38.6 C
ಪುತ್ತೂರು, ಬೆಳ್ತಂಗಡಿ
March 6, 2026
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಳ ದೇವಸ್ಥಾನದ ಬಾಕಿಮಾರು ಗದ್ದೆಯಲ್ಲಿ ನೇಜಿ ನಾಟಿ

ನಾಳ: ನಾಳ ನ್ಯಾಯತರ್ಪು ಗ್ರಾಮದ ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ತೇರಾ ಬಾಕಿಮಾರು ಗದ್ದೆಯಲ್ಲಿ ನೇಜಿ ನಾಟಿ ಕಾರ್ಯಕ್ರಮ ಜೂ.3ರಂದು ಜರುಗಿತು.

ಸುಮಾರು ಅಂದಾಜು ೯೦೦ ವರ್ಷಗಳಿಗೂ ಹೆಚ್ಚಿನ ಇತಿಹಾಸ ಪ್ರಸಿದ್ಧ ದೇವಸ್ಥಾನವು ನ್ಯಾಯತರ್ಪು, ಕಳಿಯ ಹಾಗೂ ಓಡಿಲ್ನಾಳ ಗ್ರಾಮದ ಭಕ್ತಾದಿಗಳು ಆರಾಧನೆ ಮೂಲಕ ವಿವಿಧ ಕಾರ್ಯಕ್ರಮಗಳು ನಡೆಯುತ್ತದೆ ಬರುತ್ತಿದೆ.

ಭತ್ತದ ಬೇಸಾಯ ಮರೆಮಾಚುತ್ತಿದ್ದು ಭಾದ್ರಪದ ಮಾಸದಲ್ಲಿ ದೇವಸ್ಥಾನಗಳಿಗೆ, ದೈವಸ್ಥಾನ ಹಾಗೂ ಹಿಂದುಗಳು ತನೆ ಕಟ್ಟುವುದು ಮತ್ತು ಹೊಸ ಆಕ್ಕಿ ಊಟ ಆಚರಣೆ ನಡೆಯುತ್ತದೆ. ಈ ಸಂದರ್ಭದಲ್ಲಿ ತೆನೆ ಅಗತ್ಯವಾಗಿದೆ. ಅದಕ್ಕಾಗಿ ಮುಂದಿನ ದಿನಗಳಲ್ಲಿ ಭತ್ತದ ಬೇಸಾಯ ಕೃಷಿ ಬೆಳೆಸುವುದು ಅನಿವಾರ್ಯ ವಾಗಿದೆ ಎಂದು ಹಿರಿಯರು ಬೇಸರ ವ್ಯಕ್ತ ಪಡಿಸುತ್ತಿದ್ದಾರೆ.

ಕಳಿಯ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಹಾಗೂ ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್ ಬಿ., ಸದಸ್ಯರಾದ ರಾಘವ ಹೆಚ್. ಹರೀಶ್ ಗೌಡ, ರೀತಾ ಚಂದ್ರಶೇಖರ್, ಕಳಿಯ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ವಸಂತ ಮಜಲು, ಮಾಜಿ ಸದಸ್ಯ ರಾಜೇಶ್ ಶೆಟ್ಟಿ, ಅಭಿವೃದ್ಧಿ ಸಮಿತಿ ಅಧ್ಯಕ್ಷ ಯಾದವ ಗೌಡ ಎಂ., ಪ್ರಧಾನ ಕಾರ್ಯದರ್ಶಿ ರಾಜೇಶ್ ಪೆಂರ್ಬುಡ, ಭಜನಾ ಮಂಡಳಿ ಅಧ್ಯಕ್ಷ ಗಣೇಶ್ ಬಿ., ಶ್ರೀದುರ್ಗಾ ಮಾತೃ ಮಂಡಳಿ ಅಧ್ಯಕ್ಷೆ ಮಮತಾ ಆಳ್ವ, ಪ್ರಬಂಧಕ ಗಿರೀಶ್ ಶೆಟ್ಟಿ, ಅಡ್ಡಕೊಡಂಗೆ, ಹಿರಿಯರಾದ ಪೂವಪ್ಪ ಶೆಟ್ಟಿ, ಉಮಾನಾಥ ಶೆಟ್ಡಿ ಕುಲ್ಲುಂಜ, ಉಮೇಶ್ ಶೆಟ್ಟಿ ಸಂಬೋಳ್ಯ, ಭಕ್ತಾದಿಗಳು ಮತ್ತಿತರರಿದ್ದರು.

ಕೃಷಿಕ ಕುಲ್ಲುಂಜ ನಿವಾಸಿ ಉಮನಾಥ ಶೆಟ್ಟಿ ಸ್ವತಃ ಭತ್ತದ ಬೀಜ ಬಿತ್ತನೆ ಮಾಡಿ ನೇಜಿ ತಯಾರಿಸಿ ಪ್ರತಿ ವರ್ಷದಂತೆ ದೇವಸ್ಥಾನಕ್ಕೆ ಉಚಿತವಾಗಿ ನೀಡಿದರು.

Related posts

ತಾಲೂಕು ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ: ಮಂಜೊಟ್ಟಿ ಸ್ಟಾರ್ ಲೈನ್ ಆಂ.ಮಾ. ಶಾಲೆ ರಝಾ ಗಾರ್ಡನ್ ಇಲ್ಲಿಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ಸಿಎ ಬ್ಯಾಂಕ್ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಬಿ. ಪ್ರಮೋದ್ ಕುಮಾರ್ ನೂಜೋಡಿ ನಿಧನ

Suddi Udaya

ಕೇಲ್ತಾಜೆ ಸಿರಾಜುಲ್ ಹುದಾ ಮದರಸ ಮತ್ತು ಜುಮಾ ಮಸ್ಜಿದ್ ಇದರ ಅಧ್ಯಕ್ಷರಾಗಿ ಕೆ ಹನೀಫ್ ಪುನರಾಯ್ಕೆ

Suddi Udaya

ಕುಕ್ಕೇಡಿ ಡಾ. ಬಿ. ಆರ್ ಅಂಬೇಡ್ಕರ್ ಭವನದ ಮುಂದುವರಿದ ಕಾಮಗಾರಿ ಗೆ ಹೆಚ್ಚುವರಿ ರೂ.50 ಲಕ್ಷ ಅನುದಾನ ಮಂಜೂರು: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳು ರೂರಲ್ ಐಟಿ ಕ್ವಿಜ್ ಸ್ಪರ್ಧೆಯಲ್ಲಿ ವಿಭಾಗೀಯ ಮಟ್ಟಕ್ಕೆ ಆಯ್ಕೆ

Suddi Udaya

ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಮಡಿಕೇರಿ ಜಿಲ್ಲೆಯ ನೂತನ ಜಿಲ್ಲಾಧ್ಯಕ್ಷರಾಗಿ ರಂಜಿತ್ ಪಾಲ್ತಾಡು ದೇವಸ್ಯ

Suddi Udaya
error: Content is protected !!