37.9 C
ಪುತ್ತೂರು, ಬೆಳ್ತಂಗಡಿ
March 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮನ್‌ಶರ್ ಪಿ.ಯು. ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಹಂಸಶ್ರೀ ಬಿ.ಆರ್. ಅಧಿಕಾರ ಸ್ವೀಕಾರ

ಮಡಂತ್ಯಾರು: ಗೇರುಕಟ್ಟೆಯಲ್ಲಿ ಬಹುಮಾನ್ಯ ಸಯ್ಯಿದ್ ಉಮರ್ ಅಸ್ಸಖಾಫ್ ಮನ್‌ಷ್ಯರ್ ತಂಗಳ್ ರವರ ನೇತೃತ್ವದ ಮನ್‌ಶರ್ ಪಿ.ಯು ಕಾಲೇಜಿಗೆ ನೂತನ ಪ್ರಾಂಶುಪಾಲರಾಗಿ ಹಂಸಶ್ರೀ ಬಿ.ಆರ್. ಅವರು ಅಧಿಕಾರ ಸ್ವೀಕರಿಸಿದರು.

ಇವರು ಬಂಟ್ವಾಳ ತಾಲೂಕು ಕಾವಲುಕಟ್ಟೆ ಎನ್.ಸಿ. ರೋಡ್ ನಿವಾಸಿ, ಸರಕಾರಿ ಪದವಿಪೂರ್ವ ಕಾಲೇಜು ಸಿದ್ದಕಟ್ಟೆಯ ಪ್ರಾಂಶುಪಾಲರಾಗಿ ನಿವೃತ್ತಿ ಹೊಂದಿರುತ್ತಾರೆ. ಡಿ. ರಾಮಯ್ಯ ರವರ ಸುಪುತ್ರಿ. ಗಣಿತಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದು ಸುಮಾರು 17 ವರ್ಷಕ್ಕಿಂತಲೂ ಹೆಚ್ಚು ಕಾಲ ಸೇವೆಯನ್ನು ಸಲ್ಲಿಸಿದ್ದಾರೆ.

ಮೇ 31ರಂದು ಗೇರುಕಟ್ಟೆ ಮನ್‌ಶರ್ ಸಂಸ್ಥೆಯ ಅಧ್ಯಕ್ಷರು ಸಯ್ಯಿದ್ ಉಮರ್ ಅಸ್ಸಖಾಫ್ ಮನ್‌ಷ್ಯರ್ ತಂಗಳ್, ಸಂಸ್ಥೆಯ ಜನರಲ್ ಮ್ಯಾನೇಜರ್ ಹೈದರ್ ಮರ್ದಾಳ, ಪಿ.ಯು. ಕಾಲೇಜು ಉಪ ಪ್ರಾಂಶುಪಾಲರು ಮೊಹಮ್ಮದ್ ತೌಫೀಕ್ ಪಟ್ಟೆ ಹಾಗೂ ಉಪನ್ಯಾಸಕರ ಉಪಸ್ಥಿತಿಯಲ್ಲಿ ಅಧಿಕಾರ ಪತ್ರವನ್ನು ನೀಡಿ ಗೌರವಿಸಲಾಯಿತು.

Related posts

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ವಿಜೃಂಭಣೆಯ ನವರಾತ್ರಿ ಉತ್ಸವ ಸಂಪನ್ನ

Suddi Udaya

ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನಲ್ಲಿ ಗಣಿತಶಾಸ್ತ್ರ ಕಾರ್ಯಾಗಾರ

Suddi Udaya

ಬೆಳ್ತಂಗಡಿ :14ನೇ ವರ್ಷದ ಸಾರ್ವಜನಿಕ ಶ್ರೀ ಗೌರಿ ಗಣೇಶೋತ್ಸವ: ಗೌರಿ ಗಣೇಶ ವಿಗ್ರಹ ಪ್ರತಿಷ್ಠಾಪನೆ

Suddi Udaya

ಜಮೀಯತುಲ್ ಫಲಾಹ್ ಬೆಳ್ತಂಗಡಿ ಘಟಕ ವತಿಯಿಂದ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ಸಾಧನೆಗೈದ ಮುಸ್ಕಾನ್ ಕೌಸರ್ ರಿಗೆ ವಿದ್ಯಾರ್ಥಿ ವೇತನ

Suddi Udaya

ಕಿಲ್ಲೂರು : ಹರ್ಷ ಮಟನ್, ಚಿಕನ್, ಹಾಗೂ ಫಿಶ್ ಸೆಂಟರ್ ಶುಭಾರಂಭ

Suddi Udaya

ಮತ್ಸ್ಯ ತೀರ್ಥ ಶಿಶಿಲ ದೇವಸ್ಥಾನಕ್ಕೆ ಹೆಗ್ಗಡೆ ದಂಪತಿ ಭೇಟಿ

Suddi Udaya
error: Content is protected !!