್ನತೀಕರಿಸಿದ ಪ್ರಾಥಮಿಕ ಶಾಲೆಗೆ ಪೀಠೋಪಕರಣವನ್ನು ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ನ ಅಧ್ಯಕ್ಷ ರಕ್ಷಿತ್ ಶಿವರಾಂ ಹಸ್ತಾಂತರ ಮಾಡಿದರು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಸನಬ್ಬ ಚಾರ್ಮಾಡಿ, ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ದಿನೇಶ್ ಚಾರ್ಮಾಡಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಯಶೋಧರ್ ಚಾರ್ಮಾಡಿ, ಕಾರ್ಯದರ್ಶಿ ಕಿಶೋರ್, ಶಾಲಾ ಮುಖ್ಯೋಪಾಧ್ಯಾಯ ವೀರಯ್ಯ ಹಾಗೂ ಪ್ರಮುಖರಾದ ಅಬ್ದುಲ್ ಮಜೀದ್, ನಿತಿನ್ ಚಾರ್ಮಾಡಿ ಹರಿಶ್ಚಂದ್ರ ಚಾರ್ಮಾಡಿ ದಿನೇಶ್ ಚಾರ್ಮಾಡಿ, ಬಾಲಕೃಷ್ಣ ಗೌಡ ತೋಟತ್ತಾಡಿ ಹಾಗೂ ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

Related posts

ಹಿಂದೂ ದೇವಾಲಯಗಳನ್ನು ಸರಕಾರದ ಹಿಡಿತದಿಂದ ಮುಕ್ತಗೊಳಿಸಲು ಒಂದು ದಿನದ ಉಪವಾಸ ಸತ್ಯಾಗ್ರಹ

Suddi Udaya

ಧರ್ಮಸ್ಥಳದಿಂದ ಉಜಿರೆ ಕಡೆಗೆ ಬರುತ್ತಿದ್ದ ಕಾರಿಗೆ ಹಿಂಭಾಗದಿಂದ ಡಿಕ್ಕಿ ಹೊಡೆದ ಸರಕಾರಿ ಬಸ್ಸು

Suddi Udaya

ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಕರ್ನಾಟಕ ರಾಜ್ಯೋತ್ಸವ ಆಚರಣೆ

Suddi Udaya

ಅಳದಂಗಡಿ: ಕಿಶೋರ್-ಕಾವ್ಯ ದಂಪತಿ ವಿವಾಹ ಭೋಜನಾ ಕೂಟಕ್ಕೆ ಉಡುಪಿ ಜಿಲ್ಲಾಧಿಕಾರಿ ಡಾ.ಕೆ ವಿದ್ಯಾ ಕುಮಾರಿ ಭಾಗಿ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಮಡಂತ್ಯಾರು ಶಾಖೆಯಲ್ಲಿ ಉಚಿತ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ತಪಾಸಣೆ ಚಿಕಿತ್ಸಾ ಶಿಬಿರ

Suddi Udaya

ಸೋಣಂದೂರು: ಕೊಲ್ಪದಬೈಲು ಬಳಿ ರಸ್ತೆಗೆ ಬಿದ್ದ ಬೃಹತ್ ಗಾತ್ರದ ಮರ: ಸ್ಥಳೀಯರಿಂದ ತೆರವು ಕಾರ್ಯ

Suddi Udaya
error: Content is protected !!