ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬಜಿರೆ ಪಿಎಂಶ್ರೀ ಸ.ಹಿ.ಪ್ರಾ.ಶಾಲಾ ಪ್ರಾರಂಭೋತ್ಸವ

ಬಜಿರೆ: ಇಲ್ಲಿಯ ಪಿಎಂಶ್ರೀ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಬಜಿರೆಯಲ್ಲಿ ಶಾಲಾ ಪ್ರಾರಂಭೋತ್ಸವವು ಕಾರ್ಯಕ್ರಮವು ಜೂ.2ರಂದು ವಿಜೃಂಭಣೆಯಿಂದ ನಡೆಯಿತು.

ಮಕ್ಕಳನ್ನು ಬ್ಯಾಂಡ್ ಸೆಟ್ ಮೂಲಕ ಮೆರವಣಿಗೆಯಲ್ಲಿ ಬರಮಾಡಿಕೊಂಡು ವಿದ್ಯಾರ್ಥಿಗಳಿಗೆ ಹೂವನ್ನು ನೀಡಿ ಸ್ವಾಗತಿಸಿ, ಸಿಹಿ ನೀಡಿ ಬರಮಾಡಿಕೊಂಡರು.

ಈ ಸಂದರ್ಭ ಕಾರ್ಯಕ್ರಮದಲ್ಲಿ ವೇಣೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಮಲ್ಲಿಕಾ ಕಾಶಿನಾಥ್, ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ದಿನೇಶ್, ಉಪಾಧ್ಯಕ್ಷೆ ಸುಶೀಲ, ಶಾಲಾ ಮುಖ್ಯೋಪಾಧ್ಯಾಯಿನಿ ಕಮಲಾಜಿ ಎಸ್. ಜೈನ್, ಎಸ್‌ಡಿಎಂಸಿ ಸದಸ್ಯ ಕಾಶಿನಾಥ್ ಹೆಗ್ಡೆ, ಎಸ್‌ಡಿಎಂಸಿ ಮಾಜಿ ಅಧ್ಯಕ್ಷ ಶಿವಾನಂದ ಗೌಡ ಹಾಗೂ ತಾಯಂದಿರ ಸಮಿತಿ ಅಧ್ಯಕ್ಷೆ ಜಯಶ್ರೀ, ಎಸ್‌ಡಿಎಂಸಿ ಸದಸ್ಯರು, ತಾಯಂದಿರ ಸಮಿತಿಯ ಸದಸ್ಯರು, ಶಾಲಾ ಶಿಕ್ಷಕವೃಂದದವರು, ಬಿಸಿಯೂಟ ಸಿಬ್ಬಂದಿಗಳು, ಪೋಷಕರು ಉಪಸ್ಥಿತರಿದ್ದು ಸಹಕರಿಸಿದರು.

ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ ಹಾಗೂ ಬ್ಯಾಗ್ ವಿತರಿಸಲಾಯಿತು. ಮಧ್ಯಾಹ್ನ ಸಿಹಿ ಊಟದೊಂದಿಗೆ ಮೊಟ್ಟೆಯನ್ನು ಮತ್ತು ಬಾಳೆಹಣ್ಣನ್ನು ವಿತರಿಸಲಾಯಿತು.

Related posts

ವಿದ್ಯಾರ್ಥಿ ಕೀರ್ತನ್ ಕೈಚಳಕದಿಂದ ಸಾಸಿವೆಯಲ್ಲಿ ಮೂಡಿದ`ಭಗತ್ ಸಿಂಗ್’ ಚಿತ್ರ :ಇಂಡಿಯಾ ಬುಕ್ ಆಫ್ ರೆಕಾರ್ಡ್ಗೆ ಸೇರ್ಪಡೆ

Suddi Udaya

ಹಿರಿಯ ಸಹಕಾರಿ ಧುರೀಣ ಮಾಜಿ ಜಿ.ಪಂ. ಉಪಾಧ್ಯಕ್ಷ ನಿರಂಜನ ಬಾವಂತಬೆಟ್ಟು ನಿಧನ

Suddi Udaya

ಬೆಳಾಲು: ಅನ್ಸಾರಿಯ ಜುಮಾ ಮಸೀದಿಯಲ್ಲಿ ಈದ್ ಸಂಭ್ರಮ

Suddi Udaya

ಬೆಳ್ತಂಗಡಿ ಗ್ರಂಥಾಲಯ ಮೇಲ್ವಿಚಾರಕರಿಗೆ ಡಿಜಿಟಲ್ ಕೌಶಲ್ಯ, ನಾಯಕತ್ವ ಮತ್ತು ಸಹಭಾಗಿತ್ವ ಚಟುವಟಿಕೆಯ ತರಬೇತಿ ಕಾರ್ಯಕ್ರಮ

Suddi Udaya

ಬೆಂಗಳೂರುನಲ್ಲಿರುವ ಯೂಟ್ಯೂಬರ್ ಸಮೀರ್ ಎಮ್.ಡಿ ಮನೆಯನ್ನು ಸುತ್ತುವರಿದ ಧರ್ಮಸ್ಥಳ ಪೊಲೀಸರು

Suddi Udaya

ಉಜಿರೆ: ಫಾರೆಸ್ಟರ್ ಲೋಕೇಶ್ ಹೃದಯಾಘಾತದಿಂದ ನಿಧನ

Suddi Udaya
error: Content is protected !!