September 6, 2026
Uncategorized

ಚಾರ್ಮಾಡಿ ಸ.ಹಿ.ಉ.ಪ್ರಾ. ಶಾಲೆಗೆ ಬೆಸ್ಟ್ ಫೌಂಡೇಶನ್ ವತಿಯಿಂದ ಪೀಠೋಪಕರಣ ವಿತರಣೆ

ಬೆಳ್ತಂಗಡಿ: ಬೆಸ್ಟ್ ಫೌಂಡೇಶನ್ ವತಿಯಿಂದ ಚಾರ್ಮಾಡಿ ಗ್ರಾಮದ ಚಾರ್ಮಾಡಿ ಸರ್ಕಾರಿ ಹಿರಿಯ ಉನ್ನತೀಕರಿಸಿದ ಪ್ರಾಥಮಿಕ ಶಾಲೆಗೆ ಪೀಠೋಪಕರಣವನ್ನು ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ನ ಅಧ್ಯಕ್ಷ ರಕ್ಷಿತ್ ಶಿವರಾಂ ಹಸ್ತಾಂತರ ಮಾಡಿದರು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಸನಬ್ಬ ಚಾರ್ಮಾಡಿ, ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ದಿನೇಶ್ ಚಾರ್ಮಾಡಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಯಶೋಧರ್ ಚಾರ್ಮಾಡಿ, ಕಾರ್ಯದರ್ಶಿ ಕಿಶೋರ್, ಶಾಲಾ ಮುಖ್ಯೋಪಾಧ್ಯಾಯ ವೀರಯ್ಯ ಹಾಗೂ ಪ್ರಮುಖರಾದ ಅಬ್ದುಲ್ ಮಜೀದ್, ನಿತಿನ್ ಚಾರ್ಮಾಡಿ ಹರಿಶ್ಚಂದ್ರ ಚಾರ್ಮಾಡಿ ದಿನೇಶ್ ಚಾರ್ಮಾಡಿ, ಬಾಲಕೃಷ್ಣ ಗೌಡ ತೋಟತ್ತಾಡಿ ಹಾಗೂ ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

Related posts

ಬಜಿಲ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮಾಚರಣೆ

Suddi Udaya

ಬೆಳ್ತಂಗಡಿಯಲ್ಲಿ 500 ಎಕ್ರೆ ಯಾಂತ್ರಿಕೃತ ಯಂತ್ರಶ್ರೀ ನಾಟಿಗೆ ಚಾಲನೆ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ವಲಯ ಮಟ್ಟದ ಕ್ರೀಡಾಕೂಟದ ಸಮಾರೋಪ ಸಮಾರಂಭ

Suddi Udaya

ಸೆ .13: ಶ್ರವಣಬೆಳಗೊಳದ ಮಹಾಸ್ವಾಮೀಜಿ ಬೆಳ್ತಂಗಡಿ ಪುರ ಪ್ರವೇಶ

Suddi Udaya

ಶಿಶಿಲ: ದೇನೋಡಿ ಪರಿಸರದ ತೋಟಗಳಿಗೆ ನುಗ್ಗಿದ ಕಾಡನೆಗಳ ಹಿಂಡು

Suddi Udaya

ಕಾರಿಂಜ ಶ್ರೀ ವನಶಾಸ್ತಾರ ಶ್ರೀ ವೀರಭದ್ರ ಸ್ವಾಮಿದೇವರ ಪುನರ್‌ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಚಾಲನೆ: ಭವ್ಯ ಮೆರವಣಿಗೆಯೊಂದಿಗೆ ಹಸಿರು ಹೊರೆಕಾಣಿಕೆ ಸಮರ್ಪಣೆ

Suddi Udaya
error: Content is protected !!