25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಗೆ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಭೇಟಿ

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಗೆ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಭೇಟಿ ನೀಡಿದರು.

ಅಲ್ಲಿ ನಡೆಯುತ್ತಿರುವ ಚಟುವಟಿಕೆಗಳನ್ನು ಹಾಗೂ ಮುಂದೆ ನಡೆಯುವ ಕಾರ್ಯಕ್ರಮಗಳ ಕುರಿತಾಗಿ ವಿಚಾರಗಳನ್ನು ತಿಳಿದುಕೊಂಡು ಮಾರ್ಗದರ್ಶನ ನೀಡಿದರು. ಹೆಗ್ಗಡೆಯವರು ತರಗತಿ ಕೊಠಡಿಗಳಿಗೆ ತೆರಳಿ ವಿದ್ಯಾರ್ಥಿಗಳನ್ನು ಮಾತನಾಡಿಸಿ ಆಶೀರ್ವದಿಸಿದರು.

Related posts

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ನಾತಕೋತ್ತರ ಕೇಂದ್ರದ ವತಿಯಿಂದ “ಪೌಷ್ಟಿಕ ಆಹಾರ & ಆರೋಗ್ಯ ” ಕಾರ್ಯಕ್ರಮ

Suddi Udaya

ವಿಶ್ವ ಹವ್ಯಕ ಸಮ್ಮೇಳನದಲ್ಲಿ ಕೊಡಮಾಡಲ್ಪಡುವ ಹವ್ಯಕ ವೇದರತ್ನ ಪ್ರಶಸ್ತಿಗೆ ವೇದಮೂರ್ತಿ ವೆಂಕಟೇಶ ಶಾಸ್ತ್ರಿಯವರು ಆಯ್ಕೆ

Suddi Udaya

ರಾಜ್ಯಮಟ್ಟದ ಶೈಕ್ಷಣಿಕ ಅರ್ಹತಾ ಪರೀಕ್ಷೆಯಲ್ಲಿ ಎಸ್ ಡಿ ಎಂ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರ ಭಾರಿ ಸಾಧನೆ

Suddi Udaya

ನಾವೂರು: ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಆರೋಗ್ಯ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂ.ಮಾ. ಶಾಲೆಯಲ್ಲಿ ತಾಲೂಕು ಮಟ್ಟದ ಪ್ರಾರಂಭಿಕ ತರಬೇತಿ ಶಿಬಿರ ಹಾಗೂ ಪುನಶ್ಚೇತನ ತರಬೇತಿ ಶಿಬಿರ

Suddi Udaya

ಸುಭಾಷ್ ಚಂದ್ರ ಬೋಸ್ ಐಕಾನ್ ಅವಾರ್ಡ್ 2025ರ ಪ್ರಶಸ್ತಿಗೆ ಭಾಜನರಾದ ರಾಜಕೇಸರಿ ಸಂಘಟನೆ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ

Suddi Udaya
error: Content is protected !!