27.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ನೆಲ್ಯಾಡಿ ಅಮ್ಮ ಕ್ಯಾಂಟೀನ್ ಮಾಲಕ ಮಡಂತ್ಯಾರು ನಿವಾಸಿ ಗಿರೀಶ್ ಪೂಜಾರಿ ವಿಷ ಸೇವಿಸಿ ಆತ್ಮಹತ್ಯೆ

ಬೆಳ್ತಂಗಡಿ: ನೆಲ್ಯಾಡಿಯ ಹೃದಯಭಾಗದಲ್ಲಿ ಕಾರ್ಯಾಚರಿಸುತ್ತಿದ್ದ ‘ಅಮ್ಮ ಕ್ಯಾಂಟೀನ್’ ಮಾಲಕ ಮಡಂತ್ಯಾರು ನಿವಾಸಿ ಗಿರೀಶ್ ಪೂಜಾರಿ (38ವ) ಜೂ.2ರಂದು ಮಧ್ಯಾಹ್ನ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೂಲತಃ ಪಾರೆಂಕಿ ಗ್ರಾಮದ ಮಡಂತ್ಯಾರ್ ಬಳಿಯ ದಡ್ಡು ನಿವಾಸಿಯಾಗಿರುವ ಗಿರೀಶ್, ಕಳೆದ 7 ವರ್ಷಗಳಿಂದ ನೆಲ್ಯಾಡಿಯಲ್ಲಿ ‘ಅಮ್ಮ ಕ್ಯಾಂಟೀನ್’ ನಡೆಸುತ್ತಿದ್ದರು. ಸರಳತೆ, ಶುದ್ಧ ಆಹಾರ, ಹಾಗೂ ನಿಜವಾದ ಸೇವಾಭಾವನೆಗಾಗಿ ಪ್ರಸಿದ್ಧಿ ಪಡೆದಿದ್ದ ಈ ಕ್ಯಾಂಟೀನ್ ಸ್ಥಳೀಯರ ವಿಶ್ವಾಸ ಗಳಿಸಿತ್ತು. ಗಿರೀಶ್ ಅವರು ಪತ್ನಿ ಮತ್ತು ಒಂದು ಮಗು ಜೊತೆಗೆ ನೆಲ್ಯಾಡಿ ಸಮೀಪದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.

ಶನಿವಾರ ದಂದು ಅವರು ತಮ್ಮ ಮೂಲ ಮನೆಗೆ ಹೋಗಿದ್ದು, ಅಲ್ಲಿ ಸೋಮವಾರ ಮಧ್ಯಾಹ್ನ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತರಿಗೆ ಪತ್ನಿ, ಪುತ್ರ, ತಾಯಿ ಹಾಗೂ ಸಹೋದರ-ಸಹೋದರಿಯರು ಇದ್ದಾರೆ.

Related posts

ಕಿಲ್ಲೂರಿನಲ್ಲಿ ಸಂಶಯಾಸ್ಪದ ರೀತಿಯಲ್ಲಿ ಹೋರಿ ಸಾವು

Suddi Udaya

ನೀರಿನಲ್ಲಿ ಕೊಚ್ಚಿ ಹೋದ ಬೈಕ್ ಪ್ರಕರಣ: ಸ್ಥಳಕ್ಕೆ ರಕ್ಷಿತ್ ಶಿವರಾಂ ಭೇಟಿ, ಪರಿಶೀಲನೆ

Suddi Udaya

ರೂ.2.25 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಸುಸಜ್ಜಿತ ಪ್ರೌಢಶಾಲಾ ಕಟ್ಟಡ ಸಿಂಧೂರ: ಜೂ. 20 ರಂದು ಲೋಕಾರ್ಪಣೆಗೊಳ್ಳಲಿದೆಪತ್ರಿಕಾಗೋಷ್ಠಿಯಲ್ಲಿ ಅನಂತ ಭಟ್ ಮಚ್ಚಿಮಲೆ ಹೇಳಿಕೆ

Suddi Udaya

ಪೆರಿಂಜೆ ಎನ್ನೆನ್ನೆಸ್ ಶಿಬಿರಕ್ಕೆ ವಿಭಾಗಾಧಿಕಾರಿ ಭೇಟಿ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಯಿಂದ ತಾಲೂಕಿನ ಸಾಧಕ ಮಹಿಳೆಯರಿಗೆ ಪಂಚರತ್ನ ಪ್ರಶಸ್ತಿ ಪುರಸ್ಕಾರ

Suddi Udaya

ಕಳಿಯ : ಬೆರ್ಕೆತ್ತೋಡಿ ಬಾಕಿಮಾರು ಗಿರಿಯಪ್ಪ ಗೌಡರ ಮನೆಗೆ ಮರ ಬಿದ್ದು ಹಾನಿ

Suddi Udaya
error: Content is protected !!